• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
September 27, 2023
in Top Story, ಕರ್ನಾಟಕ
0
ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ
Share on WhatsAppShare on FacebookShare on Telegram

ಕಲಬುರಗಿ: ನೀರು ಇಲ್ಲದೇ ಇದ್ರೆ ಕುಡಿಯಲು ನೀರು ಸಿಗುತ್ತಾ, ಆಗ ಸರ್ಕಾರ ಇರುತ್ತಾ? ಎಂದು ಖಾರವಾಗಿ ಪ್ರಶ್ನಿಸಿರುವ ಜೆಡಿಎಸ್‌ ಮುಖಂಡ ಜಿಟಿ ದೇವೇಗೌಡ ಈ ಸರ್ಕಾರಕ್ಕೆ ಕಾವೇರಿ ಬಗ್ಗೆ ಕಾಳಜಿ ಇಲ್ಲದಂತಾಗಿದೆ ಎಂದು ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು.

ADVERTISEMENT

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ತಮ್ಮ ವಾದ ಮಂಡಿಸಲು ಸರ್ಕಾರ ವಿಫಲವಾಗಿದೆ, ಹವಾಮಾನ ಇಲಾಖೆ ವರದಿ ನೀಡಿದಾಗಲೇ ಪ್ರಾಧಿಕಾರದ ಮುಂದೆ ಸರ್ಕಾರ ಹೋಗಬೇಕಿತ್ತು. ಸಂಕಷ್ಟ ಸೂತ್ರ ರೂಪಿಸುವಂತೆ ಮನವಿ ಮಾಡಬೇಕಿತ್ತು. ಯಾವ ಆದೇಶ ಇಲ್ಲದೇ ಇದ್ದಾಗಲೇ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ, ಸ್ಟಾಲೀನ್ ಜೊತೆ ಸೇರಿ ಇಂಡಿಯಾ ಒಕ್ಕೂಟವನ್ನು ಅಧಿಕಾರಕ್ಕೆ ತರಲು ನೀರು ಬಿಟ್ಟಿದ್ದಾರೆಂದು ದೂರಿದರು.

ಸ್ಟಾಲಿನ್ ಜೊತೆ ಮಾತಾಡಿಕೊಂಡು ಸರ್ಕಾರ ಮೊದಲೇ ನೀರು ಬಿಟ್ಟಿದೆ, ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ, ಜೆಡಿಎಸ್ ಮತ್ತು ಬಿಜೆಪಿಯವರು ವೈರಿಗಳಾಗಿಯೇ ಇರಬೇಕು ಅಂತ ಕಾಂಗ್ರೆಸ್ ಆಸೆ ಪಟ್ಟಿತ್ತು. ಆದ್ರೆ ಮೈತ್ರಿಯಿಂದ ಇದೀಗ ಅವರಿಗೆ ಆತಂಕ ಎದುರಾಗಿದೆ ಎಂದು ಹೇಳಿದ್ದಾರೆ.

Tags: Congress GovernmentGT DevegowdaKalburgimk stalin
Previous Post

ಶ್ರೀ ರಾಘವೇಂದ್ರಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದಿಂದ ಆದಾಯ ಹೆಚ್ಚಳ

Next Post

“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ

Related Posts

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
0

ಅಸೂಯೆಯಿಂದ ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್. ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ. ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ, ನಮ್ಮ ಅಭ್ಯಂತರವಿಲ್ಲ. ಯಾವ...

Read moreDetails

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

January 6, 2026
ಸಚಿವ ಜಮೀರ್ ವಿರುದ್ಧ ದೂರು

ಸಚಿವ ಜಮೀರ್ ವಿರುದ್ಧ ದೂರು

January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

January 6, 2026
Next Post
“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ

"ಗರಡಿ" ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ 'ಗರಡಿ' ಚಿತ್ರ ನವೆಂಬರ್ 10 ರಂದು ತೆರೆಗೆ

Please login to join discussion

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
Top Story

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada