• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಲಕ್ಷ್ಮೀ ಹೆಬ್ಬಾಳ್ಕರ್

ಪ್ರತಿಧ್ವನಿ by ಪ್ರತಿಧ್ವನಿ
June 18, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಲಕ್ಷ್ಮೀ ಹೆಬ್ಬಾಳ್ಕರ್
Share on WhatsAppShare on FacebookShare on Telegram

ಬೆಂಗಳೂರು: ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ಮತದಾನ ನಡೆಸುತ್ತಿದ್ದು, ಬಹುತೇಕ ಮತದಾನ ಪೂರ್ಣಗೊಂಡಿದೆ. ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ 4 ಸ್ಥಾನಗಳು ಹಾಗೂ ಬಿಜೆಪಿ 2 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಉಳಿದ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್‌- ಜೆಡಿಎಸ್‌ ನಡುವೆ ತೀವ್ರ ಪೈಪೋಟಿ ಇದೆ.

ADVERTISEMENT
CM DK Shivakumar : ಮತ ಚಲಾವಣೆಗೆ ಓಡೋಡಿ ಬಂದ ಸಿಎಂ ಡಿಕೆ ಶಿವಕುಮಾರ್..! #voting #pratidhvani

ಈ ಬಗ್ಗೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐದೂ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ್ದಾರೆ. ಅದರ ಫಲವಾಗಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಸ್ಪಷ್ಟ ಗೆಲುವು ದೊರೆಯಲಿದೆ ಎಂದು ಹೇಳಿದರು.

Parameshwar on Priyank Kharge : DCM ಪರಮೇಶ್ವರ್‌ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪ್ರಿಯಾಂಕ್‌ ಖರ್ಗೆ..!

ಈ ವೇಳೆ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜೆಡಿಎಸ್‌ನವರು ಕಾಂಗ್ರೆಸ್ ಪಕ್ಷದ ಹತ್ತಿರಕ್ಕೂ ಬರಲು ಸಾಧ್ಯವಿಲ್ಲ. ನಮ್ಮ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ನ ಐವರು ಅಭ್ಯರ್ಥಿಗಳು ಜಯಗಳಿಸಲಿದ್ದು, ಅದರ ಅಂಗವಾಗಿ ಇಂದು ಸಂಜೆ ವಿಜಯೋತ್ಸವ ಆಚರಿಸಲಾಗುವುದು ಎಂದರು.

Previous Post

ಸಾಹಿತ್ಯ ಓದು ಮತ್ತು ಪುಸ್ತಕ ಸಂಸ್ಕೃತಿ

Next Post

ವಿಧಾನ ಪರಿಷತ್ ಚುನಾವಣೆ ಮತದಾನದಲ್ಲಿ ಗಮನ ಸೆಳೆದ ಇಂಟ್ರಸ್ಟಿಂಗ್‌ ಘಟನೆಗಳು

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

by ಪ್ರತಿಧ್ವನಿ
July 14, 2026
0

ನವದೆಹಲಿ: ದೇಶಾದ್ಯಂತ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಸಿಲಿಂಡರ್ ಬುಕ್ಕಿಂಗ್, ರೀಫಿಲ್ಲಿಂಗ್, ಹೊಸ ಕನೆಕ್ಷನ್ ಹಾಗೂ ಕನೆಕ್ಷನ್ ರದ್ದತಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
Next Post
ವಿಧಾನ ಪರಿಷತ್ ಚುನಾವಣೆ ಮತದಾನದಲ್ಲಿ ಗಮನ ಸೆಳೆದ ಇಂಟ್ರಸ್ಟಿಂಗ್‌ ಘಟನೆಗಳು

ವಿಧಾನ ಪರಿಷತ್ ಚುನಾವಣೆ ಮತದಾನದಲ್ಲಿ ಗಮನ ಸೆಳೆದ ಇಂಟ್ರಸ್ಟಿಂಗ್‌ ಘಟನೆಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada