• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಸ್ಟೀಸ್​ ಹೇಮಾ ಕಮಿಟಿ ಎದುರು ದೂರು.. ಬೆಂಗಳೂರಿಗೆ ಕೇಸ್​ ಶಿಫ್ಟ್​..

ಕೃಷ್ಣ ಮಣಿ by ಕೃಷ್ಣ ಮಣಿ
October 28, 2024
in Top Story, ಕರ್ನಾಟಕ, ದೇಶ, ಶೋಧ, ಸಿನಿಮಾ
0
ಜಸ್ಟೀಸ್​ ಹೇಮಾ ಕಮಿಟಿ ಎದುರು ದೂರು.. ಬೆಂಗಳೂರಿಗೆ ಕೇಸ್​ ಶಿಫ್ಟ್​..
Share on WhatsAppShare on FacebookShare on Telegram

ಕೇರಳ ಚಿತ್ರರಂಗದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆಯುವ ಪದ್ದತಿ ಇದೆ ಎನ್ನುವ ಆರೋಪ ಕೇಳಿ ಬಂದಿತ್ತು. ಆ ಬಳಿಕ ಕೇರಳ ಸರ್ಕಾರ ಸಿನಿಮಾ ರಂಗದಲ್ಲಿನ ಆರೋಪದ ಬಗ್ಗೆ ಪರಿಶೀಲನೆ ಮಾಡಿ ವರದಿ ಕೊಡುವಂತೆ ಜಸ್ಟೀಸ್​​ ಹೇಮಾ ಕಮಿಟಿಯನ್ನು ನೇಮಕ ಮಾಡಿತ್ತು. ಜಸ್ಟೀಸ್​ ಹೇಮಾ ಕಮಿಟಿ ಕಳೆದ ಎರಡು ತಿಂಗಳ ಹಿಂದೆ ಕೊಟ್ಟ ವರದಿ ಸಾಕಷ್ಟು ರಾಜ್ಯಗಳಲ್ಲಿ ತಲ್ಲಣ ಮೂಡಿಸಿತ್ತು. ಕರ್ನಾಟಕದಲ್ಲೂ ಜಸ್ಟೀಸ್​ ಹೇಮಾ ಕಮಿಟಿ ರೀತಿಯಲ್ಲೇ ಸಮಿತಿ ನೇಮಕ ಮಾಡಿ ತನಿಖೆ ನಡೆಸಬೇಕು ಅನ್ನೋ ಒತ್ತಾಯ ಕೇಳಿ ಬಂದಿತ್ತು. ಸಿಎಂ ಸಿದ್ದರಾಮಯ್ಯಗೂ ಈ ಬಗ್ಗೆ ಮನವಿ ಸಲ್ಲಿಕೆ ಆಗಿತ್ತು. ಇದೀಗ ಕೇರಳ ಪ್ರಕರಣವೊಂದು ಕರ್ನಾಟಕಕ್ಕೆ ವರ್ಗಾವಣೆ ಆಗಿದೆ.

ADVERTISEMENT

ಕೇರಳದಲ್ಲಿ ಜಸ್ಟೀಸ್​ ಹೇಮಾ ಕಮಿಟಿ ಎದುರು ದಾಖಲಾಗಿದ್ದ ಕೇಸ್​ ಬೆಂಗಳೂರಿನ ಇಂಟರ್​ನ್ಯಾಷನಲ್​ ಏರ್ಪೋರ್ಟ್​ ಪೊಲೀಸ್​ ಠಾಣೆಗೆ ರವಾನೆ ಆಗಿದೆ. 2012ರಲ್ಲಿ ಯುವಕನ ಮೇಲೆ ಅತ್ಯಾಚಾರದ ಬಗ್ಗೆ ಕೇರಳದಲ್ಲಿ ಜಸ್ಟೀಸ್​ ಹೇಮಾ ಕಮಿಟಿಗೆ ದೂರು ದಾಖಲಾಗಿತ್ತು. ಆದರೆ ಬೆಂಗಳೂರಿನ ಇಂಟರ್​ನ್ಯಾಷನಲ್​ ಏರ್​ಪೋರ್ಟ್​ ಬಳಿಯ ತಾಜ್​ ಹೋಟೆಲ್​ನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಕೇಸ್​ ಬೆಂಗಳೂರು ಪೊಲೀಸ್​ ಠಾಣೆಗೆ ವರ್ಗಾವಣೆ ಆಗಿದೆ. ಕೇರಳಾದ ಕಸಬಾ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣ ನಡೆದ ಠಾಣಾ ವ್ಯಾಪ್ತಿಯ ಪೊಲೀಸರು ತನಿಖೆ ನಡೆಸಲಿ ಅನ್ನೋ ಕಾರಣಕ್ಕೆ ಕೇಸ್​ ವರ್ಗಾವಣೆ ಆಗಿದೆ.

ರಂಜಿತ್​ ಎಂಬಾತ ಮುಮೂಟಿ ಶೂಟಿಂಗ್​ ವೇಳೆ ಪರಿಚಯ ಆಗಿದ್ದ. ‘ಬವತ್ತಿಯುಡೆ ನಮತಿಲ್​’ ಅನ್ನೋ ಸಿನಿಮಾ ಶೂಟಿಂಗ್​ ವೇಳೆ ದೂರುದಾರನಿಗೆ ರಂಜಿತ್​ ಪರಿಚಯ ಆಗಿದ್ದ. ಆ ನಂತರ ಬೆಂಗಳೂರು ಏರ್​ಪೋರ್ಟ್​ ಬಳಿಯ ತಾಜ್​​ ಹೋಟೆಲ್​​ಗೆ ಬರುವಂತೆ ಫೋನ್​ ಮಾಡಿ ಸೂಚನೆ ಕೊಡಲಾಗಿತ್ತು. ದೂರುದಾರ ಹೋಟೆಲ್​ಗೆ ಹೋದಾಗ ದೂರುದಾರನ ಫೋಟೋ ತೆಗೆದು ಮಲಯಾಳಂನ ನಟಿ ರೇವತಿಗೂ ಕಳುಹಿಸಿ ಕೊಟ್ಟಿದ್ನಂತೆ. ಇನ್ನು ರಾತ್ರಿಪೂರ್ತಿ ದೂರುದಾರನನ್ನ ಲೈಂಗಿಕ ಕ್ರಿಯೆಗೆ ಬಳಸಿಕೊಂಡ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಜಸ್ಟೀಸ್​ ಹೇಮಾ ಕಮಿಟಿ ಮುಂದೆ ಅವಲತ್ತುಕೊಂಡ ನಂತರ ಕೇರಳಾದ ಕಸಬಾ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಐಪಿಸಿ ಸೆಕ್ಷನ್​ 377 ಮತ್ತು ಐಟಿ ಕಾಯ್ದೆ 66 ಅಡಿಯಲ್ಲಿ ಕೇಸ್ ದಾಖಲು ಆಗಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನಷ್ಟೇ ವಿಚಾರಣೆ ನಡೆಯಬೇಕಿದ್ದು, ಮೊದಲಿಗೆ ದೂರುದಾರನ ಹೇಳಿಕೆ ದಾಖಲಿಸಿ ಹೋಟೆಲ್​ ರೂಂ ಹಾಗು ಇತರೆ ಮಾಹಿತಿ ಪಡೆದ ಬಳಿಕ ತನಿಖೆ ಮುಂದುವರಿಯಬೇಕಿದೆ. ವಿಶೇಷ ಅಂದರೆ ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ವರದಿ ನೀಡಲು ರಚಿಸಲಾಗಿದ್ದ ಜಸ್ಟೀಸ್​ ಹೇಮಾ ಕಮಿಟಿ ಎದುರು ಪುರುಷನೂ ದೂರು ನೀಡಿರುವುದು ವಿಶೇಷ. ಕರ್ನಾಟಕದಲ್ಲೂ ಈ ರೀತಿಯ ಆರೋಪಗಳು ಕೇಳಿ ಬಂದರೂ ರಾಜ್ಯ ಸರ್ಕಾರ ಚಿತ್ರತಂಡದ ಒತ್ತಡಕ್ಕೆ ಮಣಿದು ಸಮಿತಿ ರಚನೆಯಿಂದ ಹಿಂದೆ ಸರಿದಂತೆ ಕಾಣ್ತಿದೆ.

Tags: hema commiittee reporthema committeehema committee newshema committee renjinihema committee reportjustice hemajustice hema commissionjustice hema commission reportJustice Hema committeejustice hema committee reportjustice hema committee report malayalamjustice hema findingsjustice hema malayalamjustice hema reportjustice hema revelationsjustice k hema committee reportjustice muhamed mustaquewhat is hema committee
Previous Post

ಡಾ.ರಾಜ್, ಪಾರ್ವತಮ ಪುತ್ಥಳಿ ಸಮೀಪವೇ ಪುನೀತ್ ಕಂಚಿನ ಪುತ್ಥಳಿ ಅನಾವರಣ

Next Post

ಓಟಿಗಾಗಿ ಮುಸ್ಲಿಮರ ಓಲೈಕೆ ಮಾಡ್ತಿದ್ಯಾ ರಾಜ್ಯ ಕಾಂಗ್ರೆಸ್​ ಸರ್ಕಾರ..?

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
ಓಟಿಗಾಗಿ ಮುಸ್ಲಿಮರ ಓಲೈಕೆ ಮಾಡ್ತಿದ್ಯಾ ರಾಜ್ಯ ಕಾಂಗ್ರೆಸ್​ ಸರ್ಕಾರ..?

ಓಟಿಗಾಗಿ ಮುಸ್ಲಿಮರ ಓಲೈಕೆ ಮಾಡ್ತಿದ್ಯಾ ರಾಜ್ಯ ಕಾಂಗ್ರೆಸ್​ ಸರ್ಕಾರ..?

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada