• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಅಂಕಣ | ಕೋಮುವಾದ, ಜಾತಿವಾದ ಮತ್ತು ರಾಜಕೀಯ ಪಕ್ಷಗಳು

ಪ್ರತಿಧ್ವನಿ by ಪ್ರತಿಧ್ವನಿ
July 31, 2023
in ಅಂಕಣ, ಅಭಿಮತ
0
ಅಂಕಣ | ಕೋಮುವಾದ, ಜಾತಿವಾದ ಮತ್ತು ರಾಜಕೀಯ ಪಕ್ಷಗಳು
Share on WhatsAppShare on FacebookShare on Telegram

ಕಳೆದ ಮೂರು-ನಾಲ್ಕು ದಶಕಗಳಿಂದ ಭಾರತದ ರಾಜಕೀಯದಲ್ಲಿ ಗಣನೀಯ ಪ್ರಮಾಣದ ಬದಲಾವಣೆ ಆಗಿದೆ. ದೇಶಕ್ಕಾಗಿ ನಿರ್ಮಾಣಗೊಂಡ ಕೆಲ ಪಕ್ಷಗಳು ಇಂದು ಕೋಮು ಹಾಗೂ ಜಾತಿಗಳ ಬೂಟು ನೆಕ್ಕುವ ಪರಂಪರೆಗೆ ನಾಂದಿ ಹಾಡಿದೆ. ಭಾರತದ ವಿವಿಧತೆಯಲ್ಲಿ ಏಕತೆ ಎಂಬ ಘೋಷವಾಕ್ಯಗಳಿಗೆ ಕೊಳ್ಳಿ ಇಟ್ಟು, ಚುನಾವಣಾ ತಂತ್ರಗಳಿಗೆ ಮಾತ್ರ ಅವುಗಳನ್ನ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇವತ್ತು ಭಾರತವನ್ನ ಅಕ್ಷರಶಃ ಸುಡುತ್ತಿರುವುದು ಬಡತನವಲ್ಲ, ಕೆಲ ಪ್ರಮುಖ ರಾಜಕೀಯ ಪಕ್ಷಗಳು ಸೃಷ್ಟಿಸಿದ ಕೋಮು ದಳ್ಳುರಿ..

ADVERTISEMENT

ಭಾರತ ಮೂಲತಃ ಪ್ರಕೃತಿ ಆರಾಧಕರ ದೇಶ, ಈ ನೆಲದ ಸಂತರೂ ಸೇರಿದ ಹಾಗೆ ನೈಜ ದಾರ್ಶನಿಕರು ಕೂಡ ಭಾರತೀಯರ ಪ್ರಕೃತಿ ಆರಾಧನೆ ಮತ್ತು ಸೌಹಾರ್ದಯುತ ಬದುಕಿನ ಬಗ್ಗೆ ಹಿಂದಿನಿಂದಲೂ ಹೇಳುತ್ತಲೇ ಬಂದಿದ್ದಾರೆ. ಆದರೆ, ಕೋಮುವಾದಿಗಳು ಮತ್ತು ಜಾತಿವಾದಿ ಮನಸ್ಥಿತಿಗಳು ಆ ನೈಜ ಇತಿಹಾಸ ಮತ್ತು ಪರಂಪರೆಯನ್ನು ತಿದ್ದುವ ಕೆಲಸವನ್ನು ಯಶಸ್ವಿಯಾಗಿ ಮಾಡಿವೆ ಮತ್ತು ಮಾಡುತ್ತಿವೆ ಇದು ಭಾರತದ ನೈಜ ಚಿತ್ರಣ.

ಇಂದು ಭಾರತದ ಮೂಲ ಆಶಯಗಳಿಗೆ ಧಕ್ಕೆ‌ ಬಂದಿರುವುದು ಕೂಡ ರಾಜಕೀಯ ಪಕ್ಷಗಳ ಜಾತಿವಾದ ಮತ್ತು ಕೋಮುವಾದದಿಂದ. ಇವತ್ತು ಈ ಎರಡು ವಿಚಾರಗಳನ್ನ ಜನರ ಮನಸ್ಸಿನಲ್ಲಿ ಭಿತ್ತದೇ ಹೋದರೆ ಮುಂಬರುವ ದಿನಗಳಲ್ಲಿ ಮತ ವಿಭಜನೆ ಮಾಡಲು ಸಾದ್ಯವಿಲ್ಲ ಎಂಬುವುದು ರಾಜಕೀಯ ಪಕ್ಷಗಳ ಲೆಕ್ಕಾಚಾರ. ಹೀಗಾಗಿ ಭಾರತೀಯ ಸಮಾಜದಲ್ಲಿ ಎಂದಿಗೂ ಕೂಡ ಕೋಮು ಮತ್ತು ಜಾತಿಗಳ ನಡುವೆ ಸಾಮರಸ್ಯ ಎಂಬುವುದನ್ನು ಕಾಣಲು ಕೂಡ ಸಾಧ್ಯವಾಗಿಲ್ಲ, ಇದಕ್ಕೆ ಆಯಾ ಸಮುದಾಯಗಳ ಪೂರ್ವಾಗ್ರಹ ಪೀಡಿತ ಮನಸ್ಥಿತಿ ಎಂಬುವುದನ್ನ ತಳ್ಳಿ ಹಾಕಲು ಸಾಧ್ಯವಿಲ್ಲ, ಆದರೆ ಇದನ್ನೇ ಪ್ರಬಲ ರಾಜಕೀಯ ಪಕ್ಷಗಳು ಲಾಭವಾಗಿ ಬಳಸಿಕೊಂಡಿರೋದು ಸುಳ್ಳಲ್ಲ

ಈ ಸುದ್ದಿಗಾಗಿ ಲಿಂಕ್‌ ಕ್ಲಿಕ್‌ ಮಾಡಿ ; ಕಾಶ್ಮೀರ | ರಜೆಯ ಮೆಲೆ ಊರಿಗೆ ಬಂದಿದ್ದ ಯೋಧ ನಾಪತ್ತೆ ; ವ್ಯಾಪಕ ಶೋಧ

ಇವತ್ತು ಭಾರತದ ರಾಜಕೀಯ ಪರಿಸ್ಥಿತಿ ಇವುಗಳ ಒಳಗೆ ಸಿಲುಕಿಕೊಂಡಿದೆ. ಇಂತಹ ಜಾತಿಯ ಇಂತಹ ಪ್ರಬಲ ನಾಯಕ ಆ ಪಕ್ಷದಲ್ಲಿದ್ದಾನೆ ಎಂದರೆ ಮುಗಿತು, ಬಹುತೇಕ ಆ ಜಾತಿ ಆಧಾರಿತ ಪ್ರಮುಖ ಸಮುದಾಯಗಳೆಲ್ಲ ಆ ಪಕ್ಷಗಳ ಹಿಂದೆ ಓಡಿಬಿಡುತ್ತವೆ, ಇದು ಕೇವಲ ಯಾವುದೋ ಒಂದು ಪಕ್ಷದ ಕತೆಯಲ್ಲ, ಇವತ್ತು ದೇಶದ ಪ್ರಮುಖ ಪಕ್ಷಗಳಲ್ಲೂ ಕೂಡ ಇಂತಹದ್ದೇ ಕೆಟ್ಟ ರಾಜಕಾರಣವನ್ನ ಮಾಡಿಕೊಂಡು ಬರಲಾಗುತ್ತಿದೆ. ಇದೇ ಕಾರಣಕ್ಕೆ ಇವತ್ತು ಬಿಜೆಪಿ, ಕಾಂಗ್ರೆಸ್ ಸೇರಿದ ಹಾಗೆ ವಿವಿಧ ಪಕ್ಷದ ಪ್ರಮುಖರು ದೇಶದ ಎಲ್ಲಾ ಮೂಲೆಗಳಿಂದಲೂ ಕೂಡ, ಅಲ್ಲಿ ಸ್ಥಳೀಯ ಸಮುದಾಯದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡವರನ್ನೇ ರಾಜಕೀಯಕ್ಕೆ ಕರೆತರಲಾಗುತ್ತಿದೆ. ಆ ಮೂಲಕ ಎಲ್ಲಾ ಪಕ್ಷಗಳು ತಮ್ಮ ಓಟ್ ಬ್ಯಾಂಕ್ ಬಲಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ.

ಒಟ್ಟರೆಯಾಗಿ ಇವತ್ತು ಭಾಷಣಗಳಿಗೆ, ದೊಡ್ಡ ದೊಡ್ಡ ಘೋಷಣೆಗಳಿಗೆ ಮತ್ತು ತಮ್ಮ ಪಕ್ಷಗಳ ಲಾಭಕ್ಕಾಗಿ ಮಾತ್ರ ಜಾತ್ಯಾತೀತ ಎಂಬ ಪದಗಳನ್ನ ಹೇಳಿಕೊಳ್ಳಲಾಗುತ್ತಿದೆ (ಇದಕ್ಕೆ ಉತ್ತಮ ಉದಾಹರಣೆ ಎಂದರೆ ರಾಜ್ಯದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಖಾಸಗಿ ವಾಹಿನಿಯೊಂದರಲ್ಲಿ ನೀಡಿದ್ದ ಸಂದರ್ಶನದಲ್ಲಿನ ವೇಳೆ ನೀಡಿದ ಹೇಳಿಕೆ). ಆದರೆ ಈ ರೀತಿಯಾಗಿ ಜಾತ್ಯಾತೀತ ಸಿದ್ದಾಂತವನ್ನ ತಮ್ಮ ಅಧಿಕಾರದ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವುದು ನಿಜಕ್ಕೂ ಕೂಡ ಬಹುದೊಡ್ಡ ದುರಂತ ಎಂದರೆ ತಪ್ಪಾಗೋದಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ರಾಜಕೀಯ ಪಕ್ಷಗಳು ಈ ಜಾತಿವಾದ, ಕೋಮುವಾದ ಸಿದ್ಧಾತಂಗಳನ್ನು ಬಿಟ್ಟುಬಿಡುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಒಂದು ವೇಳೆ ಈ ಸಿದ್ಧಾಂತಗಳನ್ನ ನಮ್ಮ ರಾಜಕೀಯ ಪಕ್ಷಗಳು ತೊರೆದಿದ್ದರೆ ಭಾರತ ಸಮಗ್ರವಾಗಿ ಬದಲಾಗುತ್ತಿತ್ತು. ಆದರೆ ಅದು ಸಾಧ್ಯವಾಗಿಲ್ಲ ಬದಲಾಗಿ ಪ್ರಜ್ಞಾವಂತ ನಾಗರೀಕರು ಆಗಾಗ ಈ ರಾಜಕೀಯ ಪಕ್ಷಗಳನ್ನ ಎಚ್ಚರಿಸುವುದೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ.. ಆದರೆ ಎಚ್ಚೆತ್ತುಕೊಳ್ಳುವ ಮನಸ್ಥಿತಿ ಮಾತ್ರ ಯಾವ ರಾಜಕೀಯ ಪಕ್ಷದ ಬಳಿಯೂ ಇಲ್ಲದಂತಾಗಿದೆ ಎಂಬುವುದು ಸುಳ್ಳಲ್ಲ..

Tags: BJPcasteismCommunalismIndiaKarnataka
Previous Post

ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್‌ ಸರ್ಕಾರ: ಬಸವರಾಜ ಬೊಮ್ಮಾಯಿ

Next Post

ಸಿನಿ ರಸಿಕರಲ್ಲಿ ಕುತೂಹಲ ಮೂಡಿಸಿದ ‘ಬ್ಯಾಂಗ್’ ಸಿನಿಮಾದ ಟ್ರೈಲರ್‌

Related Posts

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

June 25, 2025

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025
Next Post
ಬ್ಯಾಂಗ್‌ ಚಿತ್ರದ ಟ್ರೇಲರ್‌ ಲಾಂಚ್‌ ವೇಳೆ ಚಿತ್ರ ತಂಡ

ಸಿನಿ ರಸಿಕರಲ್ಲಿ ಕುತೂಹಲ ಮೂಡಿಸಿದ ‘ಬ್ಯಾಂಗ್’ ಸಿನಿಮಾದ ಟ್ರೈಲರ್‌

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada