• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನ ಪ್ರಚಾರದ ಓಟ, ಕುರುಡುಮಲೈ ಗಣೇಶನಿಂದ ಆರಂಭ!

ಪ್ರತಿಧ್ವನಿ by ಪ್ರತಿಧ್ವನಿ
April 6, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಕಾಂಗ್ರೆಸ್‌ನ ಪ್ರಚಾರದ ಓಟ, ಕುರುಡುಮಲೈ ಗಣೇಶನಿಂದ ಆರಂಭ!
Share on WhatsAppShare on FacebookShare on Telegram

2024 ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ತನ್ನದೇ ಆದ ರೀತಿಯಲ್ಲಿ ಕಾರ್ಯತಂತ್ರಗಳನ್ನು ಮಾಡಿಕೊಂಡಿದ್ದು, ಈ ಬಾರಿ ಬಿಜೆಪಿಯನ್ನು ರಾಜ್ಯದಲ್ಲಿ ಕಟ್ಟಿ ಹಾಕಲೇಬೇಕೆಂದು ಪಣತೊಟ್ಟು ಪ್ರಚಾರದ ಕಾರ್ಯವನ್ನು ಆರಂಭಿಸುತ್ತಿದೆ. ನಾಳೆ ಅಧಿಕೃತವಾಗಿ 2024 ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಕೋಲಾರ ಜಿಲ್ಲೆಯ ಕುರುಡುಮಲೈ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದು, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜುಗಲ್‌ಬಂದಿ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ.

ADVERTISEMENT

ನಾಳೆ ಬೆಳಿಗ್ಗೆ 11 ಘಂಟೆಗೆ ಕೋಲಾರದ ಹೆಲಿಪ್ಯಾಡ್‌ಗೆ ಆಗಮಿಸುವ ಉಭಯ ನಾಯಕರುಗಳು, ರಸ್ತೆ ಮೂಲಕ 11:30 ರ ಸುಮಾರಿಗೆ ದೇವಾಲಯವನ್ನು ತಲುಪಲಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಬಾರಿಯ ಚುನಾವಣೆಯಲ್ಲಿ ಗೆಲುವು ನಮಗೆ ಧಕ್ಕಬೇಕೆಂದು ಹರಕೆ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ.

ಮೊದಲ ಹಂತದ 14 ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣು!

ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಹಳೆಯ ಮೈಸೂರು ಭಾಗದ ಚಾಮರಾಜನಗರ, ಮೈಸೂರು-ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಮೊದಲ 14 ಕ್ಷೇತ್ರಗಳ ಪೈಕಿ ಕನಿಷ್ಠ 10 ಸ್ಥಾನ, ಗರಿಷ್ಠ 12 ಸ್ಥಾನಗಳಿಸೋಣ. ಬಳಿಕ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಬಗ್ಗೆ ಯೋಚಿಸೋಣ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.*ಕಾಂಗ್ರೆಸ್‌ನ ಪ್ರಚಾರದ ಓಟ, ಕುರುಡುಮಲೈ ಗಣೇಶನಿಂದ ಆರಂಭ!* 2024 ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ತನ್ನದೇ ಆದ ರೀತಿಯಲ್ಲಿ ಕಾರ್ಯತಂತ್ರಗಳನ್ನು ಮಾಡಿಕೊಂಡಿದ್ದು, ಈ ಬಾರಿ ಬಿಜೆಪಿಯನ್ನು ರಾಜ್ಯದಲ್ಲಿ ಕಟ್ಟಿ ಹಾಕಲೇಬೇಕೆಂದು ಪಣತೊಟ್ಟು ಪ್ರಚಾರದ ಕಾರ್ಯವನ್ನು ಆರಂಭಿಸುತ್ತಿದೆ. ನಾಳೆ ಅಧಿಕೃತವಾಗಿ 2024 ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಕೋಲಾರ ಜಿಲ್ಲೆಯ ಕುರುಡುಮಲೈ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದು, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜುಗಲ್‌ಬಂದಿ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ನಾಳೆ ಬೆಳಿಗ್ಗೆ 11 ಘಂಟೆಗೆ ಕೋಲಾರದ ಹೆಲಿಪ್ಯಾಡ್‌ಗೆ ಆಗಮಿಸುವ ಉಭಯ ನಾಯಕರುಗಳು, ರಸ್ತೆ ಮೂಲಕ 11:30 ರ ಸುಮಾರಿಗೆ ದೇವಾಲಯವನ್ನು ತಲುಪಲಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಬಾರಿಯ ಚುನಾವಣೆಯಲ್ಲಿ ಗೆಲುವು ನಮಗೆ ಧಕ್ಕಬೇಕೆಂದು ಹರಕೆ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ. *ಮೊದಲ ಹಂತದ 14 ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣು!* ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಹಳೆಯ ಮೈಸೂರು ಭಾಗದ ಚಾಮರಾಜನಗರ, ಮೈಸೂರು-ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಮೊದಲ 14 ಕ್ಷೇತ್ರಗಳ ಪೈಕಿ ಕನಿಷ್ಠ 10 ಸ್ಥಾನ, ಗರಿಷ್ಠ 12 ಸ್ಥಾನಗಳಿಸೋಣ. ಬಳಿಕ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಬಗ್ಗೆ ಯೋಚಿಸೋಣ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

Tags: 2024loksabhacampaignCongressstrategyDKShivakumarkarnatakapoliticsKolarelectionsPoliticalideologypoliticalpartiesPoliticalstandrahulgandhisiddaramaiah
Previous Post

ಸದ್ದಿಲ್ಲದೆ ಆಪರೇಷನ್ ಶುರು ಮಾಡಿದ ಗಾಲಿ ಜನಾರ್ದನ ರೆಡ್ಡಿ.

Next Post

ತೇಜಸ್ವಿ ಸೂರ್ಯ ಆಸ್ತಿ ಶೇ30 ರಷ್ಟು ಏರಿಕೆ.. ಡೈನಾಮಿಕ್ ಸಂಸದನ ಒಟ್ಟು ಆಸ್ತಿ ಎಷ್ಟು ಗೊತ್ತಾ..?

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ತೇಜಸ್ವಿ ಸೂರ್ಯ ಆಸ್ತಿ ಶೇ30 ರಷ್ಟು ಏರಿಕೆ.. ಡೈನಾಮಿಕ್ ಸಂಸದನ ಒಟ್ಟು ಆಸ್ತಿ ಎಷ್ಟು ಗೊತ್ತಾ..?

ತೇಜಸ್ವಿ ಸೂರ್ಯ ಆಸ್ತಿ ಶೇ30 ರಷ್ಟು ಏರಿಕೆ.. ಡೈನಾಮಿಕ್ ಸಂಸದನ ಒಟ್ಟು ಆಸ್ತಿ ಎಷ್ಟು ಗೊತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada