• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್‌ ದಲಿತರು, ರೈತರು, ಕಾರ್ಮಿಕರ ಪರ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

Share on WhatsAppShare on FacebookShare on Telegram

ಕಾಂಗ್ರೆಸ್ ದಲಿತರ, ರೈತರ , ಕಾರ್ಮಿಕರ ಅಲ್ಪಸಂಖ್ಯಾತರ ಪರ ಇರುವ ಸರ್ಕಾರ ಅಂತ ಮತ್ತೊಮ್ಮೆ ಸಾಬೀತು ಮಾಡಿ ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ADVERTISEMENT

ಮೈಸೂರಿನಲ್ಲಿ ಬುಧವಾರ (ಆಗಸ್ಟ್‌ 30) ಆಯೋಜಿಸಿದ್ದ ಗೃಹಲಕ್ಷ್ಮ ಯೋಜನೆಗೆ ಚಾಲನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದೇವೆ. ವಿರೋಧ ಪಕ್ಷಗಳ ಎಲ್ಲಾ ಮಾತುಗಳು ಸುಳ್ಳು ಎಂದು ಸಾಬೀತು ಮಾಡಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ತುಂಬಿವೆ. ನಾವು ಮಾಡಿರುವ ಸಾಧನೆಗಳನ್ನ ಜನತೆಗೆ ತಿಳಿಸುವ ಪ್ರಯತ್ವನ್ನು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಹಿಂದೆ ಯಾವ ಸರ್ಕಾರವು 100 ದಿನದಲ್ಲಿ ಕೊಟ್ಟ ಮಾತನ್ನ ಉಳಿಸಿಕೊಂಡಿಲ್ಲ ಅದು ಸಾಧ್ಯ ಸಹ ಇಲ್ಲ. 165 ಭರವಸೆಗಳಲ್ಲಿ 158 ಭರವಸೆಗಳನ್ನ ಈಡೆರಿಸಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ. ಎಲ್ಲಾ ಭರಸವೆಗಳನ್ನ ಈಡೇರಿಸುವ ವಿಶ್ವಾಸ ನಮಗಿದೆ. ಪ್ರಮುಖವಾಗಿ 5 ಗ್ಯಾಂರಂಟಿಗಳನ್ನ ಜನರ ಮುಂದೆ ಇಟ್ಟದ್ದೆವು. ಕರ್ನಾಟಕದಲ್ಲಿ 1 ಕೋಟಿ 10 ಲಕ್ಷ ಜನ ಇದಕ್ಕೆ ನೊಂದಣಿ ಮಾಡಿಕೊಂಡಿದ್ದಾರೆ. ತಿಂಗಳಿಗೆ 2000 ರೂಪಾಯಿ ವರ್ಷಕ್ಕೆ 24,000 ರೂಪಾಯಿ ಹಣ ವರ್ಗಾವಣೆ ಮಾಡಿದ್ದೇವೆ. ಅಕ್ಕಿ ಕೊಡಲಿಕ್ಕೆ ಕೇಂದ್ರ ಸರ್ಕಾರ ಒಪ್ಪಿಕೊಳ್ಳಲಿಲ್ಲ ನಮಗೆ ಅಕ್ಕಿಯನ್ನ ಕೊಡಲಿಲ್ಲ. ಅದರೂ ನಾವು BPL ಕಾರ್ಡ್ ಹೊಂದಿರುವರಿಗೆ 5kg ಅಕ್ಕಿಯ ಹಣವನ್ನ 170ರೂ ನಂತೆ ಖಾತೆಗೆ ಜಮಾ ಮಾಡಿದ್ದೇವೆ ಎಂದು ತಿಳಿಸಿದರು.

ಗೃಹಜ್ಯೋತಿ ಅಡಿಯಲ್ಲು ಜೀರೋ ಬಿಲ್ ಬರುವಂತ ಗ್ಯಾರಂಟಿಯನ್ನ ಸಹ ಜಾರಿ ಮಾಡಿದ್ದೇವೆ. 5 ಗ್ಯಾರಂಟಿಗಳನ್ನ ಜಾರಿ ಮಾಡಿದ್ರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತೆ ಎನ್ನುತ್ತಿದ್ದರು. ಆದರೆ ಇವಾಗ 4 ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ, ರಾಜ್ಯ ದಿವಾಳಿಯಾಗಿಲ್ಲ. ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಯುವನಿಧಿ 5 ನೇ ಗ್ಯಾರಂಟಿಯನ್ನ ಜಾರಿ ಮಾಡ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Tags: CM SiddaramaiahGruha Lakshmi Schemeಕಾಂಗ್ರೆಸ್‌ಗೃಹಲಕ್ಷ್ಮಿ ಯೋಜನೆಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಾಗುತ್ತೆ: ಲಕ್ಷ್ಮಿ ಹೆಬ್ಬಾಳ್ಕರ್‌

Next Post

ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದಂತೆ ಮಹಿಳೆಯರ ಖಾತೆಗೆ ಹಣ ಜಮಾವಣೆ ಕುರಿತು ಮೆಸೆಜ್..!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದಂತೆ ಮಹಿಳೆಯರ ಖಾತೆಗೆ ಹಣ ಜಮಾವಣೆ ಕುರಿತು ಮೆಸೆಜ್..!

ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದಂತೆ ಮಹಿಳೆಯರ ಖಾತೆಗೆ ಹಣ ಜಮಾವಣೆ ಕುರಿತು ಮೆಸೆಜ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada