• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಐಟಿ ದಾಳಿಯಿಂದ ಕಾಂಗ್ರೆಸ್ ಹೈಕಮಾಂಡ್ ನಡುಗಿದೆ: ಆರ್. ಅಶೋಕ್‌ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
October 17, 2023
in Top Story, ಕರ್ನಾಟಕ
0
ರಾಜ್ಯದಲ್ಲಿ ಐಟಿ ದಾಳಿಯಿಂದ ಕಾಂಗ್ರೆಸ್ ಹೈಕಮಾಂಡ್ ನಡುಗಿದೆ: ಆರ್. ಅಶೋಕ್‌ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಐಟಿ ದಾಳಿಯಿಂದ ಕಾಂಗ್ರೆಸ್ ಹೈಕಮಾಂಡ್ ನಡುಗಿದೆ.‌ ಈ ಕಾರಣಕ್ಕಾಗಿ ಹೈಕಮಾಂಡ್ ನಾಯಕರು ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ. ವಸೂಲಿ ಕಡಿಮೆ ಮಾಡಿ ಎಂದು ಒಬ್ಬೊಬ್ಬರನ್ನು ಕರೆದು‌ ಸೂಚನೆ ‌ನೀಡುತ್ತಿದ್ದಾರೆ ಎಂದು ಮಾಜಿ‌ ಸಚಿವ ಆರ್. ಅಶೋಕ್‌ ವ್ಯಂಗ್ಯವಾಗಿ ಟೀಕಿಸಿದರು.

ADVERTISEMENT

ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ವಸೂಲಿ ಜಾಸ್ತಿ ಆಯ್ತು, ಕಡಿಮೆ ಮಾಡಿ ಎಂದು ಒಬ್ಬೊಬ್ಬರನ್ನು ಕರೆದು ಹೇಳ್ತಿದ್ದಾರೆ. ಹುಷಾರಾಗಿ ವಸೂಲಿ ಮಾಡಿ ಎಂದು ಹೇಳ್ತಿದ್ದಾರೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲಿ ಕೋಟಿ ‌ಕೋಟಿ ಲೂಟಿ ಮಾಡ್ತಿದ್ದಾರೆ. ಕಳೆದ ನಾಲ್ಕೈದು ತಿಂಗಳ ಕಾಲ ಯಾವುದೇ ಇಲಾಖೆಯಲ್ಲಿ ಗುತ್ತಿಗೆದಾರರಿಗೆ ಹಣ ಬಿಡುಗಡೆ ಆಗಿರಲಿಲ್ಲ. ಕಾಮಗಾರಿ ತನಿಖೆಯ ಬಳಿಕ ಹಣ ಬಿಡುಗಡೆ ಮಾಡ್ತೇವೆ ಎಂದಿದ್ದರು. ಆದರೆ ಅಸಲಿ ವಿಚಾರ ಕಮಿಷನ್ ಆಗಿದೆ ಎಂದು‌ ಆರೋಪಿಸಿದರು.

ಕರ್ನಾಟಕದ ಹಣ ಬೆಂಗಳೂರಿಗೆ ಬಂದು‌ ಶೇಖರಣೆ ಆಗ್ತಿದೆ. ತೆಲಂಗಾಣ ಹಾಗೂ ಮಧ್ಯ ಪ್ರದೇಶಕ್ಕೆ ಹಣ ರವಾನೆ ಆಗುತ್ತಿದೆ. ಎರಡು ರಾಜ್ಯಗಳನ್ನು ದತ್ತು ಪಡೆದುಕೊಂಡಿದೆ. ಆಂಧ್ರಪ್ರದೇಶ ಹಾಗೂ ಮಧ್ಯಪ್ರದೇಶಕ್ಕೆ ಟ್ರಕ್ ಗಳ ಮೂಲಕ ಹಣ ರವಾನೆ ಮಾಡುವ ಪ್ಲ್ಯಾನ್ ಅದಕ್ಕಾಗಿ‌ ಹಣ ಶೇಖರಣೆ ಮಾಡಲಾಗುತ್ತಿದೆ. ಕಾಂಗ್ರೆಸ್ ಬರಗೆಟ್ಟು ಹೋಗಿದೆ. ಕರ್ನಾಟಕ ಅವರ ಪಾಲಿಗೆ ಎಟಿಎಂ ಆಗಿದೆ. ಕಮಿಷನ್ ಮೂಲಕ ಹಣ ಹೊಡೆಯುತ್ತಿದ್ದಾರೆ. ಅವರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

Tags: BangloreBJPFreedom parkITKarnatakaR Ashok
Previous Post

ಜೆಡಿಎಸ್ ಪಕ್ಷದಿಂದ ಮಾಜಿ ಸಿಎಂ ಕುಮಾರಸ್ವಾಮಿ ಉಚ್ಚಾಟನೆ ಸುದ್ದಿ ಸುಳ್ಳು : ಸಿಎಂ ಇಬ್ರಾಹಿಂ ಹೇಳಿದ್ದೇನು?

Next Post

ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ: ಡಿ.ಕೆ. ಶಿವಕುಮಾರ್

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ: ಡಿ.ಕೆ. ಶಿವಕುಮಾರ್

ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ: ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada