• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇಲ್ಲ ?! ತಲೆನೋವಾದ ಎರಡನೇ ಪಟ್ಟಿ !

ಪ್ರತಿಧ್ವನಿ by ಪ್ರತಿಧ್ವನಿ
March 19, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇಲ್ಲ ?! ತಲೆನೋವಾದ ಎರಡನೇ ಪಟ್ಟಿ !
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಈ ಬಾರಿ ಅಳೆದು ತೂಗಿ ಅಭ್ಯರ್ಥಿಗಳನ್ನು ಫೈನಲ್ ಮಾಡಿಕೊಂಡು ಲೋಕ ಸಮರ ಗೆಲ್ಲಲೇಬೇಕು ಅಂತ ಲೆಕ್ಕಾಚಾರಗಳಲ್ಲಿ ತೊಡಗಿದೆ. ಆದ್ರೆ ವಾಸ್ತವದಲ್ಲಿ ಹಲವು ಕ್ಷೇತ್ರಗಳಿಗೆ ಕಾಂಗ್ರೆಸ್ ನಲ್ಲಿ ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಹೀಗಾಗಿ ಇತರೆ ಪಕ್ಷದ ನಾಯಕರಿಗೆ ಗಾಳ ಹಾಕಿ ಪಕ್ಷಕ್ಕೆ ಕರೆತರಲು ಕಾಂಗ್ರೆಸ್ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ಹಿಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಳಸಿದ ಟ್ರಿಕ್ ಅನ್ನೇ ಈಗಲೂ ಬಳಸಲು ಮುಂದಾಗಿದೆ.

ADVERTISEMENT

ಸದ್ಯ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿದ್ದು , ಎಲ್ಲಾ ಪ್ರಮುಖ ನಾಯಕರು , ಶಾಕಸ ಸ್ಥಾನ, ಮಂತ್ರಿ ಸ್ಥಾನ ಅಂತ ಆಯಕಟ್ಟಿನ ಪದವಿಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಈಗ ಆ ಸ್ಥಾನ ಬಿಟ್ಟುಕೊಟ್ಟು ಮತ್ತೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡೋ ಮನಸ್ಸು ಯಾರೊಬ್ಬರಿಗೂ ಇಲ್ಲ. ಹೀಗಾಗಿ ಬಹಳಷ್ಟು ಕಡೆ ಹಾಲಿ ಮಿನಿಸ್ಟರ್ ಗಳನ್ನೇ ಅಭ್ಯರ್ಥಿ ಮಾಡಬೇಕು ಎಂದುಕೊಂಡಿದ್ದ ಕಾಂಗ್ರೆಸ್ ಪ್ಲಾನ್ ಉಲ್ಟಾ ಹೊಡೆದಿದ್ದು , ಎಲ್ಲಿಂದ ಅಭ್ಯರ್ಥಿ ಹುಡುಕಿ ತರೋದು ಅನ್ನೋದೆ ಕಾಂಗ್ರೆಸ್ ಗೆ ಸವಾಲಾಗಿದೆ.

ಒಂದು ಕಡೆ ಪ್ರಭಾವಿ ಸಚಿವರುಗಳ ಮಕ್ಕಳಿಗೆ ಅಥವಾ ಅವರ ಕುಟುಂಬದವರಿಗೆ ಟಿಕೆಟ್ ನೀಡಿ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನ ಸಚಿವರ ಹೆಗಲಿಗೆ ನೀಡುವ ಯೋಚನೆಯಲ್ಲಿರುವ ಕಾಂಗ್ರೆಸ್ , ಮತ್ತೊಂದುಕಡೆ ಬಿಜೆಪಿಯ ಅಸಮಾಧಾನಿತರಿಗೆ ಗಾಳ ಹಾಕಿದೆ. ಯಾರಿಗೆಲ್ಲ ಟಿಕೆಟ್ ಮಿಸ್ ಆಗಿದ್ಯೋ ಅಂಥ ಪ್ರಬಲ ನಾಯಕರನ್ನು ಪಕ್ಷಕ್ಕೆ ಸೆಳೆದು , ಕಾಂಗ್ರೆಸ್ ನಿಂದ ನಿಲ್ಲಿಸಿ ಗೆಲ್ಲಿಸಿಕೊಳ್ಳೋ ಮಾಸ್ಟರ್ ಪ್ಲಾನ್ ಕಾಂಗ್ರೆಸ್ ಪಕ್ಷದ್ದು. ಆದ್ರೆ ವಿಧಾನಸಭಾ ಚುನಾವಣೆಯಲ್ಲಿ ಯಶಸ್ಸು ತಂದುಕೊಟ್ಟ ಈ ರಣತಂತ್ರ ಲೋಕ ಸಮರದಲ್ಲಿ ಎಷ್ಟು ವರ್ಕೌಟ್ ಆಗುತ್ತೋ ಗೊತ್ತಿಲ್ಲ. ಇದೇ ಕಾರಣಕ್ಕೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಕಾಂಗ್ರೆಸ್ ಗೆ ಸವಾಲಾಗಿ ಪರಿಣಮಿಸಿದೆ.

Tags: BJPCongress PartyDK Shivakumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇವೇಗೌಡರ ಅಳಿಯ ಡಾ.ಸಿಎನ್ ಮಂಜುನಾಥ್ ಅವ್ರನ್ನ ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ರು..

Next Post

ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..

ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada