• Home
  • About Us
  • ಕರ್ನಾಟಕ
Thursday, June 26, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CT Ravi: ಕಾಂಗ್ರೆಸ್ & ಭ್ರಷ್ಟಾಚಾರ ಒಂದು ನಾಣ್ಯಗಳ ಎರಡು ಮುಖಗಳು – ರಕ್ತ ಹೀರುವ ಜಿಗಣೆಗಿಂತ ಕಾಂಗ್ರೆಸ್ ಡೇಂಜರ್ : ಸಿಟಿ ರವಿ 

Chetan by Chetan
June 24, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
CT Ravi: ಕಾಂಗ್ರೆಸ್ & ಭ್ರಷ್ಟಾಚಾರ ಒಂದು ನಾಣ್ಯಗಳ ಎರಡು ಮುಖಗಳು – ರಕ್ತ ಹೀರುವ ಜಿಗಣೆಗಿಂತ ಕಾಂಗ್ರೆಸ್ ಡೇಂಜರ್ : ಸಿಟಿ ರವಿ 
Share on WhatsAppShare on FacebookShare on Telegram

ಕಾಂಗ್ರೆಸ್ (Congress) ಪಕ್ಷದಲ್ಲಿ ಹಲವು ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಪ್ರತಿಕ್ರಿಯಿಸಿದ್ದು,ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ ಎಂದಿದ್ದಾರೆ.

ADVERTISEMENT

ಕಾಂಗ್ರೆಸ್ ಹಾಗೂ ಭ್ರಷ್ಟಾಚಾರ ಒಂದು ನಾಣ್ಯಗಳ ಎರಡು ಮುಖಗಳು. ಕಾಂಗ್ರೆಸ್ ನ ಭ್ರಷ್ಟಾಚಾರ ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ, ಇವರ ಅಕ್ರಮಗಳೆಲ್ಲ ಕಣ್ಣಮುಂದೆಯೇ ಕಾಣುತ್ತಿದೆ ಎಂದಿದ್ದಾರೆ. 

ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ. ಆರ್ ಪಾಟೀಲ್ ಅಷ್ಟೇ ಅಲ್ಲ, ಬಹುತೇಕ ಕಾಂಗ್ರೆಸ್ ಶಾಸಕರು ಇದೇ ರೀತಿ ಅಸಮಾಧಾನಗೊಂಡಿದ್ದಾರೆ.ಎಲ್ಲದರಲ್ಲೂ ಲಂಚ.. ಅಲ್ಪಸಂಖ್ಯಾತರ‌ ಇಲಾಖೆಯಲ್ಲಿ 14% ಹಣ ಕೊಟ್ರಷ್ಟೇ ಗ್ರ್ಯಾಂಟ್ ಸಿಗುತ್ತೆ ಎನ್ನಲಾಗುತ್ತಿದೆ. ಜಿಗಣಿ ಆದರೆ ರಕ್ತ ಹಿರಿ ಬಿದ್ದು ಹೋಗುತ್ತೆ..ಈ ಕಾಂಗ್ರೆಸ್ ನವರು ರಕ್ತ ಹೀರ್ತಾನೆ ಇರ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 

Tags: ಕಾಂಗ್ರೆಸ್ಬಿ.ಆರ್.ಪಾಟೀಲ್ಭ್ರಷ್ಟಾಚಾರವಸತಿ ಯೋಜನೆ ಅಕ್ರಮಸಿಟಿ ರವಿ
Previous Post

ನಾನು ಹಿಂದೂ ವಿರೋಧಿಯಲ್ಲ..

Next Post

Raju Kaage: ಶಾಸಕರಿಗಿಂತ..ಅಧಿಕಾರಿಗಳೇ ಹೆಚ್ಚಾಯ್ತಾ ಇವರಿಗೆ..? – ಶಾಸಕ ರಾಜು ಕಾಗೆ ಸಿಡಿಮಿಡಿ ! 

Related Posts

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ
Top Story

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ

by ನಾ ದಿವಾಕರ
June 26, 2025
0

ದಿನಾಂಕ 22 ಜೂನ್‌ 2025 – ಪ್ರೊ. ರಾಮದಾಸ್‌ ನೆನಪಿನ ಕಾರ್ಯಕ್ರಮದಲ್ಲಿ ಮಾಡಿದ ಕೃತಿ ಪರಿಚಯ ಭಾಷಣದ ಲೇಖನ ರೂಪ  ನಾ ದಿವಾಕರ ಪ್ರೊ. ರಾಮದಾಸ್‌ ಅವರ...

Read moreDetails

DCM DK: ಇನ್ನುಮುಂದೆ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

June 25, 2025

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

June 25, 2025

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

June 25, 2025

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025
Next Post
Raju Kaage: ಶಾಸಕರಿಗಿಂತ..ಅಧಿಕಾರಿಗಳೇ ಹೆಚ್ಚಾಯ್ತಾ ಇವರಿಗೆ..? – ಶಾಸಕ ರಾಜು ಕಾಗೆ ಸಿಡಿಮಿಡಿ ! 

Raju Kaage: ಶಾಸಕರಿಗಿಂತ..ಅಧಿಕಾರಿಗಳೇ ಹೆಚ್ಚಾಯ್ತಾ ಇವರಿಗೆ..? - ಶಾಸಕ ರಾಜು ಕಾಗೆ ಸಿಡಿಮಿಡಿ ! 

Recent News

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ
Top Story

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ

by ನಾ ದಿವಾಕರ
June 26, 2025
Top Story

DCM DK: ಇನ್ನುಮುಂದೆ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

by ಪ್ರತಿಧ್ವನಿ
June 25, 2025
Top Story

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 25, 2025
Top Story

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

by ಪ್ರತಿಧ್ವನಿ
June 25, 2025
Top Story

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

by ಪ್ರತಿಧ್ವನಿ
June 25, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ

June 26, 2025

DCM DK: ಇನ್ನುಮುಂದೆ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

June 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada