• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಕೆಟ್ ವಂಚಿತ ದೇವಾನಂದ್ ಪುಲ್ ಸಿಂಗ್ ಅವರ ಪತ್ನಿಯಿಂದ ಪೊಲೀಸರಿಗೆ ದೂರು, ಎಫ್ ಐಆರ್ ದಾಖಲು.

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇದೀಗ, ವಿಶೇಷ
0
ಟಿಕೆಟ್ ವಂಚಿತ ದೇವಾನಂದ್ ಪುಲ್ ಸಿಂಗ್ ಅವರ ಪತ್ನಿಯಿಂದ ಪೊಲೀಸರಿಗೆ ದೂರು, ಎಫ್ ಐಆರ್ ದಾಖಲು.
Share on WhatsAppShare on FacebookShare on Telegram

ಎಂಪಿ ಸೀಟಿಗಾಗಿ ನೋಟು

ADVERTISEMENT
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ.

ಗೃಹ ಸಚಿವ ಅಮಿತ್ ಶಹಾ ಅವರ ಸೆಕ್ರೆಟರಿಗೂ ಸಂದಾಯವಾಗಿದೆಯಂತೆ ಪಾಲು

ಟಿಕೆಟ್ ವಂಚಿತ ದೇವಾನಂದ್ ಪುಲ್ ಸಿಂಗ್ ಅವರ ಪತ್ನಿಯಿಂದ ಪೊಲೀಸರಿಗೆ ದೂರು, ಎಫ್ ಐಆರ್ ಸಲ್ಲಿಕೆ.

ಪ್ರಕರಣದ ವಿವರ:
ಲೋಕಸಭಾ ಚುನಾವಣೆಯಲ್ಲಿ ತಮ್ಮ ಪತಿ ದೇವಾನಂದ ಪುಲ್ ಸಿಂಗ್ ಚೌಹ್ಹಾಣ್ ಅವರಿಗೆ ಪ್ರಹ್ಲಾದ್ ಜೋಷಿ ಪ್ರಭಾವ ಬಳಸಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಸಹೋದರ ಗೋಪಾಲ ಜೋಷಿ ಮತ್ತು ಸಹೋದರಿ ವಿಜಯ್ ಲಕ್ಷ್ಮಿ ಜೋಷಿ ಹಾಗೂ ಗೋಪಾಲ್ ಜೋಷಿ ಮಗ ಅಜಯ್ ಜೋಷಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನು ವಾಪಸ್ ನೀಡದೆ ಮೋಸ ಮಾಡಿದ್ದಾರೆ, ದುಡ್ಡು ವಾಪಾಸ್ ಕೇಳಿದಾಗ ಗೂಂಡಾಗಳಿಂದ ಬೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಸುನೀತಾ ಚೌಹ್ಹಾಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.


ಲಂಬಾಣಿ ಸಮುದಾಯಕ್ಕೆ ಸೇರಿರುವ ದೇವಾನಂದ್ ಸಿಂಗ್ ಅವರು 2018ರಲ್ಲಿ ಬಿಜಾಪುರ ಜಿಲ್ಲೆಯ ನಾಗಠಾಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಗೆದ್ದಿದ್ದರು. 2023ರಲ್ಲಿ ಸೋತಿದ್ದರು.
ಸುನೀತಾ ಚೌಹ್ಹಾಣ್ ಅವರಿಂದ ಮೊದಲು 25 ಲಕ್ಷ ಪಡೆದಿದ್ದ ಗೋಪಾಲ್ ಜೋಷಿ “”ಆ ಹಣವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಹಾ ಅವರ ಸೆಕ್ರೆಟರಿಗೆ ನೀಡಿದ್ದು ನನ್ನ ತಮ್ಮ (ಪ್ರಹ್ಲಾದ್ ಜೋಷಿ)ನ ವರ್ಚಸ್ಸು ಚೆನ್ನಾಗಿದೆ, ಅವನ ಮಾತನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಹಾ ಇಬ್ಬರೂ ಕೇಳುತ್ತಾರೆ, ಟಿಕೆಟ್ ಗ್ಯಾರಂಟಿ’’ ಎಂದು ಭರವಸೆ ನೀಡಿದ್ದರಂತೆ


ಟಿಕೆಟ್ ಸಿಗದೆ ಇದ್ದಾಗ ದುಡ್ಡು ವಾಪಸ್ ಕೇಳಲು ಹೋದರೆ ‘’ ನನಗೆ 200 ಕೋಟಿ ರೂಪಾಯಿಗಳ ಪ್ರಾಜೆಕ್ಟ್ ಬಿಲ್ ಬರಲಿದೆ ಎಂದು ಸದ್ಯಕ್ಕೆ 1ಕೋಟಿ 75 ಲಕ್ಷ ಕೊಡಿ ನಂತರ ಎಲ್ಲ ಹಣ ವಾಪಸ್ ಕೊಡುತ್ತೇನೆ ಎಂದು ನನ್ನನ್ನು ನಂಬಿಸಿ ಒಟ್ಟು ಎರಡು ಕೋಟಿ ರೂಪಾಯಿ ಪಡೆದು ಗೋಪಾಲ್ ಜೋಷಿ ಅವರ ಮಗ ಅಜಯ್ ಸಿಂಗ್ ಹಾಗೂ ವಿಜಯ್ ಲಕ್ಷ್ಮೀ ಅವರು ವಂಚಿಸಿದ್ದಾರೆ. ಅದರ ನಂತರ ದುಡ್ಡ ವಾಪಸ್ ಕೇಳಲು ಹೊರಟರೆ ವಿಜಯ್ ಲಕ್ಷ್ಮಿ ಮತ್ತು ಅಜಯ್ ಜೋಷಿ ಗೂಂಡಾಗಳಿಂದ ಹಲ್ಲೆ ಮಾಡಿಸಿದ್ದಲ್ಲದೆ ಜಾತಿ ನಿಂದನೆ ಕೂಡಾ ಮಾಡಿದ್ದಾರೆ ಎಂದು ಸುನೀತಾ ಚೌಹ್ಹಾಣ್ ದೂರಿನಲ್ಲಿ ತಿಳಿಸಿದ್ದಾರೆ.
ನೊಂದ ಮಹಿಳೆ ಸುನೀತಾ ಚೌಹ್ಹಾಣ್ ಅವರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಹ್ಲಾದ್ ಜೋಷಿ ಸೋದರ ಗೋಪಾಲ ಜೋಷಿ, ಸೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ ಜೋಷಿ ಮಗ ಅಜಯ್ ಜೋಷಿ ವಿರುದ್ದ ದೂರು ನೀಡಿದ್ದಾರೆ. ಪೊಲೀಸರು ದಿನಾಂಕ 17-10-2024ರ ಸಂಜೆ ಐದು ಗಂಟೆಗೆ ಎಫ್ ಐಆರ್ ದಾಖಲಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡ ಭೂಪ:ಆರೋಪಿಯ ಬಂಧನ

Next Post

ದೇವಾಲಯದೊಳಗೆ ರೀಲ್ಸ್‌ ಮಾಡಿದ ಟ್ರಸ್ಟಿ ಮತ್ತು ಮಹಿಳಾ ಉದ್ಯೋಗಿಗಳ ವಿರುದ್ದ ಕ್ರಮಕ್ಕೆ ಕೋರ್ಟ್‌ ಸೂಚನೆ

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ದೇವಾಲಯದೊಳಗೆ ರೀಲ್ಸ್‌ ಮಾಡಿದ ಟ್ರಸ್ಟಿ ಮತ್ತು ಮಹಿಳಾ ಉದ್ಯೋಗಿಗಳ ವಿರುದ್ದ ಕ್ರಮಕ್ಕೆ ಕೋರ್ಟ್‌ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada