Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಗುಜರಾತ್; ವಿಶೇಷ ರೀತಿಯಲ್ಲಿ ಪ್ರತಿಭಟಿಸಿದ ವಿರೋಧ ಪಕ್ಷಗಳು

ಪ್ರತಿಧ್ವನಿ

ಪ್ರತಿಧ್ವನಿ

August 4, 2022
Share on FacebookShare on Twitter

ನವರಾತ್ರಿ ಹಬ್ಬದ ಪ್ರಯುಕ್ತ ಗುಜರಾತಿನ ಪ್ರಮುಖ ನಗರಗಳಲ್ಲಿ ಆಯೋಜಿಸುತ್ತಿರುವ ಗಾರ್ಭ ನೃತ್ಯ ಕಾರ್ಯಕ್ರಮ ಪಾಸ್ಗಳ ಮೇಲೆ 18% ಜಿಎಸ್ಟಿ ಹೇರಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಎಎಪಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿವೆ.

ಹೆಚ್ಚು ಓದಿದ ಸ್ಟೋರಿಗಳು

ಮುಂದಿನ 25ವರ್ಷಗಳಲ್ಲಿ ಭಾರತ ಅಭಿವೃದ್ದಿ ಹೊಂದಿದ ದೇಶವಾಗಬೇಕು : ಪ್ರಧಾನಿ ಮೋದಿ

ನೀರಿನ ಕೊಡ ಮುಟ್ಟಿದ ದಲಿತ ಬಾಲಕನನ್ನು ಹೊಡೆದು ಕೊಂದ ಶಿಕ್ಷಕ

ಸರಕಾರದ ಜಾಹಿರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರುಗೆ ಕೊಕ್‍!

ಇತ್ತ ಕಾಂಗ್ರೆಸ್ ಹಾಗೂ ಎಎಪಿ ನಾಯಕರು ಗರ್ಭ ಹಾಡಿಗೆ ನೃತ್ಯ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ದ ಆಕ್ರೋಶ ಹೊರಹಾಕಿವೆ.

ಇತ್ತ ಕಾಂಗ್ರೆಸ್ ಹಾಗೂ ಎಎಪಿ ನಾಯಕರು ಗಾರ್ಭ ನೃತ್ಯಗಾರರ ಜೊತೆ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ನಾಯಕರನ್ನು ಬಂಧಿಸಿದ್ದ ಪೊಲೀಸರು ನಂತರ ಬಿಟ್ಟು ಕಳುಹಿಸಿದ್ದಾರೆ.

गुजरात : AAP कार्यकर्ताओं का अनोखा विरोध प्रदर्शन, 'गरबा' आयोजन पर GST लगाने का आरोप #Gujaratelections2022 pic.twitter.com/dzlhXyiCGy

— News24 (@news24tvchannel) August 3, 2022

ಇದು ಹಿಂದೂ ಸಂಪ್ರದಾಯದ ನಂಬಿಕೆಯಾಗರುವ ಕಾರಣ ಜನರ ನಂಬಿಕೆ ಮೇಲೆ ತೆರಿಗೆ ಹೇರುತ್ತಿರುವುದನ್ನು ನೋಡಿದರೆ ಬಿಜೆಪಿಯ ಕೆಟ್ಟ ಮನಸ್ಥಿತಿಯನ್ನು ಬಿಂಬಿಸುತ್ತಿದೆ ನಮ್ಮ ದೇವರನ್ನು ನಾವು ಪೂಜಿಸಲು ತೆರಿಗೆ ಕಟ್ಟಬೇಕು ಎಂದರೆ ಅದು ಏನು ಅರ್ಥ ನಾವು ಇದನ್ನು ಖಂಡಿಸುತ್ತೇವೆ ಮತ್ತು ಈ ಕೂಡಲ್ಲೇ ಇದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ಗೆ ಪತ್ರ ಬರೆದಿವೆ.

ಪ್ರತಿಪಕ್ಷಗಳ ಪ್ರತಿಭಟನೆಯನ್ನು ಖಂಡಿಸಿರುವ ಬಿಜೆಪಿ 2017ರಿಂದಲೂ ಸಹ ಗಾರ್ಭ ಮೇಲೆ ತೆರಿಗೆ ಸಂಗ್ರಹಿಸಲಾಗುತ್ತಿದೆ. ಬಿಜೆಪಿಯೇತರ ಸರ್ಕಾವಿರುವ ರಾಜ್ಯಗಳಲ್ಲಿಯೂ ಸಹ ಗಾರ್ಭ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ತೆರಿಗೆ ಸಂಗ್ರಹಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಜಿತು ವಘಾನಿ ತಿಳಿಸಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

Uncategorized

Digital Marketing Equipment

by ಶ್ರುತಿ ನೀರಾಯ
August 11, 2022
ಕಾಮನ್‌ ವೆಲ್ತ್‌ ನಲ್ಲಿ ಚಿನ್ನದ ಪಕದ ಗೆದ್ದ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧು
ಇದೀಗ

ಕಾಮನ್‌ ವೆಲ್ತ್‌ ನಲ್ಲಿ ಚಿನ್ನದ ಪಕದ ಗೆದ್ದ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧು

by ಪ್ರತಿಧ್ವನಿ
August 8, 2022
ಲಾಲ್ ಬಾಗ್ ಫ್ಲವರ್ ಶೋ : ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ!
ಕರ್ನಾಟಕ

ಲಾಲ್ ಬಾಗ್ ಫ್ಲವರ್ ಶೋ : ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ!

by ಪ್ರತಿಧ್ವನಿ
August 12, 2022
ಕೆಜಿಎಫ್-‌2 ಸಿನಿಮಾ ವೀಕ್ಷಿಸುವಾಗ ಶೂಟೌಟ್! ಯುವಕನಿಗೆ ಗಾಯ
ಕರ್ನಾಟಕ

ಕೋರ್ಟ್‌ ಆವರಣದಲ್ಲೇ ಕುತ್ತಿಗೆ ಕೊಯ್ದು ಪತ್ನಿ ಕೊಂದ ಪತಿ!

by ಪ್ರತಿಧ್ವನಿ
August 13, 2022
ಪೊಲೀಸ್ ಬಂದೋ ಬಸ್ತ್ ಜೊತೆಗೆ ಎಲ್ಲಾ ಕಡೆ ಸಿಸಿಟಿವಿ ಕೂಡ ಅಳವಡಿಸಲಾಗಿದೆ    ಆರ್ ಅಶೋಕ್
ವಿಡಿಯೋ

ಪೊಲೀಸ್ ಬಂದೋ ಬಸ್ತ್ ಜೊತೆಗೆ ಎಲ್ಲಾ ಕಡೆ ಸಿಸಿಟಿವಿ ಕೂಡ ಅಳವಡಿಸಲಾಗಿದೆ ಆರ್ ಅಶೋಕ್

by ಪ್ರತಿಧ್ವನಿ
August 13, 2022
Next Post

ಅಜ್ಜಿ ಯಾಕ್‌ ನಿಮಗೆ ದರ್ಶನ್ ಅಂದ್ರೆ ಅಷ್ಟ್‌ ಇಷ್ಟ?

ಅಕ್ರಮ ಹಣ ವರ್ಗಾವಣೆ; ಸಂಜಯ್ ರಾವುತ್ ಪತ್ನಿಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ; ಸಂಜಯ್ ರಾವುತ್ ಪತ್ನಿಗೆ ಇಡಿ ಸಮನ್ಸ್

ಮೇ 21ರವರೆಗೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 3 ದಿನ ಭಾರೀ ಮಳೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist