• Home
  • About Us
  • ಕರ್ನಾಟಕ
Thursday, January 15, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಳ್ಳಾರಿ ಬ್ಯಾನರ್ ಸಂಘರ್ಷ: ರೇವಣ್ಣ ನೇತೃತ್ವದಲ್ಲಿ ಸಮಿತಿ ರಚಿಸಿದ ಕಾಂಗ್ರೆಸ್‌

ಪ್ರತಿಧ್ವನಿ by ಪ್ರತಿಧ್ವನಿ
January 3, 2026
in Top Story, ಕರ್ನಾಟಕ, ರಾಜಕೀಯ
0
ಬಳ್ಳಾರಿ ಬ್ಯಾನರ್ ಸಂಘರ್ಷ: ರೇವಣ್ಣ ನೇತೃತ್ವದಲ್ಲಿ ಸಮಿತಿ ರಚಿಸಿದ ಕಾಂಗ್ರೆಸ್‌
Share on WhatsAppShare on FacebookShare on Telegram

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್(DK Shivakumar) ಕಾಂಗ್ರೆಸ್ ನಾಯಕರ ಸಮಿತಿ ರಚಿಸಿದ್ದಾರೆ. ಈ ಕಾಂಗ್ರೆಸ್ ಸಂಸದ ಹಾಗೂ ಶಾಸಕರ ಸಮಿತಿಯು ಗಲಭೆಯ ಘಟನಾ ಸ್ಥಳ ಬಳ್ಳಾರಿಗೆ ಭೇಟಿ ನೀಡಿ ವಸ್ತು ಸ್ಥಿತಿಯ ಪರಿಶೀಲನೆ ನಡೆಸಿ ವರದಿ ನೀಡುವಂತೆ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.

ADVERTISEMENT
BY Vijayendra : ಗಾಯಾಳುಗಳನ್ನು ವಿಚಾರಿಸಿದ ಬಿ.ವೈ ವಿಜಯೇಂದ್ರ #pratidhvani #byvijayendra #sriramulu

ವಿಧಾನ ಪರಿಷತ್ ಸದಸ್ಯ ಹಾಗೂ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ರಾಯಚೂರು ಸಂಸದ ಜಿ.ಕುಮಾರ್ ನಾಯ್ಕ, ವಿಧಾನ ಪರಿಷತ್ ಸದಸ್ಯ ಜಕ್ಕಪ್ಪನವರ್ ಹಾಗೂ ಬಸನಗೌಡ ಬಾದರ್ಲಿ ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.

HD Devegowda on Banner Row : ಜನಾರ್ದನ ರೆಡ್ಡಿ, ರಾಮುಲು ಬಗ್ಗೆ ದೇವೇಗೌಡ ಹೀಗ್ಯಾಕಂದ್ರು..! Ballari |

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಬಳ್ಳಾರಿಗೆ ತೆರಳಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಇಬ್ಬರನ್ನೂ ಭೇಟಿಯಾಗಿದ್ದರು. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯನ್ನು ತಕ್ಷಣ ಬಂಧಿಸಿ ಜೈಲಿಗೆ ಹಾಕಬೇಕು ಎಂದು ಒತ್ತಾಯಿಸಿದ್ದರು. ಇದಾದ ಬಳಿಕ ಕೂಡಲೇ ಕಾಂಗ್ರೆಸ್ ನಾಯಕರ ಸಮಿತಿ ರಚನೆಯಾಗಿರುವುದು ಬಳ್ಳಾರಿಯ ರಾಜಕೀಯ ದಂಗಲ್ ಇನ್ನಷ್ಟು ರೋಚಕತೆ ಪಡೆದಂತಾಗಿದೆ.

Tags: ballariBallari ConfilctBJPcongressDK ShivakumarKarnataka PoliticsPolitics
Previous Post

ಬಳ್ಳಾರಿ ಬ್ಯಾನರ್ ಗಲಾಟೆ: ಕರ್ತವ್ಯ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್‌ಪಿ ಅಮಾನತು

Next Post

ಬಳ್ಳಾರಿ ರಾಜಕೀಯ ಸಂಘರ್ಷ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು

Related Posts

ಮೂರು ಮದುವೆಯ ಮೇಘಶ್ರಿ ವಿರುದ್ಧ FIR
ಇತರೆ / Others

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

by ಪ್ರತಿಧ್ವನಿ
January 15, 2026
0

ಬೆಂಗಳೂರು: ಮೂರು ಮದುವೆಯಾಗಿ ಮೂರನೇ ಗಂಡನ ಮೇಲೆ ದೌರ್ಜನ್ಯದ ಆರೋಪ ಮಾಡಿದ್ದ ಮೇಘಶ್ರೀ ವಿರುದ್ದ FIR ದಾಖಲಾಗಿದೆ‌. ಪತಿ ಮಂಜುನಾಥ್ ದೂರಿನ ಹಿನ್ನಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ...

Read moreDetails
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

January 14, 2026
ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

January 14, 2026
ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ

ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ

January 14, 2026
Next Post
ಬಳ್ಳಾರಿ ರಾಜಕೀಯ ಸಂಘರ್ಷ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ರಾಜಕೀಯ ಸಂಘರ್ಷ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು

Recent News

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 14, 2026
ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್
Top Story

ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 14, 2026
ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ
Top Story

ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ

by ಪ್ರತಿಧ್ವನಿ
January 14, 2026
ಡಿಕೆಶಿಗೆ ರಾಹುಲ್‌ ಅಭಯ : ಸಿದ್ದುಗೆ ಕಾದಿದೆಯಾ ಶಾಕಿಂಗ್‌ ಸಂದೇಶ..?
Top Story

ಡಿಕೆಶಿಗೆ ರಾಹುಲ್‌ ಅಭಯ : ಸಿದ್ದುಗೆ ಕಾದಿದೆಯಾ ಶಾಕಿಂಗ್‌ ಸಂದೇಶ..?

by ಪ್ರತಿಧ್ವನಿ
January 14, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

January 15, 2026
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

January 15, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada