• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಬೆಂಗಳೂರಿನಲ್ಲಿ ‘ಕೋಬ್ರಾ’ ಕ್ರೇಜ್ ; ವಿಕ್ರಮ್ ನೋಡಲು ಮುಗಿಬಿದ್ದ ಫ್ಯಾನ್ಸ್

ಪ್ರತಿಧ್ವನಿ by ಪ್ರತಿಧ್ವನಿ
August 27, 2022
in ಸಿನಿಮಾ
0
ಬೆಂಗಳೂರಿನಲ್ಲಿ ‘ಕೋಬ್ರಾ’ ಕ್ರೇಜ್ ; ವಿಕ್ರಮ್ ನೋಡಲು ಮುಗಿಬಿದ್ದ ಫ್ಯಾನ್ಸ್
Share on WhatsAppShare on FacebookShare on Telegram

ADVERTISEMENT

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್ ಸೇರಿದಂತೆ ಮೂವರು ನಾಯಕರು ಮಾಧ್ಯಮದ ಮುಂದೆ ಹಾಜರಾಗಿ ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ವಿಕ್ರಮ್ ನೋಡಲು ಅಭಿಮಾನಿಗಳ ದಂಡೇ ಸೇರಿತ್ತು.

ಚಿಯಾನ್ ವಿಕ್ರಮ್ ಮಾತನಾಡಿ, ಪುನೀತ್ ನೆನಪು ಮಾಡಿಕೊಂಡ ವಿಕ್ರಮ್, ಅಪ್ಪು ಕಳೆದುಕೊಂಡಿರೋದು ಸಿನಿಮಾ ಇಂಡಸ್ಟ್ರೀಗೆ ಬಹಳ ನಷ್ಟವಾಗಿದೆ. ಕೋಬ್ರಾ ಆಕ್ಷನ್ ಥ್ರಿಲ್ಲರ್, ಸೈನ್ಸ್ ಫಿಕ್ಷನ್ಸ್ ಸಿನಿಮಾವಾಗಿದ್ದು, ನಾನು 8 ರಿಂದ 9 ಗೆಟಪ್ ಸಿನಿಮಾದಲ್ಲಿದೆ ಕಾಣಿಸಿಕೊಂಡಿದ್ದೇನೆ. ನನ್ನ ಹಳೆ ಸಿನಿಮಾಗಳಿಗೆ ಹೋಲಿಕೆ ಮಾಡಿದ್ರೆ ಈ ಚಿತ್ರವೇ ಬೇರೆ.. ಕನ್ನಡದಲ್ಲಿ ಈ ಸಿನಿಮಾಗೆ ನಾನೇ ಡಬ್ಬ್ ಮಾಡಿದ್ದೇನೆ. ಆದ್ರೆ ಮಣಿರತ್ನಂ ಅವರ ಪೊನ್ನಿಯನ್ ಸೆಲ್ವಂ ಸಿನಿಮಾಗೆ ಕನ್ನಡದಲ್ಲಿ ಡಬ್ ಮಾಡಲು ಆಗಲಿಲ್ಲ. ಕೆಜಿಎಫ್ ಸೂಪರ್ ಹಿಟ್ ಆಗಿದೆ. ನಾನು ಯಶ್ ಒಳ್ಳೆ ಫ್ರೆಂಡ್ಸ್ ಎಂದ ವಿಕ್ರಮ್ ಕನ್ನಡದಲ್ಲಿ ಲೂಸಿಯಾ ಪವನ್ ಹೇಳಿದ ಕಥೆ ಇಷ್ಟವಾಗಿದ್ದು ಅವರ ಜೊತೆ ಸಿನಿಮಾ ಮಾಡುತ್ತೇನೆ ಎಂದು ತಿಳಿಸಿದರು.

ಶ್ರೀನಿಧಿ ಶೆಟ್ಟಿ, ನಾನು ಈ ಸಿನಿಮಾಗೆ ಕನ್ನಡದಲ್ಲಿ ಡಬ್ ಮಾಡಿದ್ದೇನೆ. ಅದು ಒಂದೇ ದಿನದಲ್ಲಿಯೇ. ಇದು ನಮ್ಮ ಮನೆ. ಇಲ್ಲಿಗೆ ಬಂದಾಗ ಖುಷಿಯಾಗುತ್ತದೆ. ಕನ್ನಡದ ಒಳ್ಳೆ ಕಥೆಗಳು ಬಂದ್ರೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡುತ್ತೇನೆ ಎಂದರು.

ಕೋಬ್ರಾ ಸಿನಿಮಾದಲ್ಲಿ ಚಿಯಾನ್ ವಿಕ್ರಮ್ ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದು, ಕೆಜಿಎಫ್ ಬಳಿಕ ಶ್ರೀನಿಧಿ ನಟಿಸಿರುವ ಮೊದಲ ಸಿನಿಮಾ ಇದಾಗಿದ್ದು ಸಹಜವಾಗಿ ನಿರೀಕ್ಷೆಗಳು ದುಪ್ಪಟ್ಟಿವೆ. ಖ್ಯಾತ ಕ್ರಿಕೆಟರ್ ಇಫ್ರಾನ್ ಪಠಾಣ್ ಕೂಡ ಮುಖ್ಯಭೂಮಿಯೆಲ್ಲಿ ಕಾಣಸಿಕೊಂಡಿದ್ದಾರೆ. ಅಜಯ್ ಜ್ಞಾನಮುತ್ತು ನಿರ್ದೇಶನದ ಈ ಚಿತ್ರವನ್ನು ಲಲಿತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಎಆರ್ ರೆಹಮಾನ್ ಸಂಗೀತ ಸಂಯೋಜನೆಯ ಈ ಚಿತ್ರ ಇದೇ ಆಗಸ್ಟ್ 31ಕ್ಕೆವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ. ಕರ್ನಾಟಕದಲ್ಲಿ ಹಾರಿಜೋನ್ ಸ್ಟುಡಿಯೊಸ್ ಬಿಡುಗಡೆ ಮಾಡಲಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕೋಬ್ರಾದಲ್ಲಿ ಮಿಂಚಲಿದ್ದಾರೆ ಮಾಜಿ ಕ್ರಿಕೆಟಿಗ ಇರ್ಫಾನ್‌ ಪಠಾಣ್

Next Post

ಬಿಬಿಎಂಪಿ ಅಧಿಕಾರಿಗಳೇ ಅವವ್ಯಸ್ಥೆಯ ಆಗರಕ್ಕೆ ಪರಿಹಾರ ?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025
Next Post
‘ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಮಳೆಗಿಂತ ಮನೆ ಬೀಳುವುದೇ ಹೆಚ್ಚು’; ಬಿಬಿಎಂಪಿಯಿಂದ ಸರ್ವೇ

ಬಿಬಿಎಂಪಿ ಅಧಿಕಾರಿಗಳೇ ಅವವ್ಯಸ್ಥೆಯ ಆಗರಕ್ಕೆ ಪರಿಹಾರ ?

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada