• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ರಾಮಮಂದಿರ: ಹೀಗೊಂದು ಅವಲೋಕನ…

Any Mind by Any Mind
January 19, 2024
in ಅಂಕಣ, ದೇಶ
0
ರಾಮಮಂದಿರ ಉದ್ಘಾಟನೆ : ವಿರಾಟ್ ಕೊಹ್ಲಿ ದಂಪತಿಗೆ ಆಹ್ವಾನ
Share on WhatsAppShare on FacebookShare on Telegram

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಮನೆ-ಮನಗಳಲ್ಲಿ ಬೆರೆತು ಹೋದ ಶ್ರೀರಾಮ ಅಯೋಧ್ಯೆಯಲ್ಲಿ ಇನ್ನೇನು ಕೆಲವೇ ಗಂಟೆಗಳಲ್ಲಿ ಬಾಲರಾಮನಾಗಿ ಸ್ಥಾಪಿತನಾಗಲಿದ್ದಾನೆ.
ಶ್ರೀರಾಮಚಂದ್ರ ಭಾರತೀಯರ ಆರಾಧ್ಯದೈವ.‌ ನೂರು ಟೀಕೆಗಳ ಬಳಿಕವೂ ಜನರ ಮನೆ- ಮನಸಲ್ಲಿ‌ ನೆಲೆನಿಂತ ಶ್ರೀರಾಮನ ಪ್ರಾಣಪ್ರತಿಷ್ಠೆ ಭಾರತೀಯರ ಪಾಲಿಗೆ ಅಪೂರ್ವ ಗಳಿಗೆ.
ಇಂತಹ ಒಂದು ಘನಕಾರ್ಯಕ್ಕೆ ಮನೆ-ಮನೆಗೂ ಆಹ್ವಾನ ತಲುಪಿಸಲಾಗಿದೆ. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನದ ಜೊತೆಗೆ ಮಂತ್ರಾಕ್ಷತೆ ನೀಡಿ ಸಾಂಪ್ರದಾಯಿಕವಾಗಿ ಎಲ್ಲರನ್ನೂ ಆಹ್ವಾನಿಸಲಾಗಿದೆ.

ಈ ಮಧ್ಯೆ ಅಯೋಧ್ಯೆಯಿಂದಲೇ ಆಹ್ವಾನ ಪತ್ರಿಕೆ ಹಂಚುವ ಕಾರ್ಯ ಆರಂಭವಾಗಿದ್ದು, ದೇಶದ ಎಲ್ಲ ಕಡೆಗೂ ಸ್ಥಳೀಯ ಭಾಷೆಯಲ್ಲೇ ಆಹ್ವಾನ ಪತ್ರಿಕೆ ಹಾಗೂ ಮಂತ್ರಾಕ್ಷತೆ ತಲುಪಿಸುವ ಕಾರ್ಯ ಸಂಪನ್ನಗೊಂಡಿದೆ. ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಜನವರಿ 22ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಈ ವೇಳೆ ನಿಮ್ಮ ಗ್ರಾಮ,ಊರಿನಲ್ಲಿ ಎಲ್ ಇಡಿ ಪ್ರಾಜೆಕ್ಟರ್ ಗಳ‌ ಮೂಲಕ ಕಾರ್ಯಕ್ರಮದ ಪ್ರಸಾರ ಮಾಡಿ.‌‌ ದೇವಾಲಯಗಳಲ್ಲಿ ಪೂಜೆ ಮಾಡಿ, ಜನವರಿ 22ರ ಸಂಜೆ ಕನಿಷ್ಠ ಐದು ದೀಪ ಹಚ್ಚಿ ಶ್ರೀರಾಮನ ಜಪ, ಸುಂದರಕಾಂಡ ಪಾರಾಯಣ, ಶ್ರೀರಾಮಕತೆಯ ಶ್ರವಣ, ಭಜನೆ ಮಾಡಿ ಶ್ರೀರಾಮನ ಕೃಪೆಗೆ ಪಾತ್ರರಾಗಿ ಎಂದು ಆಹ್ವಾನ ಪತ್ರಿಕೆಯಲ್ಲಿ ಮನವಿ ಮಾಡಲಾಗಿದೆ.
ಆಹ್ವಾನ ಪತ್ರಿಕೆಯ ಹಿಂದಿನ ಪುಟದಲ್ಲಿ ಎಲ್ಲರಿಗೂ ಅರ್ಥವಾಗುವಂತೆ ನಿರ್ಮಾಣವಾಗುತ್ತಿರುವ ಶ್ರೀರಾಮನಭವ್ಯ ಮಂದಿರದ ಚಿತ್ರಣ ಕಟ್ಟಿಕೊಡಲಾಗಿದೆ.

ADVERTISEMENT
  • ಶ್ರೀರಾಮ ಜನ್ಮಭೂಮಿ ಮಂದಿರದ ವಿವರಣೆ ಮತ್ತು ಪರಿಚಯ:
  • ಪರಂಪರಾನುಗತ ಶೈಲಿಯಲ್ಲಿ ಮಂದಿರ ನಿರ್ಮಾಣ.
  • ಪೂರ್ವ-ಪಶ್ಚಿಮವಾಗಿ ಉದ್ದ 380 ಅಡಿ, ಅಗಲ 250 ಅಡಿ ಮತ್ತು ಎತ್ತರ 161 ಅಡಿ ಅಳತೆಯಲ್ಲಿ ಮಂದಿರ ನಿರ್ಮಾಣ.
  • 3 ಮಹಡಿಗಳ ಮಂದಿರ – ಪ್ರತಿ ಮಹಡಿಯ ಎತ್ತರ 20 ಅಡಿ, ಒಟ್ಟು 392 ಸ್ತಂಭಗಳು ಮತ್ತು 44 ಬಾಗಿಲುಗಳು.
  • ನೆಲಮಹಡಿಯ ಗರ್ಭಗೃಹದಲ್ಲಿ ಶ್ರೀರಾಮಲಲ್ಲಾ(ಬಾಲರಾಮ)ನ ವಿಗ್ರಹ ಮತ್ತು ಮೊದಲನೇ ಮಹಡಿಯ ಗರ್ಭಗುಡಿಯಲ್ಲಿ ಶ್ರೀರಾಮ ದರ್ಬಾರ್.
  • ಒಟ್ಟು 5 ಮಂಟಪಗಳು: ನೃತ್ಯಮಂಟಪ, ರಂಗಮಂಟಪ, ಸಭಾಮಂಟಪ, ಪ್ರಾರ್ಥನಾ ಮಂಟಪ ಮತ್ತು ಕೀರ್ತನಾಮಂಟಪ.
  • ಸ್ತಂಭಗಳು ಮತ್ತು ಬಾಗಿಲುಗಳ ಮೇಲೆ ದೇವಾಧಿದೇವತೆಗಳ ಮತ್ತು ದೇವಾಂಗನೆಯರ ಮೂರ್ತಿಗಳು.
  • 16.5 ಅಡಿ ಎತ್ತರವನ್ನು 32 ಮೆಟ್ಟಿಲುಗಳಲ್ಲಿ ಕ್ರಮಿಸಿ, ಸಿಂಹದ್ವಾರದ ಮೂಲಕ ಪೂರ್ವದಿಕ್ಕಿನಿಂದ ಮಂದಿರಕ್ಕೆ ಪ್ರವೇಶ.
  • ದಿವ್ಯಾಂಗರು ಮತ್ತು ವೃದ್ಧರಿಗಾಗಿ ಜಾರು ಮೆಟ್ಟಿಲು (Ramp) ಮತ್ತು ಲಿಫ್ಟ್ ವ್ಯವಸ್ಥೆ.
  • ಆಯತಾಕಾರವಾಗಿ ಮಂದಿರದ ಸುತ್ತಲೂ ಪರಿಕ್ರಮ- ಉದ್ದ 732 ಮೀಟರ್, ಅಗಲ 4.25 3.
  • ಮಂದಿರದ ನಾಲ್ಕು ಮೂಲೆಗಳಲ್ಲಿ ನಾಲ್ಕು ಮಂದಿರಗಳು- ಭಗವಾನ್ ಸೂರ್ಯ, ಭಗವಾನ್ ಶಂಕರ, ಭಗವಾನ್ ಗಣಪತಿ, ದೇವಿ ಭಗವತೀ, ದಕ್ಷಿಣ ದಿಕ್ಕಿನಲ್ಲಿ ಹನುಮಂತ ಮತ್ತು ಉತ್ತರ ದಿಕ್ಕಿನಲ್ಲಿ ಮಾತಾ ಅನ್ನಪೂರ್ಣೇಶ್ವರಿಯ ಮಂದಿರ.
  • ಮಂದಿರದ ಸಮೀಪದಲ್ಲಿ ಪೌರಾಣಿಕ ಕಾಲದ ಸೀತಾ ಕೊಳ.
  • ಶ್ರೀರಾಮ ಜನ್ಮಭೂಮಿ ಮಂದಿರದ ಪರಿಸರದಲ್ಲಿ ಪ್ರಸ್ತಾವಿತ ಅನ್ಯ ಮಂದಿರಗಳು- ಮಹರ್ಷಿ ವಾಲ್ಮೀಕಿ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ರ, ನಿಷಾದರಾಜ ಗುಹ, ಮಾತಾ ಶಬರೀ ಮತ್ತು ದೇವಿ ಅಹಲ್ಯಾ.
  • ನೈರುತ್ಯ ಭಾಗದಲ್ಲಿ ನವರತ್ನ ಕುಬೇರ ಪೀಠದಲ್ಲಿ ಸ್ಥಿತನಾದ ಶಿವ ಮಂದಿರದ ಜೀರ್ಣೋದ್ಧಾರ ಮತ್ತು ರಾಮಭಕ್ತ ಜಟಾಯು ರಾಜನ ಪ್ರತಿಮೆಯ ಸ್ಥಾಪನೆ.
    ಒಟ್ಟಾರೆ ಆಹ್ವಾನ ಪತ್ರಿಕೆ ರಾಮಭಕ್ತರ ಉತ್ಸಾಹ ಹೆಚ್ಚಿಸಿದ್ದು, ಮುಂದಿನ ದಿನದಲ್ಲಿ ಕಾಶಿಯಂತೆ ಪವಿತ್ರ ಯಾತ್ರಾ ಕ್ಷೇತ್ರವಾಗಿ ಭಾರತೀಯರ ಶೃದ್ಧೆಯ ಕ್ಷೇತ್ರವಾಗಿ ಬೆಳೆಯುವುದು ನಿಶ್ಚಿತವಾಗಿದೆ.
Previous Post

ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವುದು ಮೋದಿ ಸರ್ಕಾರದ ಗೋಪ್ಯ ಅಜೆಂಡಾ…

Next Post

ಕರ್ನಾಟಕ ಲೋಕಸೇವಾ ಆಯೋಗದಿಂದ ಇಲಾಖಾ ವಿದ್ಯಾರ್ಥಿನಿಲಯಗಳ ವಾರ್ಡನ್ ನೇಮಕಾತಿ ಪತ್ರ ವಿತರಣೆ

Related Posts

Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
0

ಬಿಜೆಪಿಯವರಿಗೆ ಮುಜುಗರ ಆಗುವ ಯಾವುದೇ ಪ್ರಶ್ನೆಯನ್ನು ಕೇಳಬಾರದು, ದೇಶದ ಪ್ರಧಾನಿಗಳನ್ನು ಪ್ರಶ್ನಿಸೋದೇ ತಪ್ಪಾ? ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ...

Read moreDetails
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025

Dr. Sharan Prakash Patil: ಮಂಗಳವಾರ ಬೆಳಗ್ಗೆ ನೂತನ ತಂತ್ರಜ್ಞಾನದ ಲೋಕಾರ್ಪಣೆ..

July 14, 2025
Next Post
ಕರ್ನಾಟಕ ಲೋಕಸೇವಾ ಆಯೋಗದಿಂದ ಇಲಾಖಾ ವಿದ್ಯಾರ್ಥಿನಿಲಯಗಳ ವಾರ್ಡನ್ ನೇಮಕಾತಿ ಪತ್ರ ವಿತರಣೆ

ಕರ್ನಾಟಕ ಲೋಕಸೇವಾ ಆಯೋಗದಿಂದ ಇಲಾಖಾ ವಿದ್ಯಾರ್ಥಿನಿಲಯಗಳ ವಾರ್ಡನ್ ನೇಮಕಾತಿ ಪತ್ರ ವಿತರಣೆ

Please login to join discussion

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada