• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಈಶ್ವರಪ್ಪ ಬಂಧನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 15, 2022
in ಕರ್ನಾಟಕ
0
Share on WhatsAppShare on FacebookShare on Telegram
ADVERTISEMENT

ರಾಜ್ಯ ರಾಜಕರಾಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನ ಮಾಡಿದ್ದಾರೆ, ಬಂಧನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ಪೊಲೀಸ್ ತನಿಖೆ ಮಾಡೋವಾಗಲೂ ಜಾರ್ಜ್ ಅವರನ್ನು ಬಂಧನ ಮಾಡಲಿಲ್ಲ. ಸಿಬಿಐಗೂ ಕೇಸ್ ವರ್ಗಾವಣೆ ಆದಾಗಲೂ ಅರೆಸ್ಟ್ ಮಾಡಲಿಲ್ಲ. ತನಿಖೆ ಅಧಿಕಾರಿಗಳ ಮೇಲೆ ಡಿಫೆಂಡ್ ಇದೆ. ಈಶ್ವರಪ್ಪ ಅವರನ್ನು ಬಂಧನ ಮಾಡೋದು ಅಥವಾ ತನಿಖೆ ಮಾಡೋದು ಅಧಿಕಾರಿಗಳು ತೀರ್ಮಾನ ಮಾಡ್ತಾರೆ. ಬಂಧನದ ಬಗ್ಗೆ ಮಾತನಾಡಲು ಕಾಂಗ್ರೆಸ್ ನವರಿಗೆ ಯಾವ ನೈತಿಕತೆ ಇದೆ ಎಂದು ಕಿಡಿಕಾರಿದ್ರು.

ಅವರ ಮಂತ್ರಿಗಳನ್ನು ಅರೆಸ್ಟ್ ಮಾಡಿರಲಿಲ್ಲ.  ಈಗ ಈಶ್ವರಪ್ಪ ರಾಜೀನಾಮೆ ಕೊಟ್ಟಿದ್ದಾರೆ. ಅದಕ್ಕೆ ತನಿಖೆ ಮುಗಿಯೋವರೆಗೂ ಸುಮ್ಮನಿರಬೇಕು. ಸಹಕಾರ ಮಾಡಬೇಕು ತನಿಖೆಯಲ್ಲಿ ಸತ್ಯ ಹೊರಗೆ ಬರುತ್ತದೆ. ಅವರು ಎರಡು ದಿನ ಮುಂಚೆಯೇ ರಾಜೀನಾಮೆ ಕೊಡಬೇಕು ಅಂತ ತೀರ್ಮಾನ ಮಾಡಿದ್ರು. ಆದ್ರೆ ಕೆಲವರು ಹಿರಿಯರು ಬೇಡ ಅಂದಿದ್ರು. ಆದರೂ ಯಾರಿಗೂ ನನ್ನಿಂದ ಇರಿಸುಮುರಿಸು ಆಗಬಾರದು ಅಂತ ಅವರೇ ನೈತಿಕತೆಯಿಂದ ಚಿಂತನೆ ಮಾಡಿ ಸ್ವಪ್ರೇರಣೆಯಿಂದ ರಾಜೀನಾಮೆ ಕೊಟ್ಟಿದ್ದಾರೆ.

ಸಂತೋಷ್ ಕುಟುಂಬಕ್ಕೆ ಪರಿಹಾರ ವಿಚಾರವನ್ನು ಬೆಂಗಳೂರಿಗೆ ಹೋಗಿ ಚಿಂತನೆ ಮಾಡ್ತೇನೆ ಎಂದರು. ಇತ್ತಿಚೆಗೆ ಕೆಡಿಪಿ ಮೀಟಿಂಗ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹಾಗೂ ಶಾಸಕ ಕಳಕಪ್ಪ ಬಂಡಿ ಅಕ್ರಮ ಮರಳು ಗಣಿಗಾರಿಕೆ ವಿಚಾರವಾಗಿ‌ ನಡೆದ ಜಟಾಪಟಿ ಕುರಿತು ಪ್ರತಿಕ್ರಿಯಿಸಿ, ಜನರ ಒಳ್ಳೆಯದಕ್ಕಾಗಿ ಚರ್ಚೆಯಾಗ್ತವೆ. ಇವೆಲ್ಲ ಸಹಜ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೈಜವಾಗಿರುವಂತಹದ್ದು ಜನರಿಗೆ ಒಳ್ಳೆಯದಾಗಬೇಕು ಅಷ್ಟೇ ಎಂದರು.

ಈಶ್ವರಪ್ಪ ಬಂಧನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ; CM ಬೊಮ್ಮಾಯಿ ತಿರುಗೇಟು
Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಕೆ ಎಸ್ ಈಶ್ವರಪ್ಪನರೇಂದ್ರ ಮೋದಿನೈತಿಕತೆಬಿ ಎಸ್ ಯಡಿಯೂರಪ್ಪಬಿಜೆಪಿಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

ಹಿಂದೂ ಯುವ ವಾಹಿನಿಯ ಕಾರ್ಯಕ್ರಮದಲ್ಲಿ ಯಾವುದೇ ಧ್ವೇಷ ಭಾಷಣ ಮಾಡಿಲ್ಲ : ದೆಹಲಿ ಪೊಲೀಸ್

Next Post

ಕರ್ನಾಟಕದ ಮಂತ್ರಿಗಳನ್ನು ED, CBIಗೆ ಒಳಪಡಿಸಿ; ಟ್ವೀಟ್ ಮೂಲಕ ಶಂಕರ್ ಬಿದರಿ ಅಗ್ರಹ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಕರ್ನಾಟಕದ ಮಂತ್ರಿಗಳನ್ನು ED, CBIಗೆ ಒಳಪಡಿಸಿ; ಟ್ವೀಟ್ ಮೂಲಕ ಶಂಕರ್ ಬಿದರಿ ಅಗ್ರಹ

ಕರ್ನಾಟಕದ ಮಂತ್ರಿಗಳನ್ನು ED, CBIಗೆ ಒಳಪಡಿಸಿ; ಟ್ವೀಟ್ ಮೂಲಕ ಶಂಕರ್ ಬಿದರಿ ಅಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada