• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಸಿಎಂ ಸೂಚನೆ.!

Any Mind by Any Mind
August 24, 2023
in Top Story, ಇತರೆ / Others, ಇದೀಗ, ಕರ್ನಾಟಕ
0
ಸಿದ್ದರಾಮಯ್ಯ ಬಜೆಟ್​ನಲ್ಲಿ ಕೊಟ್ಟಿದ್ದೇನು..? ಯಾವ ಯೋಜನೆ ಜಾರಿ..? ಯಾವುದಕ್ಕೆ ಕೊಕ್..?
Share on WhatsAppShare on FacebookShare on Telegram

ಬೆಂಗಳೂರು, ಆಗಸ್ಟ್24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2023- 24 ನೇ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಇಂದು ಸಭೆ ಜರುಗಿತು.

ADVERTISEMENT

ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶಗಳು, 50 ಸಾವಿರ ಎರಕೆ ಹುಲ್ಲುಗಾವಲು ಪ್ರದೇಶಗಳು, 2 ಲಕ್ಷ ಬರ ಪರಿಹಾರ ಕಾಮಗಾರಿ ಗಳು, 81 ಸಾವಿರ ಪ್ರವಾಹ ನಿಯಂತ್ರಣ ಕಾಮಗಾರಿ ಗಳು ಹಾಗೂ 4268 ಭೂ ಕುಸಿತ ತಡೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

27903 ಗ್ರಾಮಗಳಲ್ಲಿ ಸ್ಮಾಶಾನ ಭೂಮಿಯನ್ನು ಶಾಂತಿಧಾಮಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗುವುದು.
5000 ಶಾಲಾ ಆರಣಗಳನ್ನು ವಿದ್ಯಾಧಾಮಗಳನ್ನಾಗಿ ಉನ್ನತೀಕರಿಸುವುದು, 750 ಗ್ರಾಮ ಸಂತೆಗಳನ್ನು ಹಾಗೂ 27 ಸಾವಿರ ಕೊಳವೆಬಾವಿ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ಸಚಿವ ಪ್ರಿಯಾಂಕಾ ಖರ್ಗೆ ವಿವರಿಸಿದರು.

ನೀರು ಪೂರೈಕೆ ಕುರಿತು ವರದಿ ಸಲ್ಲಿಸಲು ಸೂಚನೆ

ವರುಣಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ, ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿವೆ ಎಂದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ವಾರಾಂತ್ಯದಲ್ಲಿ ಗ್ರಂಥಾಲಯ ತೆರೆಯಿರಿ


ಗ್ರಾಮ ಪಂಚಾಯಿತಿ ಗ್ರಂಥಾಲಯ ಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ ಸಂವಿಧಾನ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯ ಗಳನ್ನು ನೀಡಲಾಗುವ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಬೇಕು. ವಾರಾಂತ್ಯದಲ್ಲಿಯೂ ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲಿದೆ ಎಂದರು.

ವಿದ್ಯಾರ್ಥಿಗಳಿಗೆ, ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಮೂರು ವರ್ಷಗಳಲ್ಲಿ ಇದನ್ನು ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೂಸಿನ ಮನೆ

ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ , ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ಕೂಸಿನ ಮನೆ ಹೆಸರಿನಲ್ಲಿ ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿಗಳು ಸೂಚಿಸಿದರು.

ಮುಖ್ಯಮಂತ್ರಿಗಳ ಫೆಲೋಶಿಪ್ ಗಾಗಿ ಪ್ರತಿ ತಾಲ್ಲೂಕಿನ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳ ಅವಧಿಗೆ ಆಯ್ಕೆ ಮಾಡುವುದು 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ 25 ಲಕ್ಷ ಗಳ ವೆಚ್ಚದಲ್ಲಿ ನಿರ್ಮಾಣ ಕಾರ್ಯವನ್ನು ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಗತ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ 800 ಗ್ರಾಮಗಳಿಗೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಗ್ರಾಮೀಣ ಪ್ರದೇಶಗಳಲ್ಲಿ ಒಣ ತ್ಯಾಜ್ಯ ವಿಲೇವಾರಿಯಲ್ಲಿ ನಿರಂತರತೆ ಕಾಪಾಡಲು ಹಾಗೂ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು 27 ಜಿಲ್ಲೆಗಳಲ್ಲಿ ತಲಾ ಒಂದು ರಿಕವರಿ ಫೆಸಿಲಿಟಿಯನ್ನು ತಲಾ 2 ಕೋಟಿ ವೆಚ್ಚದಲ್ಲಿ ನಿರ್ಮಾಣ. 22 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಆಯುಕ್ತ ಅಂಜುಮ್ ಪರ್ವೇಜ್, ಸಭೆಯಲ್ಲಿ, ಉಪಸ್ಥಿತರಿದ್ದರು.

Tags: cmsiddaramiahCongress GuaranteedkshivkumarPriyank Kharge
Previous Post

ಶಾಲೆಗೆ ತೆರಳುವ ವಿದ್ಯಾರ್ಥಿನಿಯರನ್ನು ಅರ್ಧಕ್ಕೆ ಇಳಿಸಿದ ಕಂಡಕ್ಟರ್ !

Next Post

ಮತ್ತೆ ಬೆಂಗಳೂರಿಗೆ ಪ್ರಧಾನಿ: ಮೋದಿ ಪ್ರಚಾರದ ಗೀಳಿಗೆ ಬೇಸತ್ತರೇ ಜನ?

Related Posts

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..
Top Story

ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಮತ್ತೆ ಬೆಂಗಳೂರಿಗೆ ಪ್ರಧಾನಿ: ಮೋದಿ ಪ್ರಚಾರದ ಗೀಳಿಗೆ ಬೇಸತ್ತರೇ ಜನ?

ಮತ್ತೆ ಬೆಂಗಳೂರಿಗೆ ಪ್ರಧಾನಿ: ಮೋದಿ ಪ್ರಚಾರದ ಗೀಳಿಗೆ ಬೇಸತ್ತರೇ ಜನ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada