• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸೋತರೂ ಶೆಟ್ಟರ್​ ಕೈ ಬಿಡದ ಕಾಂಗ್ರೆಸ್​: ಬೆಂಗಳೂರಿಗೆ ಬರುವಂತೆ ಬುಲಾವ್​​

ಪ್ರತಿಧ್ವನಿ by ಪ್ರತಿಧ್ವನಿ
May 14, 2023
in ರಾಜಕೀಯ
0
ಸೋತರೂ ಶೆಟ್ಟರ್​ ಕೈ ಬಿಡದ ಕಾಂಗ್ರೆಸ್​: ಬೆಂಗಳೂರಿಗೆ ಬರುವಂತೆ ಬುಲಾವ್​​
Share on WhatsAppShare on FacebookShare on Telegram

ಬೆಂಗಳೂರು : ಬಿಜೆಪಿಗೆ ತಕ್ಕ ಪಾಠ ಕಲಿಸಬೇಕೆಂದು ಕಾಂಗ್ರೆಸ್​ ಸೇರಿದ್ದ ಜಗದೀಶ್​ ಶೆಟ್ಟರ್​ ಮೊದಲ ಬಾರಿಗೆ ಮಹೇಶ್​ ಟೆಂಗಿನಕಾಯಿ ವಿರುದ್ಧ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಆದರೆ ಕಾಂಗ್ರೆಸ್​ ಶೀಘ್ರವೇ ಬೆಂಗಳೂರಿಗೆ ಬರುವಂತೆ ಶೆಟ್ಟರ್​ಗೆ ಬುಲಾವ್​ ನೀಡಿದ್ದು ಕುತೂಹಲ ಹೆಚ್ಚಿಸಿದೆ.

ADVERTISEMENT


ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಶೆಟ್ಟರ್​ಗೆ ಬೆಂಗಳೂರಿಗೆ ಬರುವಂತೆ ಬುಲಾವ್​ ನೀಡಿದ್ದಾರೆ.


ಲಿಂಗಾಯತ ಸಮುದಾಯದ ಪ್ರಬಲ ನಾಯಕನಾಗಿರುವ ಶೆಟ್ಟರ್​ಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಮೂಲಕ ಅವರ ಘನತೆ ಕಾಪಾಡಲು ಕಾಂಗ್ರೆಸ್​ ತೀರ್ಮಾನಿಸಿದೆ ಎನ್ನಲಾಗಿದೆ. ಹೀಗಾಗಿ ಇಂದು ಶಾಸಕಾಂಗ ಪಕ್ಷದ ಸಭೆಗೆ ಶೆಟ್ಟರ್​ಗೆ ಆಹ್ವಾನಿಸಲಾಗಿದ್ದು ಪಕ್ಷದಲ್ಲಿ ಉನ್ನತ ಹುದ್ದೆ ನೀಡಲಿದ್ದಾರೆ ಎನ್ನಲಾಗಿದೆ.

Tags: BJPDK ShivakumarJagadish ShettarRandeep Surjewalasiddaramaiahಕಾಂಗ್ರೆಸ್​ಜಗದೀಶ ಶೆಟ್ಟರ್​ಡಿ.ಕೆ ಶಿವಕುಮಾರ್​ಬಿಜೆಪಿರಣದೀಪ ಸುರ್ಜೆವಾಲಾಸಿದ್ದರಾಮಯ್ಯ
Previous Post

ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ಮುಂದಾದ ಪ್ರತಾಪ್‌ ಸಿಂಹ: ನೆಟ್ಟಿಗರಿಂದ ಕ್ಲಾಸ್‌..!

Next Post

ಸಿದ್ದರಾಮಯ್ಯ ಬಣದಿಂದ ಗುಪ್ತ್​ ಗುಪ್ತ್​ ಮೀಟಿಂಗ್​ : ಮುಂದಿನ ನಡೆ ಬಗ್ಗೆ ಮಹತ್ವದ ಚರ್ಚೆ

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಸಿದ್ದರಾಮಯ್ಯ ಬಣದಿಂದ ಗುಪ್ತ್​ ಗುಪ್ತ್​ ಮೀಟಿಂಗ್​ : ಮುಂದಿನ ನಡೆ ಬಗ್ಗೆ ಮಹತ್ವದ ಚರ್ಚೆ

ಸಿದ್ದರಾಮಯ್ಯ ಬಣದಿಂದ ಗುಪ್ತ್​ ಗುಪ್ತ್​ ಮೀಟಿಂಗ್​ : ಮುಂದಿನ ನಡೆ ಬಗ್ಗೆ ಮಹತ್ವದ ಚರ್ಚೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada