• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Congress leader Skydived ; 70ರ ಹರೆಯದಲಿ ಸ್ಕೈ ಡೈವಿಂಗ್ ಮಾಡಿದ ಕಾಂಗ್ರೆಸ್ ನಾಯಕ..!

Any Mind by Any Mind
May 22, 2023
in Top Story, ಇತರೆ / Others, ಇದೀಗ, ಕರ್ನಾಟಕ
0
Congress leader Skydived  ;  70ರ ಹರೆಯದಲಿ ಸ್ಕೈ ಡೈವಿಂಗ್ ಮಾಡಿದ ಕಾಂಗ್ರೆಸ್ ನಾಯಕ..!
Share on WhatsAppShare on FacebookShare on Telegram

ಕೆಲವೊಮ್ಮೆ ಕೆಲವೊಂದು ಸಾಹಸಗಳಿಗೆ ವಯಸ್ಸಿನ ಅಂತರವಿರುವುದಿಲ್ಲ ಆದರೆ ಇನ್ನೂ ಕೆಲವರು ಹದಿಹರೆಯದಲ್ಲೂ ತಮ್ಮಿಂದ ಸಾಧ್ಯವಾಗದೆ ಇರುವುದು ಯಾವುದು ಇಲ್ಲ ನಿಮ್ಮಂತೆ ಬದುಕುತ್ತಾರೆ. ಹೀಗೆ ಜೀವನ ಸಾಗಿಸುವವರು ಇಂದಿನ ತಲೆಮಾರಿನ ಯುವಕ ಯುವತಿಯರು ನಾಚುವಂತಹ ಅದ್ಭುತವಾದ ಸಾಹಸಗಳನ್ನು ಮಾಡುತ್ತಲೇ ಇರುತ್ತಾರೆ ಅಂತಹ ಸಾಹಸಿಗಳು ಮುಂದಿನ ಪೀಳಿಗೆಗೆ ಮಾದರಿಯಾಗಿ ಇರುತ್ತಾರೆ.

ADVERTISEMENT

ಇನ್ನು ಇಂತಹ ಸಾಹಸಿಗಳು ಕೇವಲ ವೃತ್ತಿಪರ ಸಾಹಸಿಗಳಾಗಿ ಮಾತ್ರ ಇರ್ತಾರೆ ಅಂತ ನೀವೇನಾದ್ರೂ ಅಂದುಕೊಂಡರೆ ಅದು ನಿಮ್ಮ ತಪ್ಪು ಕಲ್ಪನೆ ಆಗಿರುತ್ತೆ. ಹೌದು ಇತ್ತೀಚಿಗೆ ವೃತ್ತಿಪರಲ್ಲದವರು ಕೂಡ ಅದ್ಭುತವಾದ ಮೂಲಕ ಜನಸಾಮಾನ್ಯರ ಹುಬ್ಬೆರುವಂತೆ ಮಾಡುತ್ತಾರೆ.

ಅದರಲ್ಲೂ ನಾವು ಇವತ್ತು ಹೇಳೋದಕ್ಕೆ ಹೊರಟಿರೋದು 70ರ ಹರೆಯದ ಕಾಂಗ್ರೆಸ್ ನಾಯಕ ಹಾಗೂ ಆರೋಗ್ಯ ಸಚಿವರು ಒಬ್ಬರ ಕಥೆ. ಹೌದು ಇವರು ವಯಸ್ಸು 70 ಹೆಸರು ಟಿ ಎಸ್ ಸಿಂಗ್ ದಿಯೋ ಇವರು ಛತ್ತೀಸ್‌ಘಡದ ಆರೋಗ್ಯ ಸಚಿವರು ಇದೀಗ ಇವರ ಸಾಹಸ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಆಸ್ಟ್ರೇಲಿಯಾದಲ್ಲಿ ಸ್ಕೈ ಡೈವಿಂಗ್ ಮಾಡುವ ಮೂಲಕ ನೆಟ್ಟಿಗರು ಹಾಗೂ ತಮ್ಮ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದ್ದಾರೆ. ಅನುಭವಿ ಮಾರ್ಗದರ್ಶಕರ ನೆರವಿನೊಂದಿಗೆ ಸ್ಕೈ ಡೈವ್ ಮಾಡುವ ಮೂಲಕ ತಮ್ಮ ಜೀವನೋತ್ಸಾಹ ಎಂತಹದ್ದು ಎಂಬುದನ್ನ ಈ ಕೈ ನಾಯಕ ತೋರಿಸಿಕೊಟ್ಟಿದ್ದಾರೆ.

ಮಾರ್ಗದರ್ಶಕರ ಸೂಚನೆಯಂತೆ ಟಿಎಸ್ ಸಿಂಗ್ ಸ್ಕೈ ಡೈ ಸೂಟ್ ಅನ್ನ ಧರಿಸಿದ್ರುವ ಸ್ಕೈ ಡೈವ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಮಾರ್ಗದರ್ಶಕರ ಸೂಚನೆಯಂತೆ ಸ್ಕೈ ಡೈವ್ ಮಾಡಿದ್ದಾರೆ.

ಟಿಎಸ್ ಸಿಂಗ್ ಈ ಸಾಹಸವನ್ನು ಚತ್ತೀಸಘಡ ಸಿಎಂ ಭೂಪೇಶ್ ಬಾಗೆಲ್ ಅವರು ಮೆಚ್ಚಕೊಂಡಿದ್ದಾರೆ. “ಮಹಾರಾಜ್ ಸಾಬ್ ನೀವು ಅತ್ಯುತ್ತಮ ಮೈಲಿಗಲ್ಲನ್ನ ಸಾಧಿಸಿದ್ದೀರಿ. ನಿಮ್ಮ ಈ ಜೀವನ ಉತ್ಸಾಹ ಯಾವತ್ತೂ ಹೀಗೆ ಉತ್ತುಂಗದಲ್ಲಿರಲಿ ಅಂತ ಟ್ವೀಟ್ ಮಾಡಿದ್ದಾರೆ. ಇನ್ನು ಟಿ.ಎಸ್. ಸಿಂಗ್ ಅವರ ಈ ಸಾಧನೆಗೆ ಹಲವು ನಾಯಕರು, ಬೆಂಬಲಿಗರು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಇಳಿ ವಯಸ್ಸಿನಲ್ಲೂ ಉತ್ಸಾಹ ಚಿಲುಮೆಯಾಗಿ, ತೋರಿದ ಧೈರ್ಯ ಸಾಹಸ ಎಲ್ಲರಿಗೂ ಮಾದರಿ ಎಂದಿದ್ದಾರೆ.

ಒಟ್ಟಾರೆಯಾಗಿ ಟಿಎಸ್ ಸಿಂಗ್ ಅವರ ಈ ಸಾಧನೆಗೆ ಛತ್ತೀಸ್ಗಡದ ರಾಜಕಾರಣಿಗಳು ಸಾರ್ವಜನಿಕರು ಅಭಿಮಾನಿಗಳು ವ್ಯಾಪಕವಾದ ಮೆಚ್ಚುಗೆ ಹಾಗು ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ

Tags: AustraliaCongress leader SkydivedCongress Partysky's reachSkydivedskydivingT S Singhdeo
Previous Post

Director Anurag Kashyap : ತಮಿಳಿನ ಸ್ಟಾರ್ ನಟನ ಬಗ್ಗೆ ನಿರ್ದೇಶಕ ಅನುರಾಗ ಕಶ್ಯಪ್ ಬೇಸರ..!

Next Post

ಅಧಿವೇಶನ ಆರಂಭಕ್ಕೂ ಮುನ್ನ ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು

Related Posts

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
0

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ...

Read moreDetails
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
Next Post
ಅಧಿವೇಶನ ಆರಂಭಕ್ಕೂ ಮುನ್ನ ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಅಧಿವೇಶನ ಆರಂಭಕ್ಕೂ ಮುನ್ನ ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು

Please login to join discussion

Recent News

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada