• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪೇಸಿಎಂ ಪೋಸ್ಟರ್‌ ಅಂಟಿಸಿದ ಕೈ ನಾಯಕರು: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರ ಬಂಧನ-ಬಿಡುಗಡೆ

Any Mind by Any Mind
October 28, 2022
in ಕರ್ನಾಟಕ
0
ಪೇಸಿಎಂ ಪೋಸ್ಟರ್‌ ಅಂಟಿಸಿದ ಕೈ ನಾಯಕರು: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರ ಬಂಧನ-ಬಿಡುಗಡೆ
Share on WhatsAppShare on FacebookShare on Telegram

ರಾಜ್ಯ ಸರ್ಕಾರದ ವಿರುದ್ಧದ ರಾಜಕೀಯ ಅಭಿಯಾನವಾಗಿ  ಬೆಂಗಳೂರಿನಲ್ಲಿ ಪೇ ಸಿಎಂ ಪೋಸ್ಟರ್ ಅಂಟಿಸಲು ಮುಂದಾದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ನಂತರ ಬಿಡುಗಡೆಗೊಳಿಸಿದರು.

ADVERTISEMENT

ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ ಅಂಟಿಸಲು ಮುಂದಾದ ವೇಳೆ, ಪೋಸ್ಟರ್ ಕಸಿದುಕೊಂಡ ಪೊಲೀಸರು, ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸಂವಹನ ಮತ್ತು ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಮತ್ತಿತರ ಮುಖಂಡರು ಬೆಂಗಳೂರಿನ ರೇಸ್ ಕೋರ್ಸ್ ಸಮೀಪ ಪೇ ಸಿಎಂ ಪೋಸ್ಟರ್ ಅಂಟಿಸಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪೊಲೀಸರು ಪ್ರತಿಭಟನೆನಿರತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು ಎಂದು ಕಾಂಗ್ರೆಸ್‌ ತಿಳಿಸಿದೆ.

ಈ ಹಿಂದೆ ಪೇಸಿಎಂ ಪೋಸ್ಟರ್‌ ಅನ್ನು ಅಂಟಿಸಿದ ಆರೋಪದ ಮೇಲೆ ರಾತ್ರೋ ರಾತ್ರಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ನಾಯಕರು ಬೀದಿಗಿಳಿದಿದ್ದರು.

Previous Post

ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ

Next Post

ರೋಹಿತ್ ಅಬ್ಬರಕ್ಕೆ ಮಂಕಾದ ಆಸ್ಟ್ರೇಲಿಯಾ: ಭಾರತಕ್ಕೆ 6 ವಿಕೆಟ್ ರೋಚಕ ಜಯ

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post
ರೋಹಿತ್ ಅಬ್ಬರಕ್ಕೆ ಮಂಕಾದ ಆಸ್ಟ್ರೇಲಿಯಾ: ಭಾರತಕ್ಕೆ 6 ವಿಕೆಟ್ ರೋಚಕ ಜಯ

ರೋಹಿತ್ ಅಬ್ಬರಕ್ಕೆ ಮಂಕಾದ ಆಸ್ಟ್ರೇಲಿಯಾ: ಭಾರತಕ್ಕೆ 6 ವಿಕೆಟ್ ರೋಚಕ ಜಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada