• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವಿಪಕ್ಷಗಳ ಸಭೆಗೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಹೈಕಮಾಂಡ್

Any Mind by Any Mind
July 17, 2023
in ಇದೀಗ, ಕರ್ನಾಟಕ, ರಾಜಕೀಯ
0
ವಿಪಕ್ಷಗಳ ಸಭೆಗೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಹೈಕಮಾಂಡ್
Share on WhatsAppShare on FacebookShare on Telegram

ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ ನಡೆಯಲಿದ್ದು ಈ ಸಭೆಗೆ ಈಗಾಗಲೇ ದೇಶದ ವಿವಿಧ ವಿಪಕ್ಷಗಳ ನಾಯಕರುಗಳು ಆಗಮಿಸಿದ್ದಾರೆ ಇನ್ನು ಈ ಸಭೆಯ ನೇತೃತ್ವನ ವಹಿಸಿಕೊಂಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ದಕ್ಷಿಣ ಭಾರತದಿಂದಲೇ ಕೇಂದ್ರದ ಮೋದಿ ಸರ್ಕಾರವನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಎಲ್ಲಾ ರೀತಿಯಾದ ತಯಾರಿಗಳನ್ನು ಮಾಡಿಕೊಳ್ಳುತ್ತದೆ

ADVERTISEMENT

ಇದೀಗ ಈ ಸಭೆಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಗುಚ್ಛವನ್ನ ನೀಡುವ ಮೂಲಕ ಸ್ವಾಗತಿಸಿದ್ದಾರೆ.

ಈಗಾಗಲೇ ವಿಪಕ್ಷಗಳ ಸಭೆ ರಾಷ್ಟ್ರ ಮಟ್ಟದಲ್ಲಿ ಬಹುದೊಡ್ಡ ಚರ್ಚೆಯನ್ನ ಹುಟ್ಟು ಹಾಕಿದ್ದು 2024ರ ಲೋಕಸಭೆ ಚುನಾವಣೆಯ ವೇಳೆಗೆ ಮೋದಿ ಸರ್ಕಾರವನ್ನ ಸೋಲಿಸಲು ಬೇಕಾದ ಎಲ್ಲಾ ರೀತಿಯಾದಂತಹ ರಣತಂತ್ರವನ್ನು ಹಳೆಯಲು ಈ ಸಭೆಯನ್ನ ನಡೆಸಲಾಗುತ್ತಿದೆ ಮತ್ತೊಂದು ಕಡೆ ಎಲ್ಲಾ ವಿಪಕ್ಷಗಳನ್ನ ಒಗ್ಗೂಡಿಸಿ ಸೈದಾಂತಿಕ ನಿಲುವಿನಲ್ಲಿ, ಹಾಗೂ ಬಿಜೆಪಿ ವಿರೋಧಿ ಮನಸ್ಥಿತಿಯ ಎಲ್ಲಾ ನಾಯಕರನ್ನ ಒಂದುಗೂಡಿಸಲು ಕೂಡ ಈ ಸಭೆ ಮಹತ್ವದ್ದಾಗಿದೆ

Tags: CMSiddaramaiahDKShivakumarMallikarjun KhargeSonia Gandhi
Previous Post

ಒಂದೇ ದಿನದಲ್ಲಿ ಹೆಚ್ಚು ತೆರಿಗೆ ಸಂಗ್ರಹಿಸಿದ ಗ್ರಾ.ಪಂ. ಸಿಬ್ಬಂದಿ, ಸಚಿವ ಪ್ರಿಯಾಂಕ್‌ ಖರ್ಗೆ ಶ್ಲಾಘನೆ

Next Post

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
Next Post
ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada