• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಂದಿನ ವಾರ ರಾಜಸ್ಥಾನ ಸರ್ಕಾರದ ಸಂಪುಟ ವಿಸ್ತರಣೆ?

Any Mind by Any Mind
July 25, 2021
in ದೇಶ
0
ಮುಂದಿನ ವಾರ ರಾಜಸ್ಥಾನ ಸರ್ಕಾರದ ಸಂಪುಟ ವಿಸ್ತರಣೆ?
Share on WhatsAppShare on FacebookShare on Telegram

ಪಂಜಾಬ್ ಕಾಂಗ್ರೆಸ್’ನಲ್ಲಿನ ಭಿನ್ನಾಭಿಪ್ರಾಯ ಅಲ್ಪ ಮಟ್ಟಿಗೆ ತಗ್ಗಿದ ಬೆನ್ನಲ್ಲೇ, ರಾಜಸ್ಥಾನದಲ್ಲಿ ಆಂತರಿಕ ಕಲಹ ಆರಂಭವಾಗಿದೆ. ಕಳೆದ ವರ್ಷ ಇನ್ನೇನು ಸರ್ಕಾರ ಉರುಳಿಹೋಯಿತು ಎಂದು ಅಂದುಕೊಳ್ಳುವಷ್ಟರಲ್ಲಿ ಸಂದಾನ ಯಶಸ್ವಿಯಾಗಿತ್ತು. ಈಗಿನ ಪರಿಸ್ಥಿತಿ ತಿಳಿಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ನಾಯಕರು ಈಗಾಗಲೇ ರಾಜಸ್ಥಾನಕ್ಕೆ ತಲುಪಿದ್ದಾರೆ.

ADVERTISEMENT

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅಜಯ್ ಮಾಕೆನ್ ಅವರು ಜೈಪುರದಲ್ಲಿ ಬೀಡು ಬಿಟ್ಟಿದ್ದಾರೆ. ಶನಿವಾರವೇ ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿಯಾಗಿರುವ ತಂಡವು ರಾಜ್ಯದ ಇತರ ಹಿರಿಯ ನಾಯಕರೊಡನೆಯೂ ಚರ್ಚೆ ನಡೆಸಿದೆ.

ಸಚಿನ್ ಪೈಲೆಟ್ ಬಣದ ಬಹುಮುಖ್ಯ ದೂರು ಏನೆಂದರೆ, ಸಿಎಂ ಅಶೋಕ್ ಗೆಹ್ಲೋಟ್ ಸಚಿವ ಸಂಪುಟ ವಿಸ್ತರಣೆಗೆ ಮೀನಾಮೇಷ ಎಣಿಸುತ್ತಿರುವುದು. ಈ ಕಾರಣಕ್ಕಾಗಿ ಶೀಘ್ರದಲ್ಲಿ ಸಚಿವ ಸಂಪುಟ್ ವಿಸ್ತರಣೆ ಸೇರಿದಂತೆ ನಿಗಮ ಮಂಡಳಿಗಲ ಅಧ್ಯಕ್ಷ ಸ್ಥಾನವನ್ನೂ ಭರ್ತಿಗೊಳಿಸುವಂತೆ ಹೈಕಮಾಂಡ್ ಸೂಚನೆ ನಿಡುವ ಸಾಧ್ಯತೆಯಿದೆ.

ಬಹುತೇಕ ಮುಂದನ ವಾರದಲ್ಲಿ ಕ್ಯಾಬಿನೇಟ್ ಪುನರ್ ರಚನೆ ಅತವಾ ವಿಸ್ತರಣೆ ಪ್ರಕ್ರಿಯೆ ಸಂಪೂರ್ಣಗೊಳ್ಳಲಿದೆ. ಪ್ರಸ್ತುತ ಕ್ಯಾಬಿನೆಟ್ ನಲ್ಲಿ 21 ಸಚಿವರಿದ್ದು ಇನ್ನೂ ಒಂಬತ್ತು ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಅವಕಾಶವಿದೆ. ಈ ಒಂಬತ್ತರಲ್ಲಿ ಸಿಂಹಪಾಲು ಪಡೆದುಕೊಳ್ಳಲು ಪೈಲಟ್ ಬಣ ಆಲೋಚನೆ ನಡೆಸುತ್ತಿದೆ.

ಇವರೊಂದಿಗೆ ಬಿ ಎಸ್ ಪಿಯಿಂದ ಕಾಂಗ್ರೆಸ್’ಗೆ ಹಾರಿದ ಆರು ಜನ ಶಾಸಕರು ಹಾಗೂ ಸರ್ಕಾರವನ್ನು ಬೆಂಬಲಿಸುತ್ತಿರುವ ಹತ್ತು ಜನ ಪಕ್ಷೇತರ ಶಾಸಕರಿಗೆ ಯಾವ ರೀತಿ ಸಚಿವ ಸ್ಥಾನ ಹಂಚಿಕೆ ಮಾಡುವರು ಎಂಬುದನ್ನು ನೋಡಬೇಕಿದೆ.

ಅಜಯ್ ಮಾಕೆನ್ ರಾಜಸ್ಥಾನಕ್ಕೆ ಈ ಹಿಂದೆ ಹಲವು ಬಾರಿ ಭೇಟಿಯಾದರೂ ಸಂಪುಟ ವಿಸ್ತರಣೆಗೆ ಸಿಎಂ ಗೆಹ್ಲೋಟ್ ಅವರನ್ನು ಮನವೊಲಿಸುವಲ್ಲಿ ವಿಫಲರಾಗಿದ್ದರು. ಹೀಗಾಗಿ ಈ ಬಾರಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಆಪ್ತರಾಗಿರುವ ಪಕ್ಷದಲ್ಲಿ ಉನ್ನತ ಹುದ್ದೆ ಹೊಂದಿರುವ ವೇಣುಗೋಪಾಲ್ ಅವರ ಮುಖಾಂತರ ಸಿಎಂ ಮನವೊಲಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಹೈಕಮಾಂಡ್ ಮಟ್ಟದಲ್ಲಿ ಸಚಿನ್ ಪೈಲಟ್ ಅವರಿಗೆ ಪ್ರಮುಖ ಹುದ್ದೆಯನ್ನು ನೀಡಬೇಕೆಂಬ ಕೂಗು ಕೂಡಾ ಕೇಳಿ ಬರುತ್ತಿರುವುದರಿಂದ, ಈ ಬಾರಿಯ ಸಂಪುಟ ವಿಸ್ತರಣೆ ಸರ್ಕಸ್ ಕುತೂಹಲಕಾರಿಯಾಗಿರಲಿದೆ.

Previous Post

ಉತ್ತರ ಕರ್ನಾಟಕ: ಮಳೆ ಕಡಿಮೆಯಾದರೂ ತಗ್ಗದ ನದಿ ನೀರಿನ ಹರಿವು; ಆತಂಕದಲ್ಲಿ ಜನರು

Next Post

ನರಗುಂದ ಸಮಾವೇಶ ತೋರಿದ ಕರ್ನಾಟಕದ ಚಳುವಳಿಗಳ ವೈಫಲ್ಯವೇನು?

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ನರಗುಂದ ಸಮಾವೇಶ ತೋರಿದ ಕರ್ನಾಟಕದ ಚಳುವಳಿಗಳ ವೈಫಲ್ಯವೇನು?

ನರಗುಂದ ಸಮಾವೇಶ ತೋರಿದ ಕರ್ನಾಟಕದ ಚಳುವಳಿಗಳ ವೈಫಲ್ಯವೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada