• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇಲ್ಲ ?! ತಲೆನೋವಾದ ಎರಡನೇ ಪಟ್ಟಿ !

ಪ್ರತಿಧ್ವನಿ by ಪ್ರತಿಧ್ವನಿ
March 19, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇಲ್ಲ ?! ತಲೆನೋವಾದ ಎರಡನೇ ಪಟ್ಟಿ !
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಈ ಬಾರಿ ಅಳೆದು ತೂಗಿ ಅಭ್ಯರ್ಥಿಗಳನ್ನು ಫೈನಲ್ ಮಾಡಿಕೊಂಡು ಲೋಕ ಸಮರ ಗೆಲ್ಲಲೇಬೇಕು ಅಂತ ಲೆಕ್ಕಾಚಾರಗಳಲ್ಲಿ ತೊಡಗಿದೆ. ಆದ್ರೆ ವಾಸ್ತವದಲ್ಲಿ ಹಲವು ಕ್ಷೇತ್ರಗಳಿಗೆ ಕಾಂಗ್ರೆಸ್ ನಲ್ಲಿ ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಹೀಗಾಗಿ ಇತರೆ ಪಕ್ಷದ ನಾಯಕರಿಗೆ ಗಾಳ ಹಾಕಿ ಪಕ್ಷಕ್ಕೆ ಕರೆತರಲು ಕಾಂಗ್ರೆಸ್ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ಹಿಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಳಸಿದ ಟ್ರಿಕ್ ಅನ್ನೇ ಈಗಲೂ ಬಳಸಲು ಮುಂದಾಗಿದೆ.

ADVERTISEMENT

ಸದ್ಯ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿದ್ದು , ಎಲ್ಲಾ ಪ್ರಮುಖ ನಾಯಕರು , ಶಾಕಸ ಸ್ಥಾನ, ಮಂತ್ರಿ ಸ್ಥಾನ ಅಂತ ಆಯಕಟ್ಟಿನ ಪದವಿಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಈಗ ಆ ಸ್ಥಾನ ಬಿಟ್ಟುಕೊಟ್ಟು ಮತ್ತೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡೋ ಮನಸ್ಸು ಯಾರೊಬ್ಬರಿಗೂ ಇಲ್ಲ. ಹೀಗಾಗಿ ಬಹಳಷ್ಟು ಕಡೆ ಹಾಲಿ ಮಿನಿಸ್ಟರ್ ಗಳನ್ನೇ ಅಭ್ಯರ್ಥಿ ಮಾಡಬೇಕು ಎಂದುಕೊಂಡಿದ್ದ ಕಾಂಗ್ರೆಸ್ ಪ್ಲಾನ್ ಉಲ್ಟಾ ಹೊಡೆದಿದ್ದು , ಎಲ್ಲಿಂದ ಅಭ್ಯರ್ಥಿ ಹುಡುಕಿ ತರೋದು ಅನ್ನೋದೆ ಕಾಂಗ್ರೆಸ್ ಗೆ ಸವಾಲಾಗಿದೆ.

ಒಂದು ಕಡೆ ಪ್ರಭಾವಿ ಸಚಿವರುಗಳ ಮಕ್ಕಳಿಗೆ ಅಥವಾ ಅವರ ಕುಟುಂಬದವರಿಗೆ ಟಿಕೆಟ್ ನೀಡಿ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನ ಸಚಿವರ ಹೆಗಲಿಗೆ ನೀಡುವ ಯೋಚನೆಯಲ್ಲಿರುವ ಕಾಂಗ್ರೆಸ್ , ಮತ್ತೊಂದುಕಡೆ ಬಿಜೆಪಿಯ ಅಸಮಾಧಾನಿತರಿಗೆ ಗಾಳ ಹಾಕಿದೆ. ಯಾರಿಗೆಲ್ಲ ಟಿಕೆಟ್ ಮಿಸ್ ಆಗಿದ್ಯೋ ಅಂಥ ಪ್ರಬಲ ನಾಯಕರನ್ನು ಪಕ್ಷಕ್ಕೆ ಸೆಳೆದು , ಕಾಂಗ್ರೆಸ್ ನಿಂದ ನಿಲ್ಲಿಸಿ ಗೆಲ್ಲಿಸಿಕೊಳ್ಳೋ ಮಾಸ್ಟರ್ ಪ್ಲಾನ್ ಕಾಂಗ್ರೆಸ್ ಪಕ್ಷದ್ದು. ಆದ್ರೆ ವಿಧಾನಸಭಾ ಚುನಾವಣೆಯಲ್ಲಿ ಯಶಸ್ಸು ತಂದುಕೊಟ್ಟ ಈ ರಣತಂತ್ರ ಲೋಕ ಸಮರದಲ್ಲಿ ಎಷ್ಟು ವರ್ಕೌಟ್ ಆಗುತ್ತೋ ಗೊತ್ತಿಲ್ಲ. ಇದೇ ಕಾರಣಕ್ಕೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಕಾಂಗ್ರೆಸ್ ಗೆ ಸವಾಲಾಗಿ ಪರಿಣಮಿಸಿದೆ.

Tags: BJPCongress PartyDK Shivakumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇವೇಗೌಡರ ಅಳಿಯ ಡಾ.ಸಿಎನ್ ಮಂಜುನಾಥ್ ಅವ್ರನ್ನ ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ರು..

Next Post

ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..

ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada