• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಹಿರಂಗ ಸಭೆಗೆ ಮುಂದಾದ ಕಾಂಗ್ರೆಸ್‌ ಬಂಡಾಯ ನಾಯಕರು

by
March 17, 2021
in ದೇಶ
0
ಬಹಿರಂಗ ಸಭೆಗೆ ಮುಂದಾದ ಕಾಂಗ್ರೆಸ್‌ ಬಂಡಾಯ ನಾಯಕರು
Share on WhatsAppShare on FacebookShare on Telegram

ಕಳೆದ ಕೆಲವು ತಿಂಗಳುಗಳಿಂದ ಹೊಸ‌ಬೇಡಿಕೆಗಳನ್ನು‌ ಮುಂದಿಟ್ಟು ಪಕ್ಷವನ್ನು ಇರುಸುಮುರಿಸಿಗೆ‌ ಒಳಗಾಗಿಸಿರುವ ಕಾಂಗ್ರೆಸ್ ಬಂಡಾಯ ನಾಯಕರು ತಮ್ಮ ಸಮಸ್ಯೆಗಳನ್ನು ಸಾರ್ವಜನಿಕರ ಮುಂದಿಡಲು ನಿರ್ಧರಿಸಿದ್ದಾರೆ.

ADVERTISEMENT

ಇತ್ತೀಚೆಗೆ ರಾಜ್ಯಸಭೆಯಿಂದ ನಿವೃತ್ತರಾದ ಗುಲಾಂ ನೆಬಿ ಆಜಾದ್ ಅವರಿಗೆ ಜಮ್ಮುವಿನಲ್ಲಿ ಆಯೋಜಿಸಲಾಗಿರುವ ಸನ್ಮಾನ ಸಭೆಯಲ್ಲಿ ಜಿ-23 ನಾಯಕರ ಗುಂಪು ಎಂದೇ ಕರೆಯಲ್ಪಡುವ ಬಂಡಾಯ ಕಾಂಗ್ರೆಸಿಗರ ಗುಂಪು ತನ್ನ ಅಹವಾಲು ಸಲ್ಲಿಸಲಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯ ‘ಬಹುಸಂಖ್ಯಾತವಾದದ’ ವಿರುದ್ಧ ಪ್ರಗತಿಪರ ಶಕ್ತಿಗಳನ್ನು ಒಟ್ಟುಗೂಡಿಸಲು ಕಾಂಗ್ರೆಸ್ ವಿಫಲವಾಗಿದೆ ಎಂಬುವುದರ ಬಗ್ಗೆ ಚರ್ಚೆಯಾಗಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಟೈಂಸ್ ಆಫ್ ಇಂಡಿಯಾ ವರದಿ ಮಾಡಿದೆ.

ಹರಿದ ಬಟ್ಟೆಗಳಂತೆ ಹಂಚಿ ಹೋಗಿರುವ ಕಾಂಗ್ರೆಸ್‌‌ನಂತಹ ಪ್ರಗತಿಪರ ಪಕ್ಷಗಳನ್ನು ಒಟ್ಟುಗೂಡಿಸಲು ದೇಶಾದ್ಯಂತ ಇಂತಹ ‘ರಾಜಕೀಯೇತರ ವೇದಿಕೆ’ಗಳನ್ನು ಆಯೋಜಿಸಲಾಗುವುದು ಮತ್ತು ಈ ಅಭಿಯಾನವು ಕಾಶ್ಮೀರದಿಂದ ಆರಂಭವಾಗಿ ಕನ್ಯಾಕುಮಾರಿಯವರೆಗೆ ಹಬ್ಬಲಿದೆ ಎಂದು ನಾಯಕರ ಗುಂಪು ಹೇಳಿಕೊಂಡಿದೆ. ಹರ್ಯಾಣಾದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡ ಅವರ ಭದ್ರಕೋಟೆಯಾದ ಕುರುಕ್ಷೇತ್ರದಲ್ಲಿ ರ‍್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮುವಿನಲ್ಲಿ ನಡೆಯುವ ಸಮಾರಂಭದಲ್ಲಿ ಆನಂದ್ ಶರ್ಮಾ, ಹೂಡಾ, ಕಪಿಲ್ ಸಿಬಲ್, ವಿವೇಕ್ ಟಂಖಾ ಮತ್ತು ಮನೀಶ್ ತಿವಾರಿ, ಮತ್ತು ಶಶಿ ತರೂರ್ ಮತ್ತು ಅಖಿಲೇಶ್ ಸಿಂಗ್ ಮುಂತಾದ ಪ್ರಮುಖರು ಭಾಗವಹಿಸುವ ಸಾಧ್ಯತೆಗಳಿವೆ.

ಈ ಬೆಳವಣಿಗೆಯು ಅನೇಕರಿಗೆ ಆಶ್ಚರ್ಯವನ್ನುಂಟು ಮಾಡಿದ್ದು, ಜೂನ್‌ನಲ್ಲಿ ಆಂತರಿಕ ಚುನಾವಣೆಗಳನ್ನು ನಡೆಸುವ ಸಿಡಬ್ಲ್ಯುಸಿ ನಿರ್ಧಾರವು ಸಾಂಸ್ಥಿಕ ಸುಧಾರಣೆಗಳಿಗಾಗಿ ಜಿ -23ರ ಬೇಡಿಕೆಯಿಂದ ಉಂಟಾದ ವಿವಾದವನ್ನು ಬಗೆಹರಿಸಿದೆ ಎಂದೇ ಇದುವರೆಗೆ ನಂಬಲಾಗಿತ್ತು.

ಗುಜರಾತ್ ನಗರ ಚುನಾವಣೆಯಲ್ಲಿನ ಸೋಲು ಮತ್ತು ಪುದುಚೇರಿ ಸರ್ಕಾರದ ಪತನವು ಬಿಜೆಪಿಗೆ ಎದುರಾಗಿ ಕಾಂಗ್ರೆಸ್‌ನ ಕಾರ್ಯತಂತ್ರವು ವಿಫಲವಾಗಿರುವುದನ್ನು ಸಾಬೀತು ಪಡಿಸುತ್ತದೆ ಎಂದು ಗುಂಪಿನ ಸದಸ್ಯರೊಬ್ಬರು ಹೇಳಿದದ್ದಾರೆ. ಪಕ್ಷದ ಪ್ರಮುಖ ಕಾರ್ಯಗಳಿಗೆ ಉಸ್ತುವಾರಿ ವಹಿಸುವ ವ್ಯವಸ್ಥಾಪಕರ ಆಯ್ಕೆಯ ಬಗ್ಗೆ ಗಂಭೀರ ಆರೋಪಗಳಿವೆ. ಡಿಎಂಕೆ ಜೊತೆಗಿನ ಮಾತುಕತೆಗೆ ಪಾಯಿಂಟ್‌ಮ್ಯಾನ್ ಆಗಿದ್ದ ಆಜಾದ್ ಅವರನ್ನೂ ಈಗ ಕಡೆಗಣಿಸಲಾಗಿದೆ. ” ನಾವು ರಾಜಕೀಯವನ್ನು ಗಂಭೀರವಾಗಿ ಪರಿಗಣಿಸಬೇಕಾದ ತುರ್ತಿನ ಸಂದೇಶವನ್ನು ನಾವು ಪಕ್ಷಕ್ಕೆ ತಲುಪಿಸುತ್ತಿದ್ದೇವೆ” ಎಂದು ಸಂಸದರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.

ಜಮ್ಮುವಿನ ಸಮಾವೇಶದ ನಂತರ, ಈ ನಾಯಕರು ಸಾರ್ವಜನಿಕರೊಂದಿಗೆ ತಮ್ಮ ಅಹವಾಲು ಸಲ್ಲಿಸಲಿದ್ದಾರೆ. ಇದು ಈಗಾಗಲೇ ಕಠಿಣ ಸಮಯವನ್ನು ಎದುರಿಸುತ್ತಿರುವ ಕಾಂಗ್ರೆಸ್ಸಿಗೆ ಗಂಭೀರ ಹೊಡೆತವನ್ನು ನೀಡಲಿದೆ. ಅಸ್ಸಾಂನಲ್ಲಿ ಬಿಜೆಪಿಯಿಂದ ಅಧಿಕಾರವನ್ನು ವಶಪಡಿಸಿಕೊಳ್ಳುವ ಮತ್ತು ಕೇರಳದಲ್ಲಿ ಎಡಪಂಥೀಯರ ವಿರುದ್ಧ ಜಯಗಳಿಸುವ ಅನಿವಾರ್ಯತೆ ಇರುವ ಪಕ್ಷ ಈಗ ಹೊಸ ಬಿಕ್ಕಟ್ಟಿಗೆ ಸಿಲುಕಿಕೊಂಡಿದೆ.

ಮೇ ತಿಂಗಳಲ್ಲಿ ಹೊರಬರಲಿರುವ ಐದು ರಾಜ್ಯಗಳ ವಿಧಾನಸಭೆ ಫಲಿತಾಂಶದಲ್ಲಿ ಈ ನಾಯಕರಯ ಹೆಚ್ಚಿನ‌ ಪರಿಣಾಮ ಬೀರಲಿದ್ದಾರೆ ಎಂದೇ ನಂಬಲಾಗಿದೆ. ನಕಾರಾತ್ಮಕ ಫಲಿತಾಂಶವು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಮೇಲೆ ಮತ್ತಷ್ಟು ಒತ್ತಡವನ್ನು ಹೇರಲಿದೆ ಮತ್ತು ಬಂಡುಕೋರರು ಹೆಚ್ಚಿನ ಬಲವನ್ನು ಪಡೆಯಬಹುದು. “ನಮ್ಮ ಸಂಖ್ಯೆಗಳು ಹೆಚ್ಚುತ್ತಿವೆ, ಪಕ್ಷವು ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಒಬ್ಬ ಬಂಡಾಯ ನಾಯಕ ಹೇಳಿದ್ದಾರೆ.

Previous Post

ಬಂಗಾಳ ಮಾತ್ರ ತನ್ನ ಸ್ವಂತ ಮಗಳನ್ನ ಬಯಸುತ್ತೆ – ಟಿಎಂಸಿ ಗೆ‌ ಗೆಲುವಿಗೆ ಬೆನ್ನೆಲುಬಾದ ಪ್ರಶಾಂತ್‌ ಕಿಶೋರ್

Next Post

ಪಶ್ಚಿಮಬಂಗಾಳ ವೇಳಾಪಟ್ಟಿ: ಆಯೋಗದ ವಿಶ್ವಾಸಾರ್ಹತೆಗೆ ಮತ್ತೆ ಸವಾಲು!

Related Posts

Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
0

ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ( Congress) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ (DK Shivakumar)ಬಣ ನಾಯಕರಿಂದ ಹೈಕಮಾಂಡ್ ಭೇಟಿ ಬಳಿಕ...

Read moreDetails
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025

ಈ ವ್ಯಕ್ತಿಯನ್ನು ಹಣಕಾಸು ಮಂತ್ರಿ ಮಾಡಿದ್ದು ನಾನು: ಹೆಚ್.ಡಿ. ದೇವೇಗೌಡ..!!

November 22, 2025
ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ  ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?

November 22, 2025

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

November 22, 2025
Next Post
ಪಶ್ಚಿಮಬಂಗಾಳ ವೇಳಾಪಟ್ಟಿ: ಆಯೋಗದ ವಿಶ್ವಾಸಾರ್ಹತೆಗೆ ಮತ್ತೆ ಸವಾಲು!

ಪಶ್ಚಿಮಬಂಗಾಳ ವೇಳಾಪಟ್ಟಿ: ಆಯೋಗದ ವಿಶ್ವಾಸಾರ್ಹತೆಗೆ ಮತ್ತೆ ಸವಾಲು!

Please login to join discussion

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada