• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Congress Ticket : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರವೂ ಫಿಕ್ಸ್..!

Any Mind by Any Mind
March 25, 2023
in Top Story, ಇದೀಗ, ಕರ್ನಾಟಕ
0
Congress Ticket : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರವೂ ಫಿಕ್ಸ್..!
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಅಖಾಡ ಸಜ್ಜಾಗುತ್ತಿದ್ದು, ಇಂದು ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 124 ಕ್ಷೇತ್ರಗಳಿಗೆ ಘೋಷಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕ್ಷೇತ್ರ ಹುಡುಕಾಟದಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ಪರ್ಧೆಯ ಕಣವೂ ಫಿಕ್ಸ್ ಆಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರದಿಂದ ಸ್ಪರ್ಧಿಸಿದರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣ ವಿಧಾನಸಭಾ ಕೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ADVERTISEMENT

124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ

ಕ್ರಮ ಸಂಖ್ಯೆ – ಕ್ಷೇತ್ರದ ಸಂಖ್ಯೆ – ಅಭ್ಯರ್ಥಿ ಹೆಸರು – ವಿಧಾನಸಭಾ ಕ್ಷೇತ್ರ

  1. 2 – ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ
  2. 4 – ಕಾಗವಾಡ ಭರಮಗೌಡ ಆಲಗೌಡ ಕಾಗೆ
  3. 5 – ಕುಡಚಿ – ಎಸ್‌ಸಿ ಮಹೇಂದ್ರ ಕೆ.ತಮ್ಮಣ್ಣನವರ್
  4. 7 – ಹುಕ್ಕೇರಿ ಎ ಬಿ ಪಾಟೀಲ್
  5. 10 ಯೆಮಕನಮರಡಿ – ಎಸ್ಟಿ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ
  6. 13 ಬೆಳಗಾವಿ ಗ್ರಾಮೀಣ ಶ್ರೀಮತಿ. ಲಕ್ಷ್ಮೀ ರವೀಂದ್ರ ಹೆಬ್ಬಾಳ್ಕರ್
  7. 14 ಖಾನಾಪುರ ಡಾ. ಅಂಜಲಿ ನಿಂಬಾಳ್ಕರ್
  8. 16 ಬೈಲಹೊಂಗಲ ಮಹಾಂತೇಶ ಶಿವಾನಂದ ಕೌಜಲಗಿ
  9. 18 ರಾಮದುರ್ಗ ಅಶೋಕ್ ಎಂ.ಪಟ್ಟಣ
  10. 21 ಜಮಖಂಡಿ ಆನಂದ ಸಿದ್ದು ನ್ಯಾಮಗೌಡ
  11. 25 ಹುನಗುಂದ ವಿಜಯಾನಂದ್ ಎಸ್.ಕಾಶಪ್ಪನವರ್
  12. 26 ಮುದ್ದೇಬಿಹಾಳ ಅಪ್ಪಾಜಿ ಅಲಿಯಾಸ್ ಸಿ.ಎಸ್.ನಾಡಗೌಡ
  13. 28 ಬಸವನ ಬಾಗೇವಾಡಿ ಶಿವನಾದ ಪಾಟೀಲ
  14. 29 ಬಬಲೇಶ್ವರ – ಎಂ ಬಿ ಪಾಟೀಲ್
  15. 32 ಇಂಡಿ – ಯಶವಂತ ರಾಯಗೌಡ ವಿ ಪಾಟೀಲ್
  16. 35 ಜೇವರ್ಗಿ – ಡಾ. ಅಜಯ್ ಧರಮ್ ಸಿಂಗ್
  17. 36 ಶೋರಾಪುರ – ಎಸ್ಟಿ ರಾಜಾವೆಂಕಟಪ್ಪ ನಾಯ್ಕ್
  18. 37 ಶಹಪುರ – ಶರಣಬಸಪ್ಪ ಗೌಡ
  19. 40 ಚಿತಾಪುರ – ಎಸ್‌ಸಿ ಪ್ರಿಯಾಂಕ್ ಖರ್ಗೆ
  20. 41 ಸೇಡಂ – ಡಾ.ಶರಣಪ್ರಕಾಶ ಪಾಟೀಲ
  21. 42 ಚಿಂಚೋಳಿ – SC ಸುಭಾಷ್ ವಿ. ರಾಥೋಡ್
  22. 45 ಗುಲ್ಬರ್ಗ ಉತ್ತರ ಶ್ರೀಮತಿ. ಕನೀಜ್ ಫಾತಿಮಾ
  23. 46 ಆಳಂದ ಬಿ ಆರ್ ಪಾಟೀಲ್
  24. 48 ಹುಮನಾಬಾದ್ ರಾಜಶೇಖರ್ ಬಿ ಪಾಟೀಲ್
  25. 49 ಬೀದರ್ ದಕ್ಷಿಣ ಅಶೋಕ್ ಖೇಣಿ
  26. 50 ಬೀದರ್ ರಹೀಮ್ ಖಾನ್
  27. 51 ಭಾಲ್ಕಿ ಈಶ್ವರ ಖಂಡ್ರೆ
  28. 53 ರಾಯಚೂರು ಗ್ರಾಮಾಂತರ – ಎಸ್ಟಿ ಬಸನಗೌಡ ದಡ್ಡಲ್
  29. 59 ಮಾಸ್ಕಿ – ಎಸ್ಟಿ ಬಸನಗೌಡ ತುರ್ವಿಹಾಳ್
  30. 60 ಕುಷ್ಟಗಿ ಅಮರೇಗೌಡ ಪಾಟೀಲ್ ಬಯ್ಯಾಪುರ
  31. 61 ಕನಕಗಿರಿ – ಎಸ್‌ಸಿ ಶಿವರಾಜ್ ಸಂಗಪ್ಪ ತಂಗಡಗಿ
  32. 63 ಯಲಬುರ್ಗಾ ಬಸವರಾಜ ರಾಯರೆಡ್ಡಿ

33. 64 ಕೊಪ್ಪಳ – ಕೆ.ರಾಘವೇಂದ್ರ

  1. 66 ಗದಗ ಎಚ್.ಕೆ. ಪಾಟೀಲ್
  2. 67 ರಾನ್ ಜಿ.ಎಸ್ ಪಾಟೀಲ್
  3. 72 ಹುಬ್ಬಳ್ಳಿ – ಧಾರವಾಡ-ಪೂರ್ವ – ಎಸ್‌ಸಿ ಪ್ರಸಾದ್ ಅಬ್ಬಯ್ಯ
  4. 76 ಹಳಿಯಾಳ – ಆರ್.ವಿ.ದೇಶಪಾಂಡೆ
  5. 77 ಕಾರವಾರ – ಸತೀಶ್ ಕೃಷ್ಣ ಸೈಲ್
  6. 79 ಭಟ್ಕಳ – ಮಂಕಲ್ ಸುಬ್ಬ ವಿದ್ಯಾ
  7. 82 ಹಂಗಲ್ – ಶ್ರೀನಿವಾಸ್ ವಿ. ಮಾನೆ
  8. 84 ಹಾವೇರಿ – ಎಸ್.ಸಿ.ರುದ್ರಪ್ಪ ಲಮಾಣಿ
  9. 85 ಬ್ಯಾಡಗಿ – ಬಸವರಾಜ ಎನ್. ಶಿವಣ್ಣನರ
  10. 86 ಹಿರೇಕೆರೂರು – ಯು.ಬಿ. ಬಣಕಾರ
  11. 87 ರಾಣಿಬೆನ್ನೂರು – ಪ್ರಕಾಶ್ ಕೆ.ಕೋಳಿವಾಡ್
  12. 88 ಹಡಗಲ್ಲಿ – ಎಸ್ಸಿ ಪಿ.ಟಿ. ಪರಮೇಶ್ವರ ನಾಯ್ಕ
  13. 89 ಹಗರಿಬೊಮ್ಮನಹಳ್ಳಿ – SC L.B.P. ಭೀಮಾ ನಾಯ್ಕ್
  14. 90 ವಿಜಯನಗರ – ಹೆಚ್.ಆರ್.ಗವಿಯಪ್ಪ
  15. 91 ಕಂಪ್ಲಿ – ಎಸ್ಟಿ ಜೆ.ಎನ್. ಗಣೇಶ್
  16. 93 ಬಳ್ಳಾರಿ – ಎಸ್ಟಿ ಬಿ.ನಾಗೇಂದ್ರ
  17. 95 ಸಂಡೂರ್ – ಎಸ್ಟಿ ಇ. ತುಕಾರಾಂ
  18. 98 ಚಳ್ಳಕೆರೆ – ಎಸ್ಟಿ ಟಿ.ರಘುಮೂರ್ತಿ
  19. 100 ಹಿರಿಯೂರು – ಡಿ. ಸುಧಾಕರ್
  20. 101 ಹೊಸದುರ್ಗ – ಗೋವಿಂದಪ್ಪ ಬಿ.ಜಿ.
  21. 106 ದಾವಣಗೆರೆ ಉತ್ತರ – ಎಸ್.ಎಸ್.ಮಲ್ಲಿಕಾರ್ಜುನ
  22. 107 ದಾವಣಗೆರೆ ದಕ್ಷಿಣ – ಶಾಮನೂರು ಶಿವಶಂಕ್ರಪ್ಪ
  23. 108 ಮಾಯಕೊಂಡ – ಎಸ್ಸಿ ಕೆ.ಎಸ್. ಬಸವರಾಜು
  24. 112 ಭದ್ರಾವತಿ – ಸಂಗಮೇಶ್ವರ ಬಿ.ಕೆ.
  25. 116 ಸೊರಬ – ಎಸ್. ಮಧು ಬಂಗಾರಪ್ಪ
  26. 117 ಸಾಗರ – ಗೋಪಾಲಕೃಷ್ಣ ಬುಳೂರು
  27. 118 ಬೈಂದೂರು – ಕೆ.ಗೋಪಾಲ ಪೂಜಾರಿ
  28. 119 ಕುಂದಾಪುರ – ಎಂ. ದಿನೇಶ್ ಹೆಗ್ಡೆ
  29. 121 ಕಾಪು – ವಿನಯ ಕುಮಾರ್ ಸೊರಕೆ
  1. 123 – ಶೃಂಗೇರಿ – ಟಿ.ಡಿ.ರಾಜೇಗೌಡ
  2. 128 – ಚಿಕ್ಕನಾಯಕನಹಳ್ಳಿ – ಕಿರಣ್ ಕುಮಾರ್
  3. 129 – ತಿಪಟೂರು – ಕೆ ಷಡಕ್ಷರಿ
  4. 130 – ತುರುವೇಕೆರೆ – ಕಾಂತರಾಜ್ ಬಿ.ಎಂ
  5. 131 – ಕುಣಿಗಲ್ – ಡಾ.ಎಚ್.ಡಿ. ರಂಗನಾಥ್
  6. 134 – ಕೊರಟಗೆರೆ – ಎಸ್‌ಸಿ – ಡಾ. ಜಿ. ಪರಮೇಶ್ವರ
  7. 136 – ಸಿರಾ – ಟಿ.ಬಿ. ಜಯ ಚಂದ್ರ
  8. 137 – ಪಾವಗಡ – ಎಸ್ಸಿ – ಎಚ್.ವಿ. ವೆಂಕಟೇಶ್

71 .138 – ಮಧುಗಿರಿ – ಕೆ.ಎನ್. ರಾಜಣ್ಣ

  1. 139 – ಗೌರಿಬಿದನೂರು – ಶಿವಶಂಕರ ರೆಡ್ಡಿ ಎನ್.ಎಚ್

73 . 140 – ಬಾಗೇಪಲ್ಲಿ – ಎಸ್.ಎನ್. ಸುಬ್ಬಾ ರೆಡ್ಡಿ

  1. 143 – ಚಿಂತಾಮಣಿ – ಡಾ. ಎಂ.ಸಿ. ಸುಧಾಕರ್
  2. 144 – ಶ್ರೀನಿವಾಸಪುರ – ಕೆ.ಆರ್. ರಮೇಶ್ ಕುಮಾರ್
  3. 146 – ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎಫ್) – SC – ರೂಪಕಲಾ ಎಂ
  4. 147 – ಬಂಗಾರಪೇಟೆ – ಎಸ್ಸಿ – ಎಸ್.ಎನ್. ನಾರಾಯಣಸ್ವಾಮಿ

78 .149 – ಮಾಲೂರು – ಕೆ.ವೈ. ನಂಜೇಗೌಡ

  1. 152 – ಬ್ಯಾಟರಾಯನಪುರ – ಕೃಷ್ಣ ಬೈರೇಗೌಡ
  2. 154 – ರಾಜರಾಜೇಶ್ವರಿನಗರ – ಕುಸುಮಾ ಎಚ್
  3. 157 – ಮಲ್ಲೇಶ್ವರಂ – ಅನುಪ್ ಅಯ್ಯಂಗಾರ್
  4. 158 – ಹೆಬ್ಬಾಳ – ಸುರೇಶ್ ಬಿ.ಎಸ್
  5. 160 – ಸರ್ವಜ್ಞನಗರ – ಕೆ.ಜೆ. ಜಾರ್ಜ್
  6. 162 – ಶಿವಾಜಿನಗರ – ರಿಜ್ವಾನ್ ಅರ್ಷದ್
  7. 163 – ಶಾಂತಿ ನಗರ – ಎನ್.ಎ.ಹಾರಿಸ್
  8. 164 – ಗಾಂಧಿ ನಗರ – ದಿನೇಶ್ ಗುಂಡೂರಾವ್
  9. 165 – ರಾಜಾಜಿ ನಗರ ಪುಟ್ಟಣ್ಣ
  10. 166 – ಗೋವಿಂದರಾಜ್ ನಗರ – ಪ್ರಿಯಕೃಷ್ಣ
  11. 167 – ವಿಜಯನಗರ – ಎಂ. ಕೃಷ್ಣಮಪ್ಪ
  12. 168 – ಚಾಮರಾಜಪೇಟೆ – ಬಿ.ಝಡ್. ಜಮೀರ್ ಅಹಮದ್ ಖಾನ್
  13. 170 – ಬಸವನಗುಡಿ – ಯು.ಬಿ. ವೆಂಕಟೇಶ್
  14. 172 – ಬಿ ಟಿ ಎಂ ಲೇಔಟ್ – ರಾಮಲಿಂಗಾ ರೆಡ್ಡಿ
  15. 173 – ಜಯನಗರ – ಸೌಮ್ಯ ಆರ್
  16. 174 -ಮುಳಬಾಗಿಲು- ನಾಗೇಶ್. ಟಿ
  17. 177 – ಆನೇಕಲ್ – ಎಸ್‌ಸಿ – ಬಿ.ಶಿವಣ್ಣ
  18. 178 – ಹೊಸಕೋಟೆ – ಶರತ್ ಕುಮಾರ್ ಬಚ್ಚೇಗೌಡ
  19. 179 – ದೇವನಹಳ್ಳಿ – ಎಸ್‌ಸಿ ಕೆ.ಎಚ್. ಮುನಿಯಪ್ಪ

98 .180 – ದೊಡ್ಡಬಳ್ಳಾಪುರ – ಟಿ. ವೆಂಕಟರಾಮಯ್ಯ

  1. 181 – ನೆಲಮಂಗಲ – ಎಸ್‌ಸಿ – ಶ್ರೀನಿವಾಸಯ್ಯ ಎನ್
  2. 182 – ಮಾಗಡಿ – ಹೆಚ್.ಸಿ. ಬಾಲಕೃಷ್ಣ
  3. 183 – ರಾಮನಗರ – ಇಕ್ಬಾಲ್ ಹುಸೇನ್ ಹೆಚ್ ಎ
  4. 184 – ಕನಕಪುರ – ಡಿ ಕೆ ಶಿವಕುಮಾರ್

103 .186 – ಮಳವಳ್ಳಿ – ಎಸ್‌ಸಿ – ಪಿ.ಎಂ. ನರೇಂದ್ರಸ್ವಾಮಿ

104 .190 – ಶ್ರೀರಂಗಪಟ್ಟಣ – A. B. ರಮೇಶ್ ಬಂಡಿಸಿದ್ದೇಗೌಡ

  1. 191 – ನಾಗಮಂಗಲ – ಎನ್.ಚಲುವರಾಯಸ್ವಾಮಿ
  2. 197 – ಹೊಳೆನರಸೀಪುರ – ಶ್ರೇಯಸ್ ಎಂ. ಪಟೇಲ್
  3. 199 – ಸಕಲೇಶಪುರ – SC – ಮುರಳಿ ಮೋಹನ್
  4. 200 – ಬೆಳ್ತಂಗಡಿ – ರಕ್ಷಿತ್ ಶಿವರಾಮ್
  5. 201 – ಮೂಡಬಿದ್ರಿ – ಮಿಥುನ್ ಎಂ. ರೈ
  6. 204 – ಮಂಗಳೂರು – ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್
  7. 205 – ಬಂಟ್ವಾಳ ರಮಾನಾಥ ರೈ ಬಿ
  8. 207 – ಸುಳ್ಯ – ಎಸ್ಸಿ – ಕೃಷ್ಣಪ್ಪ ಜಿ
  9. 209 – ವಿರಾಜಪೇಟೆ – ಎ.ಎಸ್. ಪೊನ್ನಣ್ಣ
  10. 210 – ಪಿರಿಯಾಪಟ್ಟಣ – ಕೆ. ವೆಂಟಕೇಶ್
  11. 211 – ಕೃಷ್ಣರಾಜನಗರ – ಡಿ. ರವಿಶಂಕರ್
  12. 212 – ಹುಣಸೂರು – ಹೆಚ್ ಪಿ ಮಂಜುನಾಥ್
  13. 213 – ಹೆಗ್ಗಡದೇವನಕೋಟೆ – ಎಸ್ಟಿ – ಅನಿಲ್ ಕುಮಾರ್ ಸಿ
  14. 214 – ನಂಜನಗೂಡು – SC – ದರ್ಶನ್ ಧ್ರುವನಾರಾಯಣ
  15. 218 – ನರಸಿಂಹರಾಜ – ತನ್ವೀರ್ ಸೇಠ್
  16. 219 – ವರುಣ – ಸಿದ್ದರಾಮಯ್ಯ
  17. 220 – ಟಿ.ನರಸೀಪುರ – ಎಸ್ಸಿ – ಎಚ್.ಸಿ.ಮಹದೇವಪ್ಪ
  18. 221 – ಹನೂರು ಆರ್. ನರೇಂದ್ರ
  19. 223 – ಚಾಮರಾಜನಗರ – ಸಿ.ಪುಟ್ಟರಂಗ ಶೆಟ್ಟಿ
  20. 224 – ಗುಂಡ್ಲುಪೇಟೆ – ಎಚ್.ಎಂ. ಗಣೇಶ್ ಪರಸಾದ್
Tags: Congress Leader’sCongress PartyCongress TicketDKShivakumarKPCCMallikarjun Khargerahulgandhisiddaramaiahಸಿದ್ದರಾಮಯ್ಯ
Previous Post

ಮೋದಿ ಅಧಿಕಾರಕ್ಕೆ ಬಂದ ಮೇಲೆ ಜನರ ಮತ್ತು ವಿಪಕ್ಷಗಳ ಹಕ್ಕಗಳನ್ನು ದಮನ ಮಾಡುತ್ತಿದ್ದಾರೆ : ಡಾ.ಯತೀಂದ್ರ ಸಿದ್ದರಾಮಯ್ಯ

Next Post

ಕೊನೆಗೂ ಕಗ್ಗಂಟಾದ ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್..!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಕೊನೆಗೂ ಕಗ್ಗಂಟಾದ ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್..!

ಕೊನೆಗೂ ಕಗ್ಗಂಟಾದ ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್..!

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada