• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ ಮೊದಲು ಮಾಡಿದ ತಪ್ಪನ್ನೇ ಮತ್ತೆ ಮಾಡದಿರಲಿ :ಸ್ವಪಕ್ಷದ ವಿರುದ್ಧವೇ ವಿನಯ್​ಕುಲಕರ್ಣಿ ಕಿಡಿ

Any Mind by Any Mind
June 4, 2023
in ರಾಜಕೀಯ
0
ಕಾಂಗ್ರೆಸ್​ ಮೊದಲು ಮಾಡಿದ ತಪ್ಪನ್ನೇ ಮತ್ತೆ ಮಾಡದಿರಲಿ :ಸ್ವಪಕ್ಷದ ವಿರುದ್ಧವೇ ವಿನಯ್​ಕುಲಕರ್ಣಿ ಕಿಡಿ
Share on WhatsAppShare on FacebookShare on Telegram

ಬೆಳಗಾವಿ : ಸಚಿವ ಸ್ಥಾನ ಸಿಗದೇ ಬುಸುಗುಡುತ್ತಿರುವ ಶಾಸಕ ವಿನಯ್​ ಕುಲಕರ್ಣಿ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಕಾಂಗ್ರೆಸ್​ ಹಿಂದೆ ಮಾಡಿದ್ದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಬೆಳಗಾವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT


ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷದಿಂದ 37 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್​ ಪಕ್ಷವು ಕೊಟ್ಟವರಿಗೆ ಮತ್ತೆ ಸಚಿವ ಸ್ಥಾನ ಕೊಡದೇ ನಮ್ಮ ಸಮುದಾಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.


ಅಲ್ಲದೇ ಸಮಾಜ ಇವೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.ಲಿಂಗಾಯತ ಸಮುದಾಯ ಕಾಂಗ್ರೆಸ್​ ಪರ ಒಲವು ಹೊಂದಿದೆ. ಆದರೆ ಈ ಸಂದರ್ಭದಲ್ಲಿ ಲಿಂಗಾಯತ ಸಮುದಾಯವನ್ನು ಕಡೆಗಣಿಸಿದರೆ ಅದು ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆಯ ಮೇಲೆ ನೇರವಾಗಿ ಪರಿಣಾಮ ಬೀರಲಿದೆ ಎಂದಿದ್ದಾರೆ.

Tags: BelgaumDharwadLingayat CommunityMinister of StateVinay Kulkarniಕಾಂಗ್ರೆಸ್​ಧಾರವಾಡಬೆಳಗಾವಿಲಿಂಗಾಯತ ಸಮುದಾಯವಿನಯ್​ ಕುಲಕರ್ಣಿಸಚಿವ ಸ್ಥಾನ
Previous Post

first priority for railways : ರೈಲ್ವೆಗೆ ಸುರಕ್ಷತೆಯೇ ಮೊದಲ ಆದ್ಯತೆ..!

Next Post

Free bus service from Puri to Kolkata : ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ : CM ನವೀನ್ ಪಟ್ನಾಯಕ್

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
Free bus service from Puri to Kolkata :  ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ : CM ನವೀನ್ ಪಟ್ನಾಯಕ್

Free bus service from Puri to Kolkata : ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ : CM ನವೀನ್ ಪಟ್ನಾಯಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada