• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮುಂದಿನ ವಾರದೊಳಗೆ ಸಂಪೂರ್ಣ ಸಿದ್ಧತೆ ಆಗಿರಲಿ – ಅಮಿತ್ ಶಾ!

ಪ್ರತಿಧ್ವನಿ by ಪ್ರತಿಧ್ವನಿ
April 6, 2024
in ರಾಜಕೀಯ
0
ಮುಂದಿನ ವಾರದೊಳಗೆ ಸಂಪೂರ್ಣ ಸಿದ್ಧತೆ ಆಗಿರಲಿ – ಅಮಿತ್ ಶಾ!
Share on WhatsAppShare on FacebookShare on Telegram

ADVERTISEMENT

2024 ರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ, ಮುಂದಿನ ವಾರದೊಳಗೆ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಸಂಪೂರ್ಣ ಸಿದ್ಧತೆ ಮುಕ್ತಾಯವಾಗಿರಬೇಕು ಎಂದು ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕೀತು ಮಾಡಿದ್ದಾರೆ. ಜೊತೆಗೆ ರಾಜ್ಯದ ಬಿಜೆಪಿ ನಾಯಕರಿಗೆ ಟಾಸ್ಕ್ ಕೊಟ್ಟು ದೆಹಲಿಗೆ ತೆರಳಿದ್ದಾರೆ ಅಮಿತ್ ಶಾ.

ಕಳೆದ ಮೂರು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ,
ಭೇಟಿಯ ವೇಳೆ ನಾಯಕರಿಗೆ ಹೊಸ ಟಾಸ್ಕ್ ಕೊಟ್ಟಿದ್ದಾರೆ. ಮುಂದಿನ ಒಂದು ವಾರದೊಳಗೆ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳ ಸಂಪೂರ್ಣ ಸಿದ್ಧತೆ ಮುಗಿದಿರಬೇಕು. ಪೇಜ್ ಪ್ರಮುಖ್, ಬೂತ್‌ಮಟ್ಟದ ಸಂಘಟನೆಯಲ್ಲಿ ಗೊಂದಲ ನಿವಾರಣೆ, ಪ್ರತಿ ಕಾರ್ಯಕರ್ತರ ಮೊಬೈಲ್ ಡಿಪಿಯಲ್ಲಿ ನರೇಂದ್ರ ಮೋದಿ ಫೋಟೋ, ಧನ್ಯವಾದ್ ಅಭಿಯಾನಕ್ಕೆ ಬೆಂಬಲ, ಹೀಗೆ ಎಲ್ಲಾ ಸಂಪೂರ್ಣ ಸಿದ್ಧತೆ ಮುಂದಿನ ವಾರದೊಳಗೆ ಎಲ್ಲವನ್ನೂ ಮುಗಿಸಬೇಕು‌.

2018 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಹೇಗೆ ಕಾರ್ಯನಿರ್ವಹಣೆ ಮಾಡಿದ್ರೋ, ಹಾಗೆಯೇ ಈಗಲೂ ಆಗಬೇಕು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಮಧ್ಯಾಹ್ನ 1 ಘಂಟೆಯೊಳಗೆ ಮತದಾನ ಮುಗಿದಿರಬೇಕು.ಅದರ ರಿಪೋರ್ಟ್ ದೆಹಲಿಗೆ ತಲುಪಿಸಬೇಕು.ಎಲ್ಲಿಯೂ ಗೊಂದಲ ಎಡವಟ್ಟು ಬೇಡ. 14 ಕ್ಷೇತ್ರಗಳಿಗೆ 14 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಬೇಕೆಂದು ಟಾಸ್ಕ್ ಕೊಟ್ಟು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಅಮಿತ್ ಶಾ.

Tags: Congress Partyಅಮಿತ್ ಶಾಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಏನೇ ಮಾಡಿದರೂ ಡಾರ್ಕ್ ಸರ್ಕಲ್ಸ್ ಕಡಿಮೆ ಆಗಿಲ್ವಾ, ಈ ಮೆಥಡ್ ನ ಟ್ರೈ ಮಾಡಿ ಡಾರ್ಕ್ ಸರ್ಕಲ್ ಗೆ ಗುಡ್ ಬೈ ಹೇಳಿ.!

Next Post

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಸ್ತುವಾರಿ ಬದಲಾವಣೆ!

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಸ್ತುವಾರಿ ಬದಲಾವಣೆ!

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಸ್ತುವಾರಿ ಬದಲಾವಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada