• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹೊನ್ನಾಳಿಯಲ್ಲಿ ಕಾಂಗ್ರೆಸ್​​​ ಕಾರ್ಯಕರ್ತನಿಗೆ ಚಾಕು ಇರಿತ

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in ರಾಜಕೀಯ
0
ಹೊನ್ನಾಳಿಯಲ್ಲಿ ಕಾಂಗ್ರೆಸ್​​​ ಕಾರ್ಯಕರ್ತನಿಗೆ ಚಾಕು ಇರಿತ
Share on WhatsAppShare on FacebookShare on Telegram

ದಾವಣಗೆರೆ : ಕಾಂಗ್ರೆಸ್​ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದ ಘಟನೆಯು ದಾವಣಗೆರೆ ಜಿಲ್ಲೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಚಾಕು ಇರಿತಕ್ಕೆ ಒಳಗಾದ ಕಾಂಗ್ರೆಸ್​ ಕಾರ್ಯಕರ್ತನನ್ನು ಮಧು (24) ಎಂದು ಗುರುತಿಸಲಾಗಿದೆ.

ADVERTISEMENT


ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಬೆಂಬಲಿಗರಾದ ಪ್ರವೀಣ್​​ ಪ್ರಕಾಶ್​ ತೀರ್ಥಲಿಂಗ ಎಂಬವರು ಸೇರಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.


ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಶಾಂತನಗೌಡ ಗೆಲುವಿನ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು ಬಿಜೆಪಿ ಕಾರ್ಯಕರ್ತರು ಚಾಕು ಇರಿತ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರ್ತಿದೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Tags: BJP WorkersCongress workersDavangereHonnaliknife stabbingಕಾಂಗ್ರೆಸ್​ ಕಾರ್ಯಕರ್ತರುಚಾಕು ಇರಿತದಾವಣಗೆರೆಬಿಜೆಪಿ ಕಾರ್ಯಕರ್ತರುಹೊನ್ನಾಳಿ
Previous Post

ನಳೀನ್​ ಕುಮಾರ್​ ಕಟೀಲ್​, ಸದಾನಂದ ಗೌಡಗೆ ಶ್ರದ್ಧಾಂಜಲಿ ಬ್ಯಾನರ್​ : ಚಪ್ಪಲಿ ಹಾರ ಹಾಕಿ ಆಕ್ರೋಶ

Next Post

ಚುನಾವಣೆಯಲ್ಲಿ ಸೋಲು: ಡಾ.ಕೆ ಸುಧಾಕರ್​ ಕಟ್ಟಾ ಅಭಿಮಾನಿ ಆತ್ಮಹತ್ಯೆಗೆ ಶರಣು

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಚುನಾವಣೆಯಲ್ಲಿ ಸೋಲು: ಡಾ.ಕೆ ಸುಧಾಕರ್​ ಕಟ್ಟಾ ಅಭಿಮಾನಿ ಆತ್ಮಹತ್ಯೆಗೆ ಶರಣು

ಚುನಾವಣೆಯಲ್ಲಿ ಸೋಲು: ಡಾ.ಕೆ ಸುಧಾಕರ್​ ಕಟ್ಟಾ ಅಭಿಮಾನಿ ಆತ್ಮಹತ್ಯೆಗೆ ಶರಣು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada