• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೋವಿ ನಿಗಮದಲ್ಲಿ ಕಮೀಷನ್ ಆರೋಪ – ರಾಜೀನಾಮೆ ನೀಡಲು ಅಧ್ಯಕ್ಷ ರವಿಕುಮಾರ್ ಗೆ ಸಿಎಂ ಸೂಚನೆ

Chetan by Chetan
September 2, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬೋವಿ ನಿಗಮದಲ್ಲಿ ಕಮೀಷನ್ ಆರೋಪ – ರಾಜೀನಾಮೆ ನೀಡಲು ಅಧ್ಯಕ್ಷ ರವಿಕುಮಾರ್ ಗೆ ಸಿಎಂ ಸೂಚನೆ
Share on WhatsAppShare on FacebookShare on Telegram

ಬೋವಿ ನಿಗಮದ (Bovi corporation) ಅಧ್ಯಕ್ಷರ ಮೇಲೆ ಕಮೀಷನ್ ಪಡೆದ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ(Cm Siddaramaiah) ತೀವ್ರ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಗೆ (Ravi kumar) ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 

ADVERTISEMENT

ಹೀಗಾಗಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಇಂದು ಅಥವಾ ನಾಳೆ ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್ ರಾಜೀನಾಮೆ ನೀಡುವ ಸಾಧ್ಯತೆಯಿದೆ.ಭೂ ಒಡೆತನ ಯೋಜನೆ ಸಂಬಂಧ ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ. 

Screenshot

ಬೋವಿ ನಿಗಮದಿಂದ ಆ ಸಮುದಾದವರಿಗೆ ಒಂದು ಎಕರೆಗೆ 25 ಲಕ್ಷ ಸಹಾಯಧನ ನೀಡಲಾಗುತ್ತದೆ. ಆದ್ರೆ ಸಹಾಯಧನ ನೀಡಲು ಐದು ಲಕ್ಷ ಲಂಚಕ್ಕೆ ನಿಗಮದ ಅಧ್ಯಕ್ಷ ರವಿ ಕುಮಾರ್ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. 

Tags: Bovi corporationCM SiddaramaiahCorruption
Previous Post

ಧರ್ಮಸ್ಥಳ ಪ್ರಕರಣ ‘RSS ವಿರುದ್ಧ RSS ಹೋರಾಟ’ ದ ಪ್ರತಿಫಲ : ಸಚಿವ ಪ್ರಿಯಾಂಕ್ ಖರ್ಗೆ 

Next Post

ಡಿಕೆಶಿ ಭೇಟಿಯಾದ ವೀರಪ್ಪ ಮೊಯ್ಲಿ – ಬಿಜೆಪಿ ಧರ್ಮ ರಾಜಕಾರಣದ ವಿರುದ್ಧ ಮಾಜಿ ಸಿಎಂ ಗರಂ ! 

Related Posts

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*
Top Story

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

by ಪ್ರತಿಧ್ವನಿ
August 29, 2026
0

*ಬೆಂಗಳೂರು, ಆಗಸ್ಟ್ 29, 2026*: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ...

Read moreDetails
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
Next Post
ಡಿಕೆಶಿ ಭೇಟಿಯಾದ ವೀರಪ್ಪ ಮೊಯ್ಲಿ – ಬಿಜೆಪಿ ಧರ್ಮ ರಾಜಕಾರಣದ ವಿರುದ್ಧ ಮಾಜಿ ಸಿಎಂ ಗರಂ ! 

ಡಿಕೆಶಿ ಭೇಟಿಯಾದ ವೀರಪ್ಪ ಮೊಯ್ಲಿ - ಬಿಜೆಪಿ ಧರ್ಮ ರಾಜಕಾರಣದ ವಿರುದ್ಧ ಮಾಜಿ ಸಿಎಂ ಗರಂ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada