• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮುಡಾ ಹಗರಣದಲ್ಲಿ 15 ಸೈಟು ಡಿನೋಟಿಫೈ ಮಾಡಿ ಎಂದು ಅರ್ಜಿ ಕೊಟ್ಟಿದ್ದೆ ಸಿಎಂ ಭಾವಮೈದ!!!

ಪ್ರತಿಧ್ವನಿ by ಪ್ರತಿಧ್ವನಿ
April 5, 2025
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಅರ್ಜಿಯಲ್ಲಿ ಸಹಿ ಪೋರ್ಜರಿ ಮಾಡಲಾಗಿದೆ ಎಂದು ಆರೋಪಿಸಿದ ಹೆಚ್.ಡಿ. ಕುಮಾರಸ್ವಾಮಿ

ADVERTISEMENT

ಅರ್ಜಿ ಮೇಲೆ ಇಂಗ್ಲಿಷ್ ನಲ್ಲಿ DCM ಎಂದು ಬರೆದಿದ್ದಾರೆ, FSIL ವರದಿ ಏನು ಹೇಳುತ್ತೆ ಎಂದು ಲೋಕಾಯುಕ್ತ ವರದಿ ಪ್ರದರ್ಶಿದ ಕೇಂದ್ರ ಸಚಿವರು

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಶಾಮೀಲಾಗಿದ್ದಾರೆ ಎಂದು ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಿಎಂ ಭಾವಮೈದ ಹದಿನೈದು ನಿವೇಶನಗಳ ಡಿನೋಟಿಫೈ ಮಾಡಲು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯಲ್ಲಿ ಸಹಿಯನ್ನು ಪೋರ್ಜರಿ ಮಾಡಲಾಗಿತ್ತು ಎಂದು ಆರೋಪಿಸಿದರು.

ನಾನು ಸತ್ಯವಂತ, ಸತ್ಯ ಹರಿಶ್ಚಂದ್ರ, ಸತ್ಯಮೆಯ ಜಯತೇ ಎಂದು ಹೇಳುವ ಆಸಾಮಿಯ ಚರಿತ್ರೆ ಲೋಕಾಯುಕ್ತ ವರದಿಯಲ್ಲಿ ಉಲ್ಲೇಖ ಆಗಿದೆ. ಆಸಕ್ತರು ಈ ಮಹಾನ್ ಗ್ರಂಥವನ್ನು ಓದಿ ಸತ್ಯವನ್ನು ತಿಳಿದುಕೊಳ್ಳಬಹುದು ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟರು.

ಆಗ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಆಗಿದ್ದರು. ಬಚ್ಚೇಗೌಡರು ನಗರಾಭಿವೃದ್ಧಿ ಸಚಿವರಾಗಿದ್ದರು. ಹದಿನೈದು ನಿವೇಶನ ಡಿನೋಟಿಫೈ ಮಾಡಿ ಎಂದು ಅವರ ಭಾವಮೈದ ಬಚ್ಚೇಗೌಡರಿಗೆ ಅರ್ಜಿ ಸಲ್ಲಿಸಿದರು. ಆ ಭಾವಮೈದ ಎನ್ನುವ ಆಸಾಮಿ ಸಹಿಯನ್ನೇ ನಕಲಿ ಮಾಡಿದ್ದಾನೆ ಎಂದು ವರದಿಯಲ್ಲಿ ಇದೆ. ಅಲ್ಲದೆ ಅರ್ಜಿಯ ಮೇಲೆ ಇಂಗ್ಲಿಷ್ ನಲ್ಲಿ DCM ಎಂದು ಬರೆಯಲಾಗಿದೆ. ಆ ಬಗ್ಗೆ ಬಂದಿರುವ fsil ವರದಿಯನ್ನು ಲೋಕಾಯುಕ್ತ ವರದಿಯಲ್ಲಿ ಅಡಕವಾಗಿದೆ ಎಂದು ಮಾಧ್ಯಮಗೋಷ್ಠಿಯಲ್ಲಿ ಲೋಕಾಯುಕ್ತ ವರದಿಯನ್ನು ತೋರಿಸಿದರು ಕೇಂದ್ರ ಸಚಿವರು.

ನಾನು ಸಾಚಾ, ಸತ್ಯವಂತ ಹೇಳಿ ಜನರನ್ನು ದಾರಿ ತಪ್ಪಿಸುತ್ತಿರುವ ಸಿಎಂ ಅಸಲಿ ಮುಖ ಲೋಕಾಯುಕ್ತ ವರದಿಯಲ್ಲಿ ಇದೆ. ಈಗ ಅವರು ಹಗರಣದಿಂದ ಪಾರಾಗಲು ಯಾವ ಮಾರ್ಗ ಹಿಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

Tags: CM Siddaramaiahcm siddaramaiah newscm siddaramaiah wife in muda scamDK Shivakumardk shivakumar vs hd kumaraswamydk shivakumar vs kumaraswamyH D KumaraswamyHD Kumaraswamyhd kumaraswamy dk shivakumarhd kumaraswamy on dk shivakumarhd kumaraswamy vs dk shivakumarhd kumaraswamy vs siddaramaiahkumaraswamykumaraswamy and dk shivakumarkumaraswamy vs dk shivakumarsiddaramaiahsiddaramaiah muda scamsiddaramaiah vs kumaraswamy
Previous Post

ನಮ್ಮ ದುಡ್ಡಿನಲ್ಲಿ ಅಣೆಕಟ್ಟು ಕಟ್ಟಿ ಬೇರೆಯವರಿಗೆ ನೀರು ಹರಿಸುತ್ತಿದ್ದೇವೆ ಎಂದು ಹೆಚ್.ಡಿ. ಕುಮಾರಸ್ವಾಮಿ ಬೇಸರ

Next Post

ಮಹಿಳೆಯರಿಗೆ ಸದ್ಯಕ್ಕಂತೂ ಬರಲ್ಲ ಗೃಹಲಕ್ಷ್ಮಿ ಹಣ ! ಹಣ ಪಾವತಿಗೆ ಸರ್ಕಾರ ತಾತ್ಕಾಲಿಕ ಬ್ರೇಕ್ ! 

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಮಹಿಳೆಯರಿಗೆ ಸದ್ಯಕ್ಕಂತೂ ಬರಲ್ಲ ಗೃಹಲಕ್ಷ್ಮಿ ಹಣ ! ಹಣ ಪಾವತಿಗೆ ಸರ್ಕಾರ ತಾತ್ಕಾಲಿಕ ಬ್ರೇಕ್ ! 

ಮಹಿಳೆಯರಿಗೆ ಸದ್ಯಕ್ಕಂತೂ ಬರಲ್ಲ ಗೃಹಲಕ್ಷ್ಮಿ ಹಣ ! ಹಣ ಪಾವತಿಗೆ ಸರ್ಕಾರ ತಾತ್ಕಾಲಿಕ ಬ್ರೇಕ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada