Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕಾಮನ್‌ ವೆಲ್ತ್‌ 10 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಪ್ರಿಯಂಕಾ!

ಪ್ರತಿಧ್ವನಿ

ಪ್ರತಿಧ್ವನಿ

August 6, 2022
Share on FacebookShare on Twitter

ಭಾರತದ ಪ್ರಿಯಾಂಕಾ ಗೋಸ್ವಾಮಿ ಕಾಮನ್‌ ವೆಲ್ತ್‌ ಕ್ರೀಡಾಕೂಟದ ಮಹಿಳೆಯರ 10 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕಾಮನ್‌ ವೆಲ್ತ್‌ ನಿಂದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ ಗಳು ನಾಪತ್ತೆ!

ಲಾಲು ಪುತ್ರ ತೇಜಸ್ವಿಯ ರೋಚಕ ಕ್ರಿಕೆಟ್‌ ಪ್ರಯಾಣ

ಐಸಿಸಿ ಟಿ-20 ರ್ಯಾಂಕಿಂಗ್:‌ 2ನೇ ಸ್ಥಾನದಲ್ಲಿ ಸೂರ್ಯಕುಮಾರ್‌

ಬರ್ಮಿಂಗ್‌ ಹ್ಯಾಂ ನಲ್ಲಿ ನಡೆಯುತ್ತಿರುವ ಕ್ರೀಡಾಕೂಟದ 9ನೇ ದಿನವಾದ ಶನಿವಾರ ಪ್ರಿಯಾಂಕಾ ಗೋಸ್ವಾಮಿ 43.38 ನಿಮಿಷಗಳಲ್ಲಿ ಗುರಿ ಮುಟ್ಟಿ ವೈಯಕ್ತಿಕ ಗರಿಷ್ಠ ಸಾಧನೆಯೊಂದಿಗೆ ಎರಡನೇ ಸ್ಥಾನ ಪಡೆಯುವ ಮೂಲಕ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದರು.

ಆಸ್ಟ್ರೇಲಿಯಾದ ಜೆಮಿಯಾ ಮಾಂಟಂಗ್‌ 42.24 ನಿಮಿಷಗಳಲ್ಲಿ ಮೊದಲಿಗರಾಗಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರೆ, ಕೀನ್ಯಾದ ಎಮಿಲಿ ವಾಮುಸಿ ನಿಗಿ (43.40 ನಿಮಿಷ) ಕಂಚಿನ ಪದಕಕ್ಕೆ ತೃಪ್ತರಾದರು.

ಈ ಮೂಲಕ ಭಾರತ ಅಥ್ಲೆಟಿಕ್ಸ್‌ ನಲ್ಲಿ 3 ಪದಕ ಗೆದ್ದ ಸಾಧನೆ ಮಾಡಿತು. ಇದಕ್ಕೂ ಮುನ್ನ ತೇಜಸ್ವಿನ್ ಶಂಕರ್‌ (ಹೈಜಂಪ್‌ ನಲ್ಲಿ ಕಂಚು, ಮುರಳೀಧರನ್‌ ಶ್ರೀಶಂಕರ್‌ (ಲಾಂಗ್‌ ಜಂಪ್‌ ನಲ್ಲಿ ಬೆಳ್ಳಿ) ಎರಡು ಪದಕ ತಂದುಕೊಟ್ಟಿದ್ದರು.

RS 500
RS 1500

SCAN HERE

[elfsight_youtube_gallery id="4"]

don't miss it !

ಮೆಟ್ರೋ ಸಂಚಾರದಲ್ಲಿ ಭಾರೀ ಬದಲಾವಣೆ: 15 ನಿಮಷಕ್ಕೊಂದು ರೈಲು!
ಕರ್ನಾಟಕ

ಮೆಟ್ರೋ ಸಂಚಾರದಲ್ಲಿ ಭಾರೀ ಬದಲಾವಣೆ: 15 ನಿಮಷಕ್ಕೊಂದು ರೈಲು!

by ಪ್ರತಿಧ್ವನಿ
August 6, 2022
ಕಾಮನ್‌ ವೆಲ್ತ್‌ ಸಮಾರೋಪ: ಜರೀನ್‌, ಶರತ್‌ ಕಮಲ್‌ ಗೆ ಧ್ವಜ ಗೌರವ!
ಕ್ರೀಡೆ

ಕಾಮನ್‌ ವೆಲ್ತ್‌ ಸಮಾರೋಪ: ಜರೀನ್‌, ಶರತ್‌ ಕಮಲ್‌ ಗೆ ಧ್ವಜ ಗೌರವ!

by ಪ್ರತಿಧ್ವನಿ
August 8, 2022
ಬೆಂಗಳೂರಿನಲ್ಲಿ ಮಳೆ ಅವಾಂತರ; ಬಿಬಿಎಂಪಿ ಪರಿಹಾರ ಬೇಡ ಎಂದ ಜನರು
ಕರ್ನಾಟಕ

ಬೆಂಗಳೂರಿನಲ್ಲಿ ಮಳೆ ಅವಾಂತರ; ಬಿಬಿಎಂಪಿ ಪರಿಹಾರ ಬೇಡ ಎಂದ ಜನರು

by ಕರ್ಣ
August 9, 2022
KICHHA SUDEEP | RAVICHANDRAN | ಅಭಿಮಾನಿಗಳ ಆರ್ಭಟಕ್ಕೆ ಕಿಚ್ಚನ ನೋಟ ಹೇಗಿದೆ ನೋಡಿ!
ವಿಡಿಯೋ

KICHHA SUDEEP | RAVICHANDRAN | ಅಭಿಮಾನಿಗಳ ಆರ್ಭಟಕ್ಕೆ ಕಿಚ್ಚನ ನೋಟ ಹೇಗಿದೆ ನೋಡಿ!

by ಪ್ರತಿಧ್ವನಿ
August 9, 2022
ಪ್ರಿಯಾಂಕಾ ಗಾಂಧಿ ಛತ್ತೀಸ್ ಗಢದಿಂದ ರಾಜ್ಯಸಭೆಗೆ, ನಿರ್ಮಲಾ ಸೀತಾರಾಮ್ ಗೆ ರಾಜ್ಯ ಬದಲಾವಣೆ ಸಂಭವ
ದೇಶ

ಪ್ರಿಯಾಂಕಾ ಗಾಂಧಿಗೆ 2ನೇ ಕೊರೊನಾ ಸೋಂಕು: ರಾಹುಲ್‌ ಗಾಂಧಿಗೆ ಅನಾರೋಗ್ಯ

by ಪ್ರತಿಧ್ವನಿ
August 10, 2022
Next Post
ಮೈಸೂರಿನಲ್ಲಿ ಅಪ್ಪು ಆಂಬುಲೆನ್ಸ್‌ ಗೆ ಚಾಲನೆ ನೀಡಿದ ನಟ ಪ್ರಕಾಶ್‌ ರಾಜ್!

ಮೈಸೂರಿನಲ್ಲಿ ಅಪ್ಪು ಆಂಬುಲೆನ್ಸ್‌ ಗೆ ಚಾಲನೆ ನೀಡಿದ ನಟ ಪ್ರಕಾಶ್‌ ರಾಜ್!

ಉಪ ರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ : ಸಂಜೆ 6 ಗಂಟೆಯಿಂದ ಮತಏಣಿಕೆ!

ಉಪ ರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ : ಸಂಜೆ 6 ಗಂಟೆಯಿಂದ ಮತಏಣಿಕೆ!

ದೇಶದಲ್ಲಿ ಕೋವಿಡ್ -19 ಹೆಚ್ಚಳ : ಪರೀಕ್ಷೆ & ಲಸಿಕೆ ಹೆಚ್ಚಿಸಲು ಕರ್ನಾಟಕ ಸೇರಿ 7 ರಾಜ್ಯಗಳಿಗೆ ಕೇಂದ್ರ ಸೂಚನೆ!

ದೇಶದಲ್ಲಿ ಕೋವಿಡ್ -19 ಹೆಚ್ಚಳ : ಪರೀಕ್ಷೆ & ಲಸಿಕೆ ಹೆಚ್ಚಿಸಲು ಕರ್ನಾಟಕ ಸೇರಿ 7 ರಾಜ್ಯಗಳಿಗೆ ಕೇಂದ್ರ ಸೂಚನೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist