• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆ ಲಾಕ್; ಪ್ರಧಾನಿ ಮೋದಿಗೆ ಭಯವೇ? ಕಾಂಗ್ರೆಸ್ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
August 12, 2021
in ದೇಶ
0
ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆ ಲಾಕ್; ಪ್ರಧಾನಿ ಮೋದಿಗೆ ಭಯವೇ? ಕಾಂಗ್ರೆಸ್ ಪ್ರಶ್ನೆ
Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಟ್ವಿಟರ್ ಅಕೌಂಟ್ ಲಾಕ್ ಮಾಡಿದ ಬೆನ್ನಲ್ಲೇ, ಈಗ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯೂ ಲಾಕ್ ಆಗಿದೆ. ಟ್ವಿಟರ್ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಅಕೌಂಟ್ ಲಾಕ್ ಮಾಡಲಾಗಿದೆ.

ADVERTISEMENT

ಈ ಕುರಿತಾಗಿ ಫೇಸ್ಬುಕ್’ನಲ್ಲಿ  ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್, ನಮ್ಮ ನಾಯಕರನ್ನು ಜೈಲಿನಲ್ಲಿ ಬಂಧಿಸಿದಾಗಲೂ ನಾವು ಭಯಪಟ್ಟಿರಲಿಲ್ಲ. ಈಗ ಟ್ವಿಟರ್ ಖಾತೆ ಬಂದ್ ಮಾಡಿದಾಗ ಏನು ಹೆದರುತ್ತೇವೆ ಅಂದುಕೊಂಡಿದ್ದೀರಾ? ನಾವು ಕಾಂಗ್ರೆಸ್, ಜನತೆಯ ಸಂದೇಶ. ನಾವು ಹೊರಾಡುತ್ತಿದ್ದೆವು, ಹೋರಾಡುತ್ತಾ ಇರುತ್ತೇವೆ, ಎಂದು ಹೇಳಿಕೊಂಡಿದೆ.

“ಒಂದು ವೇಳೆ ಅತ್ಯಾಚಾರಕ್ಕೊಳಗಾದ ಬಾಲಕಿಗೆ ನ್ಯಾಯ ಕೊಡಿಸುವುದು ಅಪರಾಧವಾದರೆ, ಆ ಅಪರಾಧವನ್ನು ನಾವು ನೂರು ಬಾರಿ ಮಾಡುತ್ತೇವೆ,” ಎಂದು ಕಾಂಗ್ರೆಸ್ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಬರೆಯಲಾಗಿದೆ.

https://www.facebook.com/IndianNationalCongress/posts/4287466701365969

ಪಕ್ಷದ ಕುರಿತು ಪ್ರಧಾನಿ ಮೋದಿಗೆ ಇಷ್ಟೊಂದು ಭಯವೇ? ಎಂದು ಕೂಡಾ ಕಾಂಗ್ರೆಸ್ ಟೀಕಿಸಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ರೋಹನ್ ಗುಪ್ತಾ ಅವರು, ಜನರಿಗಾಗಿ ಕಾಂಗ್ರೆಸ್ ಧ್ವನಿ ಎತ್ತುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಟ್ವಿಟರ್ ಸರ್ಕಾರದ ಒತ್ತಡಕ್ಕೆ ಒಳಗಾಗಿ ಕಾಂಗ್ರೆಸ್’ನ 5000ಕ್ಕೂ ಹೆಚ್ಚು ನಾಯಕರು ಹಾಗೂ ಕಾರ್ಯಕರ್ತರ ಖಾತೆಯನ್ನು ಲಾಕ್ ಮಾಡಿದೆ, ಎಂದು ಆರೋಪಿಸಿದ್ದಾರೆ.

ಬುಧವಾರದಂದು ಹಲವು ಕಾಂಗ್ರೆಸ್ ನಾಯಕರ ಟ್ವಿಟರ್ ಖಾತೆಯನ್ನು ಅಮಾನತುಗಳಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಎಐಸಿಸಿ ರಾಜಸ್ಥಾನ ಉಸ್ತುವಾರಿ ಅಜಯ್ ಮಾಕೆನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾ, ಸಂಸದ ಮಾಣಿಕಮ್ ಟ್ಯಾಗೊರ್, ಮಾಜಿ ಕೇಂದ್ರ ಸಚಿವ ಜೀತೆಂದ್ರ ಸಿಂಗ್ ಸೇರಿದಂತೆ ಹಲವು ಪ್ರಮುಖ ನಾಯಕರ ಟ್ವಿಟರ್ ಖಾತೆಯನ್ನು ಸಮಾನತು ಮಾಡಲಾಗಿದೆ.

ರಾಹುಲ್ ಗಾಂಧಿ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಿದ ಸಂದರ್ಭಧಲ್ಲಿ ‘ಮೇಂ ಭಿ ರಾಹುಲ್’ ಎಂಬ ಅಭಿಯಾನವನ್ನು ಕಾಂಗ್ರೆಸ್ ಹಮ್ಮಿಕೊಂಡಿತ್ತು. ಬುಧವಾರ ಲಾಕ್ ಆಗಿರುವ ಟ್ವಿಟರ್ ಖಾತೆಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದವು.

ಕಾಂಗ್ರೆಸ್ ರಾಷ್ಟ್ರೀಯ ಸಂವಹನ ವಿಭಾಗದ ಮುಖ್ಯಸ್ಥರಾಗಿರುವ ಪ್ರಣವ್ ಝಾ ಅವರು, ಕಾಂಗ್ರೆಸ್ ನಾಯಕರ ಟ್ವಿಟಲ್ ಖಾತೆ ಲಾಕ್ ಮಾಡಲಾಗಿದೆ. ತಪ್ಪು ನಡೆಯುತ್ತಿರುವ ಪ್ರತಿಯೊಂದು ಕಡೆಗಳಲ್ಲಿ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ದಾಖಲಿಸುತ್ತದೆ, ಎಂದು ಹೇಳಿದ್ದಾರೆ.

“ಕಾಲಾ ಪಾನಿಯ ಬೀಗ ಜಡಿದ ಬಾಗಿಲುಗಳ ಹಿಂದಿನಿಂದಲೂ ಹೋರಾಟ ನಡೆಸಿದ ಇತಿಹಾಸ ಕಾಂಗ್ರೆಸ್’ಗೆ ಇದೆ ಎಂಬುದು ಪ್ರಧಾನಿಗೆ ಅರ್ಥವಾಗಿಲ್ಲವೇ? ಟ್ವಿಟರ್’ನ ವರ್ಚುವಲ್ ಬೀಗಕ್ಕೆ ಭಯಪಟ್ಟು ಕಾಂಗ್ರೆಸ್ ಹಿಂದೆ ಸರಿಯುವುದು ಎಂದು ಅವರು ಅಂದುಕೊಂಡಿದ್ದಾರೆಯೇ,” ಎಂದು ಪ್ರಣವ್ ಪ್ರಶ್ನಿಸಿದ್ದಾರೆ.

The list goes on@Twitter locks @JitendraSAlwar and @manickamtagore and many more.

Doesn't Modi Ji understand that we @INCindia'ns have a legacy of fighting even from behind the locks of kaala paani?

He thinks the virtual locks of twitter will deter us from fighting for India??

— pranav jha (@pranavINC) August 11, 2021
Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಭಾರತದಲ್ಲಿ ಮತ್ತೆ ಕರೋನ ಹೆಚ್ಚಳ: ಸೋಂಕು ಹರಡದ ಜನರಿಗೆ ಲಸಿಕೆ ನೀಡಿದರೆ ಒಳಿತು!

Next Post

HC ಆದೇಶವನ್ನು ಉಲ್ಲಂಘಿಸಿ ಬೇಗೂರು ಕೆರೆಯ ಶಿವನ ಮೂರ್ತಿ ಅನಾವರಣ!: ರಾಜ್ಯ ಸರ್ಕಾರ, BBMPಗೆ ಕೋರ್ಟ್ ತರಾಟೆ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
HC ಆದೇಶವನ್ನು ಉಲ್ಲಂಘಿಸಿ ಬೇಗೂರು ಕೆರೆಯ ಶಿವನ ಮೂರ್ತಿ ಅನಾವರಣ!: ರಾಜ್ಯ ಸರ್ಕಾರ, BBMPಗೆ ಕೋರ್ಟ್ ತರಾಟೆ

HC ಆದೇಶವನ್ನು ಉಲ್ಲಂಘಿಸಿ ಬೇಗೂರು ಕೆರೆಯ ಶಿವನ ಮೂರ್ತಿ ಅನಾವರಣ!: ರಾಜ್ಯ ಸರ್ಕಾರ, BBMPಗೆ ಕೋರ್ಟ್ ತರಾಟೆ

Please login to join discussion

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada