• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಟಿಪ್ಪು ಸಿದ್ದಾಂತವನ್ನು ಕಾಂಗ್ರೆಸ್, ಒಡೆಯರ್ ಸಿದ್ದಾಂತವನ್ನು ಬಿಜೆಪಿ ಬೆಂಬಲಿಸುತ್ತದೆ: ಸಿ.ಟಿ ರವಿ

ಪ್ರತಿಧ್ವನಿ by ಪ್ರತಿಧ್ವನಿ
February 9, 2023
in Top Story, ರಾಜಕೀಯ
0
ಟಿಪ್ಪು ಸಿದ್ದಾಂತವನ್ನು ಕಾಂಗ್ರೆಸ್, ಒಡೆಯರ್ ಸಿದ್ದಾಂತವನ್ನು ಬಿಜೆಪಿ ಬೆಂಬಲಿಸುತ್ತದೆ: ಸಿ.ಟಿ ರವಿ
Share on WhatsAppShare on FacebookShare on Telegram

ಕೋಲಾರ: ಟಿಪ್ಪು ಸಿದ್ದಾಂತವನ್ನು ಕಾಂಗ್ರೆಸ್ ಬೆಂಬಲಿಸುತ್ತದೆ, ಒಡೆಯರ್ ಸಿದ್ದಾಂತವನ್ನು ಬಿಜೆಪಿ ಬೆಂಬಲಿಸುತ್ತದೆ. ಒಡೆಯರ್ ಸಿದ್ದಾಂತವೇ ಸಾವರ್ಕರ್ ಸಿದ್ದಾಂತ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದರು.

ADVERTISEMENT

ಕೋಲಾರದ ಪ್ರವಾಸಿ ಮಂದಿರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಪ್ಪು ರಾಜ ಅಲ್ಲವೇ ಅಲ್ಲ, ಮೈಸೂರು ಒಡೆಯರ ಸೇನಾಧಿಪತಿ ಅಷ್ಟೇ. ರಾಜಾಮ್ಮಣಿ, ರಾಜ ಪರಿವಾರದವರನ್ನು ಸೆರೆಮನೆ ವಾಸಕ್ಕೆ ದೂಡಿದ್ದು ಟಿಪ್ಪು ,ಕೊಡಗಿನಲ್ಲಿ ನರಮೇಧ, ಕನ್ನಡ ಭಾಷೆಯ ಬದಲಿ ಪಾರ್ಶಿ ಭಾಷೆ ಹೇರಿಕೆ ಮಾಡಿದ್ದು ಟಿಪ್ಪು ಎಂದು ಹರಿಹಾಯ್ದರು.

ಕೋಲಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಕುರಿತು ಪ್ರತಿಕ್ರಿಯಿಸಿ, ಕೇವಲ ಮತಕ್ಕಾಗಿಯೇ ಸಿದ್ದರಾಮಯ್ಯ ಕೋಲಾರಕ್ಕೆ ಬಂದಿದ್ದಾರೆ. ಶ್ರೀರಾಮುಲು ಬಾದಾಮಿಯಲ್ಲಿ ಇನ್ನು ಹೆಚ್ಚು ಪ್ರಚಾರ ಮಾಡಿದ್ದರೇ ಸಿದ್ದರಾಮಯ್ಯ ಗೆಲ್ಲುತ್ತಿರಲಿಲ್ಲ. ಸಿದ್ದರಾಮಯ್ಯ ಜನರ ಸಂಕಷ್ಟಕ್ಕೆ ಸ್ಪಂದಿಸದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುತ್ತಿರಲಿಲ್ಲ ಎಂದು ಹೇಳಿದರು.

ಬ್ರಾಹ್ಮಣ ಸಿಎಂ ಕುರಿತು ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿ.ಟಿ.ರವಿ, ಜಾತ್ಯಾತೀತ ಜನತಾದಳ ಎನ್ನುವ ಬದಲು ಜಾತೀಯ ವಾದಿ ಜನತಾದಳ ಎಂದು ಇಟ್ಟುಕೊಳ್ಳಲಿ. ಜಾತೀಯ ದ್ವೇಷ ಮತ್ತು ಜಾತ್ಯಾತೀತತೆ ಒಟ್ಟಿಗೆ ಇರಲು ಸಾದ್ಯವಿಲ್ಲ ಎಂದು ಹೇಳಿದರು.

ಏನೇ ತಿಪ್ಪರಲಾಗ ಹಾಕಿದರೂ ಪ್ರತಿಸಲ ಲಾಟರಿ ಹೊಡೆಯಲ್ಲ. ೨೦೦೬ ರಲ್ಲಿ ಮತ್ತು ೨೦೧೮ರಲ್ಲಿ ಅವರಿಗೆ ಲಾಟರಿ ಹೊಡೆದಿದೆ. ಪ್ರತಿಸಲ ಲಾಟರಿ ಹೊಡೆದರೆ ಪ್ರಜಾಪ್ರಭುತ್ವ ದುರ್ಬಲ ಆಗುತ್ತದೆ. ಎಲ್ಲ ಕಾಲಕ್ಕೂ ಲಾಟರಿ ಹೊಡೆಯುತ್ತದೆ ಎಂದು ಕುಮಾರಸ್ವಾಮಿ ಭಾವಿಸಬಾರದು ಎಂದು ವ್ಯಂಗ್ಯವಾಡಿದರು.

ನಮ್ಮ ಪಕ್ಷದಲ್ಲಿ ‌ಅವರವರ ಕಾರ್ಯಕ್ಷಮತೆ ಪ್ರಕಾರ ಯಾವ ಎತ್ತರಕ್ಕೂ ಬೇಕಾದರೂ ಬೆಳೆಯಬಹುದು. ನರೇಂದ್ರ ಮೋದಿಯವರು ನಾಲ್ಕು ಬಾರಿ ಸಿಎಂ ಮತ್ತು ಎರಡು ಬಾರಿ ಪ್ರಧಾನಮಂತ್ರಿಯಾಗಿದ್ದು, ಜಾತಿ ಹೆಸರು ಹೇಳಿಕೊಂಡಿದ್ದರಿಂದ ಅಲ್ಲ. ಅವರು ಅತೀ ಸಣ್ಣಸಂಖ್ಯೆಯ ಜಾತಿಯಿಂದ ಬಂದವರು. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಸಿದ್ದಾಂತ ರಾಜಕಾರಣ ಮಾಡಬೇಕು ಎಂದು ಹೇಳಿದರು.

Tags: Congress Partyಕೋಲಾರಬಿಜೆಪಿಸಿ.ಟಿ ರವಿ
Previous Post

ವಿಮಾನ ನಿಲ್ದಾಣಕ್ಕೆ ಯಾರ ಹೆಸರಾದರೂ ಇಡಲಿ, ಮೊದಲು ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲಿ: ಡಿ.ಕೆ. ಶಿವಕುಮಾರ್

Next Post

Public Talk : ನಿಮ್ಮ ಮತ ಯಾರಿಗೆ? | Who do you vote for? | BJP | Congress | JDS | #pratidhvaninews

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
Public Talk : ನಿಮ್ಮ ಮತ ಯಾರಿಗೆ? | Who do you vote for? | BJP | Congress | JDS | #pratidhvaninews

Public Talk : ನಿಮ್ಮ ಮತ ಯಾರಿಗೆ? | Who do you vote for? | BJP | Congress | JDS | #pratidhvaninews

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada