• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗ್ಯಾರಂಟಿ ಅಸ್ತ್ರ ಬಿಟ್ಟ ಮೋದಿ ವಿರುದ್ಧ ಕಾಂಗ್ರೆಸ್‌ ಲೀಡರ್ಸ್‌ ಗರಂ..!

ಪ್ರತಿಧ್ವನಿ by ಪ್ರತಿಧ್ವನಿ
November 2, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕಾಂಗ್ರೆಸ್‌ ಪಕ್ಷದಲ್ಲಿ ಗ್ಯಾರಂಟಿ ವಿಚಾರ ತಿರುಗುಬಾಣ ಆಗುವ ಸಾಧ್ಯತೆಗಳು ಕಾಣಿಸುತ್ತಿವೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣವನ್ನು ಕಡಿತ ಮಾಡುವ ಬಗ್ಗೆ ಚಿಂತನೆ ನಡೀತಿದೆ. ಅವಶ್ಯಕತೆ ಇಲ್ಲದವರಿಗೆ ಉಚಿತ ಬಸ್‌ ವ್ಯವಸ್ಥೆ ತೆಗೆಯುವ ಬಗ್ಗೆ ಚಿಂತನೆ ನಡೆದಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದ ಒಂದು ಹೇಳಿಕೆ ರಾಜಕಾರಣದ ಮೇಲೆ ಪ್ರಭಾವ ಬೀರುವ ಆತಂಕ ಸೃಷ್ಟಿಸಿದೆ. ಡಿ.ಕೆ ಶಿವಕುಮಾರ್‌ ಮಾತನ್ನೇ ಅಸ್ತ್ರವಾಗಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ADVERTISEMENT

ಕರ್ನಾಟಕದಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಕಿತ್ತಾಟದ ಬಗ್ಗೆ ಪ್ರಸ್ತಾಪ ಮಾಡಿರುವ ಮೋದಿ, ಅಭಿವೃದ್ಧಿ ಬದಲು ರಾಜ್ಯವನ್ನ ಲೂಟಿ ಮಾಡುತ್ತಿದೆ. ಈಗ ಇರುವ ಸ್ಕೀಮ್‌ಗಳನ್ನ ಹಿಂಪಡೆಯಲು ಹೊರಟಿದ್ದಾರೆ ಎಂದು ಟೀಕಿಸಿದ್ದರು.ಇನ್ನು ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ.ಸಾಲ ಮನ್ನಾಕ್ಕಾಗಿ ತೆಲಂಗಾಣ ರೈತರು ಕಾಯುತ್ತಿದ್ದಾರೆ.ಛತ್ತೀಸ್‌ಗಢ, ರಾಜಸ್ಥಾನದಲ್ಲಿ ಕೆಲ ಭರವಸೆ ನೀಡಿದ್ದರು. ಆದ್ರೆ ಭರವಸೆಗಳು 5 ವರ್ಷಗಳಾದ್ರೂ ಜಾರಿಯಾಗಲಿಲ್ಲ. ಹಿಮಾಚಲ, ಕರ್ನಾಟಕದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಡುತ್ತಿದೆ.ಜನರೆದುರು ಕಾಂಗ್ರೆಸ್‌ ನಕಲಿ ಭರವಸೆಗಳ ಅನಾವರಣ ಆಗ್ತಿದೆ ಎಂದಿದ್ದರು.

ಪ್ರಧಾನಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಗ್ಯಾರಂಟಿ ಸ್ಕೀಂ ಬಗ್ಗೆ ಪ್ರಧಾನಿ ಮೋದಿ ಲೇವಡಿಗೆ ಸಿಎಂ ತಿರುಗೇಟು ನೀಡಿದ್ದು, ಕಾಂಗ್ರೆಸ್‌ ಕೊಟ್ಟ ಭರವಸೆ ಎಲ್ಲವನ್ನೂ ಈಡೇರಿಸಿದ್ದೇವೆ. ಗ್ಯಾರಂಟಿ ಸ್ಕೀಂಗೆ 56 ಸಾವಿರ ಕೋಟಿಗೂ ಹೆಚ್ಚು ಮೀಸಲು ಇಟ್ಟಿದ್ದೇವೆ. ಶೇಕಡ 40ರಷ್ಟು ಕಮಿಷನ್​ ಮೂಲಕ ಬಿಜೆಪಿ ರಾಜ್ಯವನ್ನು ಲೂಟಿ ಮಾಡಿದೆ.

ಬೆರಳು ಮಾಡುವ ಮುನ್ನ ಬಿಜೆಪಿಯತ್ತ ನೋಡಿ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಮೋದಿಯವರೇ ಹಳದಿ ಕನ್ನಡಕದಿಂದ ನೋಡಬೇಡಿ. ರಾಜ್ಯದ ಅಭಿವೃದ್ದಿ ಮಾದರಿಯನ್ನು ಅರ್ಥ ಮಾಡಿಕೊಳ್ಳಿ. ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ವಿ ಅನುಷ್ಠಾನ ಆಗಿದೆ. ತೆರಿಗೆ ಸಂಗ್ರಹ ಹೆಚ್ಚಾಗಿದೆ, ಆರ್ಥಿಕತೆಗೆ ಬಲ ಸಿಕ್ಕಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು. ಆದರೆ ನೀವು ಸುಳ್ಳಿನ ಬಾಣಗಳಿಂದ ಕನ್ನಡಿಗರನ್ನು ಅವಮಾನಿಸಿದ್ದೀರಿ.ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕೂಡ ಕಿಡಿ ಕಾರಿದ್ದು, ಎಕ್ಸ್ ಮೂಲಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನಿಡಿದ್ದಾರೆ. 140 ಕೋಟಿ ಭಾರತೀಯರ ಮೇಲಿನ ಕ್ರೂರ ಜೋಕ್ ಎಂದು ವ್ಯಂಗ್ಯವಾಡಿದ್ದಾರೆ. ಸಬ್​ ಕಾ ಸಾಥ್, ಸಬ್​ ಕಾ ವಿಕಾಸ್ ಏನಾಯ್ತು..? ನೀರವ್ ಮೋದಿ, ಚೋಕ್ಸಿ, ಮಲ್ಯ ಪರಾರಿಗೆ ಸಹಕಾರ ಕೊಟ್ಟಿದ್ದು ಯಾರು ಎಂದು ಎಕ್ಸ್‌ ಮೂಲಕ ಪ್ರಧಾನಿ ಮೋದಿಗೆ ವ್ಯಂಗ್ಯವಾಡಿದ್ದಾರೆ. ಎಲೆಕ್ಟೋರಲ್ ಬಾಂಡ್‌ಗಳ ಮೂಲಕ ಲೂಟಿ ಮಾಡಿದ್ರಿ, ನಾವು ಲಂಚ ತಿನ್ನಲ್ಲ, ತಿನ್ನಲು ಬಿಡಲ್ಲ ಅಂತ ಹೇಳಿದ್ರಿ, ನಿಮ್ಮ ವಿಕಸಿತ ಭಾರತ ಎಲ್ಲಿವರೆಗೆ ಬಂದಿದೆ..? ನಿಮ್ಮ ಅಚ್ಚೇ ದಿನ್ ಏನಾಯ್ತು ಪ್ರಧಾನಿಯವರೇ..? ವರ್ಷಕ್ಕೆ 2 ಕೋಟಿ ಉದ್ಯೋಗಗಳ ಭರವಸೆ ಏನಾಯ್ತು..? ಎಂದು ಕುಟುಕಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್‌ ಕೂಡ ಕಿಡಿ ಕಾರಿದ್ದು, ರಾಜ್ಯದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಮೋದಿ ಅವರನ್ನು ಅವರದೇ ಕಚೇರಿ ದಾರಿತಪ್ಪಿಸಿದೆ ಎಂದಿದ್ದಾರೆ. ವಿವಿಧ ರಾಜ್ಯಗಳ ಚುನಾವಣಾ ಸೋಲಿನ ಭಯದಿಂದಾಗಿ ಅನಾವಶ್ಯಕ ವಾಗ್ದಾಳಿ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಯೋಜನೆಗಳನ್ನು ಹಿಂದಕ್ಕೆ ಪಡೆದ ಇತಿಹಾಸವಿಲ್ಲ ಎಂದು ಬೆನ್ನು ತಟ್ಟಿಕೊಂಡಿದ್ದಾರೆ.

Tags: against ModiCM Siddaramaiah‌Congress leaders are furiousCongress PartyDCM DK Shivakumarfree bus travel for womenguarantee issue
Previous Post

ಒಡಿಶಾದ ಕರಕುಶಲ ವಸ್ತುಗಳಿಗೆ ಹೆಸರಾದ ಪಿಪಿಲಿ ಗ್ರಾಮ ನಿರ್ಲಕ್ಷ್ಯ ; ಅಭಿವೃದ್ದಿಗೆ ಕರಕುಶಲ ಕರ್ಮಿಗಳ ಆಗ್ರಹ

Next Post

ದರ್ಶನ್‌ಗೆ ಸರ್ಜರಿ ಯಾವತ್ತು..? BGS ವೈದ್ಯರು ಮಾಡಿದ ನಿರ್ಧಾರ ಏನು..?

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
Next Post

ದರ್ಶನ್‌ಗೆ ಸರ್ಜರಿ ಯಾವತ್ತು..? BGS ವೈದ್ಯರು ಮಾಡಿದ ನಿರ್ಧಾರ ಏನು..?

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada