• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸೋನಿಯಾ ವಿಚಾರಣೆ; ಕಾಂಗ್ರೆಸ್ ಕೆಂಡಾಮಂಡಲ

ಪ್ರತಿಧ್ವನಿ by ಪ್ರತಿಧ್ವನಿ
July 21, 2022
in ದೇಶ, ರಾಜಕೀಯ
0
ಸೋನಿಯಾ ವಿಚಾರಣೆ; ಕಾಂಗ್ರೆಸ್ ಕೆಂಡಾಮಂಡಲ
Share on WhatsAppShare on FacebookShare on Telegram

ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿಯನ್ನು ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು ಇತ್ತ ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ.

ADVERTISEMENT

ಇಲ್ಲಿವೆ ಪ್ರಮುಖ ಅಂಶಗಳು

1) ಇನ್ನೆರಡು ದಿನಗಳಲ್ಲಿ ಸೋನಿಯಾ ಗಾಂಧಿರನ್ನು ಇನ್ನೊಂದು ಸುತ್ತಿನ ವಿಚಾರಣೆಗೆ ಕರೆಸಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಕೋವಿಡ್ನಿಂದ ಚೇತರಿಸಿಕೊಂಡಿರುವ ಸೋನಿಯಾ ಗಾಂಧಿರನ್ನು ಕೋವಿಡ್ ಪ್ರೋಟೋಕಾಲ್ ದರಷ್ಟಿಯಲ್ಲಿಟ್ಟುಕೊಂಡು ವಿಚಾರಣೆ ನಡೆಸಲಾಗಿದೆ.

2) ಸೋನಿಯಾದ ವಿಚಾರಣೆಯನ್ನು ಹೆಚ್ಚುವರಿ ನಿರ್ದೇಶಕರ ನೇತೃತ್ವದಲ್ಲಿ ಐವರು ಮಹಿಳಾ ಅಧಿಕಾರಿಗಳು ನಡೆಸಿದ್ದಾರೆ. ತನಿಖಾ ಸಂಸ್ಥೆಯು ಒಟ್ಟು 50 ಪ್ರಶ್ನೆಗಳನ್ನು ಕೇಳಿದೆ ಎಂದು ತಿಳಿದು ಬಂದಿದೆ.

3) ಗುರುವಾರ ಮಧ್ಯಾಹ್ನದ ನಂತರ ಇಡಿ ಕಚೇರಿಗೆ ಆಗಮಿಸಿದ ಸೋನಿಯಾಗೆ ಪುತ್ರ ರಾಹುಲ್ ಹಾಗೂ ಪುತ್ರಿ ಪ್ರಿಯಾಂಕ ಗಾಂದಿ ಸಾಥ್ ನೀಡಿದ್ದರು. ಸೋನಿಯಾರ ಜೊತೆ ಪುತ್ರಿ ಪ್ರಿಯಾಂಕ ವಾದ್ರಾ ತಾಯಿಯನ್ನು ನೋಡಿಕೊಳ್ಳುವ ಸಲುವಾಗಿ ಕಚೇರಿಯ ಒಳಗೆ ಉಳಿದುಕೊಂಡಿದ್ದರು.

We are all seated in a large hall called Party Hall!

It is past 2 pm. Apparently, Mrs Sonia Gandhi is still being interrogated. I wonder why?

I think we have been 'detained', not 'arrested'. That is a distinction which will make sense only to the police and lawyers!

— P. Chidambaram (@PChidambaram_IN) July 21, 2022

4) ಇತ್ತ ಸೋನಿಯಾ ಇಡಿ ಕಚೇರಿ ಪ್ರವೇಶಿಸುತ್ತಿದ್ದಂತೆಯೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದ ಕಾಂಗ್ರೆಸ್ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದೆ.

5) ಇತ್ತ ದೇಶಾದ್ಯಂತ ಬಿಜೆಪಿ ವಿರುದ್ದ ಪ್ರತಿಭಟನೆಗೆ ಕರೆ ಕೊಟ್ಟಿದ್ದ ಕಾಂಗ್ರೆಸ್ ತನ್ನ ಆಕ್ರೋಶವನ್ನ ಹೊರಹಾಕಿದೆ. ಕೆಲವೆಡೆ ರಸ್ತೆ ಬಂದ್ ಮಾಡಿದರೆ, ಕೆಲವೆಡೆ ರೈಲ್ ಬಂದ್ ಮಾಡಲಾಯಿತ್ತು ಇನ್ನು ಕೆಲವೆಡೆ ಕಾರು ಹಾಗೂ ಬೈಕ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಯಿತು.

6) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಬಗೆಗ್ಗಿನ ಕಲ್ಪನೆಯೂ ನಮ್ಮ ಪಕ್ಷದ ನಾಯಕರಿಂದ ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಹಾಗೂ ಗಾಂಧೀ ಕುಟುಂಬದ ಬಗ್ಗೆ ತಿಳಿದುಕೊಳ್ಳಲು ಪ್ರಧಾನಿ ಮತ್ತೊಮ್ಮೆ ಹುಟ್ಟಿಬರಬೇಕು ಎಂದು ಕಾಂಗ್ರೆಸ್ ಕಿಡಿಕಾರಿದೆ.

7) ಇತ್ತ ಕಾಂಗ್ರೆಸ್ ಪ್ರತಿಭಟನೆಯನ್ನು ಖಂಡಿಸಿರುವ ಬಿಜೆಪಿ ದುರಾಘರ್(ಹಠಮಾರಿ ಧೋರಣೆ) ಎಂದು ಟೀಕಿಸಿದೆ. ಕಾಂಗ್ರೆಸ್ ಒಂದು ಕುಟುಂಬದ ಸಂಘಟನೆಯಾಗಿ ಮಾರ್ಪಟ್ಟಿದೆ ಹಾಗೂ ಅದರ ಆಸ್ತಿಯನ್ನು ಸಹ ಕುಟುಂಬವೇ ಅನುಭವಿಸುತ್ತಿದೆ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ.

8) ಇಂದು ಮುಂಜಾನೆ ಕಾಂಗ್ರೆಸ್ ನಡೆಸಿದ ಸಭೆಯಲ್ಲಿ ಒಟ್ಟು 13 ಸಮಾನ ಮನಸ್ಕ ವಿರೋಧ ಪಕ್ಷಗಳು ಭಾಗಿಯಾಗಿದ್ದವು. ಆಡಳಿತರೂಢ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿವೆ.

9) ಒಟ್ಟು ಮೂರು ಭಾರೀ ಸಮನ್ಸ್ ನೀಡಲಾಗಿದ್ದು ಕೋವಿಡ್ ಕಾರಣದಿಂದಾಗಿ ಜೂನ್ 8 ಹಾಗೂ ಜೂನ್ 23ರಂದು ವಿಚಾರಣೆಗೆ ಹಾಜರಾಗಿರಲಿಲ್ಲ.

10) ಇತ್ತ ಕರ್ನಾಟಕದಲ್ಲಿ ಕೆಪಿಸಿಸಿ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ತಮ್ಮ ಕಾರಿಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸ್ಪೇನ್‌ ನಲ್ಲಿ ಬಿಸಿಗಾಳಿಗೆ 8 ದಿನದಲ್ಲಿ 679 ಮಂದಿ ಸಾವು

Next Post

ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ‘ದೂರದರ್ಶನ’

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025

Dr. Sharan Prakash Patil: ಮಂಗಳವಾರ ಬೆಳಗ್ಗೆ ನೂತನ ತಂತ್ರಜ್ಞಾನದ ಲೋಕಾರ್ಪಣೆ..

July 14, 2025
Next Post
ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ‘ದೂರದರ್ಶನ’

ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ‘ದೂರದರ್ಶನ’

Please login to join discussion

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada