• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ರಾಜಕೀಯ
0
ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್‌ ಮಾಜಿ ಸಚಿವ ಹಾಗೂ ಬಾಗಲಕೋಟೆ ಶಾಸಕ ಹೆಚ್‌.ವೈ ಮೇಟಿ (೭೯) ವಿಧಿವಶರಾಗಿದ್ದಾರೆ.

ADVERTISEMENT

ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್‌.ವೈ ಮೇಟಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಹುಲ್ಲಪ್ಪ ಯಮನಪ್ಪ ಮೇಟಿ ಅವರು ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಅಬಕಾರಿ ಖಾತೆ ಮಂತ್ರಿಯಾಗಿದ್ದ ಹೆಚ್‌.ವೈ ಮೇಟಿ ಅವರು, ಲೈಂಗಿಕ ಹಗರಣದ ಆರೋಪ ಎದುರಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನು 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಅವರು, 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು.

Satish Jarkiholi on Siddu Meeting: ಸಿದ್ದರಾಮಯ್ಯ, ಪರಂ, ಮಹದೇವಪ್ಪ ರಹಸ್ಯ ಮೀಟಿಂಗ್ ಏನು? #pratidhvani

 

Tags: congressDeathHY MetiKarnatakaPolitics
Previous Post

ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: ಅಥಣಿ ಪಟ್ಟಣ ಸಂಪೂರ್ಣ ಬಂದ್

Next Post

ಕಾಂಗ್ರೆಸ್‌ನಲ್ಲಿ ಕಪ್ಪು ಹಣ ಕೊಟ್ಟವರಿಗಷ್ಟೇ ಸಚಿವ ಸ್ಥಾನ-ಶ್ರೀರಾಮುಲು ಗಂಭೀರ ಆರೋಪ

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಕಾಂಗ್ರೆಸ್‌ನಲ್ಲಿ ಕಪ್ಪು ಹಣ ಕೊಟ್ಟವರಿಗಷ್ಟೇ ಸಚಿವ ಸ್ಥಾನ-ಶ್ರೀರಾಮುಲು ಗಂಭೀರ ಆರೋಪ

ಕಾಂಗ್ರೆಸ್‌ನಲ್ಲಿ ಕಪ್ಪು ಹಣ ಕೊಟ್ಟವರಿಗಷ್ಟೇ ಸಚಿವ ಸ್ಥಾನ-ಶ್ರೀರಾಮುಲು ಗಂಭೀರ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada