• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಜೆಪಿ ರಾಷ್ಟ್ರಧ್ಯಕ್ಷ ಹಾಗೂ ಹರಿಯಾಣ ಸಿಎಂ ಭೇಟಿ ಮಾಡಿದ ಉಚ್ಚಾಟಿತ ಕಾಂಗ್ರೆಸ್ ಶಾಸಕ

ಪ್ರತಿಧ್ವನಿ by ಪ್ರತಿಧ್ವನಿ
July 24, 2022
in ದೇಶ, ರಾಜಕೀಯ
0
ಬಿಜೆಪಿ ರಾಷ್ಟ್ರಧ್ಯಕ್ಷ ಹಾಗೂ ಹರಿಯಾಣ ಸಿಎಂ ಭೇಟಿ ಮಾಡಿದ ಉಚ್ಚಾಟಿತ ಕಾಂಗ್ರೆಸ್ ಶಾಸಕ
Share on WhatsAppShare on FacebookShare on Telegram

ಹರಿಯಾಣದ ಅದಂಪುರ್ ಕ್ಷೇತ್ರದ ಉಚ್ಚಾಟಿತ ಕಾಂಗ್ರೆಸ್ ಶಾಸಕ ಕುಲದೀಪ್ ಬಿಷ್ಣೋಯ್ ಭಾನುವಾರ ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಹರಿಯಾ ಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ADVERTISEMENT

ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಅಡ್ಡ ಮತದಾನ ಮಾಡಿದ ಪರಿಣಾಮ ಕಾಂಗ್ರೆಸ್ ಅವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿತ್ತು.

ಕಳೆದ ಎರಡು ವಾರಗಳ ಅವಧಿಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆ ಇದು ಅವರ ಎರಡನೇ ಭೇಟಿಯಾಗಿದೆ. ಜುಲೈ 10ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಕುಲದೀಪ್ ಮಾತುಕತೆ ನಡೆಸಿದ್ದರು.

ಬಳಿಕ ಮಾತನಾಡಿದ ಬಿಷ್ಣೋಯ್ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಹಾಗೂ ಹರಿಯಾಣದ ಅಭಿವೃದ್ದಿ ಕಾರ್ಯಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳುತ್ತಾ ಸಿಎಂ ಖಟ್ಟರ್ ಹಾಗು ಬಿಜೆಪಿ ಹೈಕಮಾಂಡ್ರನ್ನು ಹಾಡಿ ಹೊಗಳಿದ್ದಾರೆ.

ಎರಡು ತಿಂಗಳ ಹಿಂದೆ ನಡೆದ ಹರಿಯಾಣ ಕಾಂಗ್ರೆಸ್ ಅಧ್ಯಕ್ಷರ ನೂತನ ನೇಮಕಾತಿ ರೇಸ್ನಲ್ಲಿ ಕುಲದೀಒ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತಾದರು ಸಹ ಕಡೆಯ ಕ್ಷಣದಲ್ಲಿ ಮಾಜಿ ಸಿಎಂ ಹೂಡಾ ಆಪ್ತ ಉದಯ್ ಭನ್ಗೆ ಕೈ ಸೇರಿತ್ತು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಕುತೂಹಲ ಮೂಡಿಸಿದ ಖರ್ಗೆ-ಪರಂ ಭೇಟಿ

Next Post

ಲೈಸನ್ಸ್ ಪಡೆಯದ ಕಾರ್ಖಾನೆಗಳ ಸಮೀಕ್ಷೆಗೆ ಸಚಿವ ಹಾಲಪ್ಪ ಆಚಾರ್ ಸೂಚನೆ

Related Posts

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..
Top Story

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

by ಪ್ರತಿಧ್ವನಿ
June 16, 2026
0

ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಎಸ್‌.ಎಸ್. ಗಣೇಶ್ ಅವರನ್ನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಸಚಿವ ಈಶ್ವರ್‌ ಖಂಡ್ರೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ....

Read moreDetails
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

June 16, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

June 16, 2026
ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

June 16, 2026
ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆ ಬಿಜೆಪಿ-ಜೆಡಿಎಸ್‌ ಕೂಸು, ನಮ್ಮದಲ್ಲ: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್

ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆ ಬಿಜೆಪಿ-ಜೆಡಿಎಸ್‌ ಕೂಸು, ನಮ್ಮದಲ್ಲ: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್

June 16, 2026
Next Post
ಲೈಸನ್ಸ್ ಪಡೆಯದ ಕಾರ್ಖಾನೆಗಳ ಸಮೀಕ್ಷೆಗೆ ಸಚಿವ ಹಾಲಪ್ಪ ಆಚಾರ್ ಸೂಚನೆ

ಲೈಸನ್ಸ್ ಪಡೆಯದ ಕಾರ್ಖಾನೆಗಳ ಸಮೀಕ್ಷೆಗೆ ಸಚಿವ ಹಾಲಪ್ಪ ಆಚಾರ್ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada