• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ MLC ಪಟ್ಟಿ ಫೈನಲ್‌ : ಕೆಲವೇ ಕ್ಷಣಗಳಲ್ಲಿ ಬಿಡುಗಡೆ!

ಕರ್ಣ by ಕರ್ಣ
November 22, 2021
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ MLC ಪಟ್ಟಿ ಫೈನಲ್‌ : ಕೆಲವೇ ಕ್ಷಣಗಳಲ್ಲಿ ಬಿಡುಗಡೆ!
Share on WhatsAppShare on FacebookShare on Telegram

ರಾಜ್ಯ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯಲಿದ್ದು, ನಾಳೆಯೇ ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿದೆ. ಸಂಜೆ ವೇಳೆ ಅಧಿಕೃತವಾಗಿ ಪಟ್ಟಿ ರಿಲೀಸ್ ಮಾಡಲಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬಳಿಕ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸುರ್ಜೇವಾಲ ಕರೆ ಮಾಡಿ ಮಾತನಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪಟ್ಟಿ ರಿಲೀಸ್ ಮಾಡುವ ಹಿನ್ನೆಲೆ ಸಿದ್ದರಾಮಯ್ಯರಿಂದ ಸಲಹೆ ಪಡೆದಿದ್ದಾರೆ. ಗೊಂದಲವಿದ್ದ ಕ್ಷೇತ್ರದ ಬಗ್ಗೆ ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ.

ADVERTISEMENT

ಅಭ್ಯರ್ಥಿ ಆಯ್ಕೆ ಕಸರತ್ತು!

ಕಾಂಗ್ರೆಸ್ ಎಂಎಲ್ಸಿ ಅಭ್ಯರ್ಥಿಗಳ ಟಿಕೆಟ್ ಫೈನಲ್ ಆಗಿದೆ. ಸದ್ಯದ ಮಾಹಿತಿ ಪ್ರಕಾರ ಹಾಲಿ ಎಂಎಲ್ಸಿ ಎಸ್. ಆರ್.ಪಾಟೀಲ್ ಟಿಕೆಟ್ ಕೈತಪ್ಪಿದೆ. ಹಾಲಿ ಎಂಎಲ್ಸಿ ಮುಂಡರಗಿ ನಗರಾಜ್ ಗೂ ಟಿಕೆಟ್ ಸಿಕ್ಕಿಲ್ಲ. ಮೈಸೂರು ಹಾಲಿ ಎಂಎಲ್ಸಿ ಧರ್ಮಸೇನಗೆ ನಿರಾಶೆಯಾಗಿದ್ದು, ಪ್ರೊ. ತಿಮ್ಮಯ್ಯಗೆ ಟೆಕೆಟ್ ನೀಡಲಾಗಿದೆ. ಮಂಡ್ಯದಲ್ಲಿ ವಿರೋಧದ ನಡುವೆಯೂ ದಿನೇಶ್ ಗೆ ಟಿಕೆಟ್ ನೀಡಲಾಗಿದೆ. ಎಸ್.ಎಂ.ಕೃಷ್ಣ ಹಾಗೂ ಎಸ್ ಟಿ ಸೋಮಶೇಖರ್ ಶಿಷ್ಯ ದಿನೇಶ್ಗೆ ಟಿಕೆಟ್ ನೀಡುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ಲಾನ್ ವರ್ಕೌಟ್ ಆಗಿದೆ. ವಿರೋಧದ ನಡುವೆಯೂ ಬಿಜೆಪಿಯ ಎ ಮಂಜು ಪುತ್ರ ಮಂಥರ್ ಗೌಡಗೆ ಕೊಡಗು ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ. ಇಲ್ಲೂ ಡಿ ಕೆ ಶಿವಕುಮಾರ್ ಸಫಲರಾಗಿದ್ದಾರೆ. ಫೈನಲ್ ಆಗಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹೀಗಿದೆ.

ಕೆಜಿಎಫ್‌ ಬಾಬು

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

  • ಬೆಂಗಳೂರು ನಗರ : ಕೆಜಿಎಫ್‌ ಬಾಬು
  • ಬೆಂಗಳೂರು ಗ್ರಾಮಾಂತರ : ರವಿ
  • ಕಲಬುರಗಿ : ಶಿವಾನಂದ ಪಾಟೀಲ್ ಮರ್ತೂರು
  • ಬೀದರ್ : ಭೀಮೂಗೌಡ ಪಾಟೀಲ್
  • ವಿಜಯಪುರ: ಸುನಿಲ್ ಗೌಡ ಪಾಟೀಲ್
  • ಚಿಕ್ಕಮಗಳೂರು : ಗಾಯತ್ರಿ ಶಾಂತೇಗೌಡ
  • ಕೋಲಾರ : ಅನಿಲ್ ಕುಮಾರ್
  • ಮಂಡ್ಯ : ದಿನೇಶ್
  • ಮೈಸೂರು : ತಿಮ್ಮಯ್ಯ
  • ಹಾಸನ : ಶಂಕರಪ್ಪ
  • ಮಂಗಳೂರು : ಮಂಜುನಾಥ ಭಂಡಾರಿ
  • ಕಾರವಾರ : ಭೀಮಣ್ಣ ನಾಯ್ಕ
  • ರಾಯಚೂರು : ಶರಣೇಗೌಡ ಬಯ್ಯಾಪುರ
  • ಶಿವಮೊಗ್ಗ : ಪ್ರಸನ್ನಕುಮಾರ್
  • ಬಳ್ಳಾರಿ : ಕೊಂಡಯ್ಯ
  • ಬೆಳಗಾವಿ : ಚನ್ನರಾಜ್
  • ಗದಗ : ಎಸ್.ಎಂ. ಪಾಟೀಲ್
  • ಹಾವೇರಿ,ಧಾರವಾಡ- ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್
  • ಉತ್ತರ ಕನ್ನಡ- ಸಾಯಿ ಗಾಂವ್ಕರ್
  • ದಕ್ಷಿಣ ಪದವೀಧರ ಕ್ಷೇತ್ರ- ಜಿ ಮಾದೇಗೌಡ ಪುತ್ರ ಮಧು ಮಾದೇಗೌಡಗೆ ಟಿಕೆಸ್
  • ಚಿತ್ರದುರ್ಗ- ದಾವಣಗೆರೆ – ಸೋಮಶೇಖರ್
  • ಹಾಸನ- ಎಂ.ಶಂಕರ್

ಕರ್ನಾಟಕ ವಿಧಾನಮಂಡಲದ ಮೇಲ್ಮನೆ ವಿಧಾನ ಪರಿಷತ್ಗೆ ಚುನಾವಣೆ ಘೋಷಣೆಯಾಗಿದೆ.

2022ರ ಜನವರಿ 5ರಂದು 25 ಪರಿಷತ್ ಸದಸ್ಯರ ಅಧಿಕಾರ ಅವಧಿ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ತೆರವಾಗಲಿರುವ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರ ಬೀಳಲಿದೆ. ನವೆಂಬರ್ 16ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 23 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿರುತ್ತದೆ.

Tags: BJPCongress Partyಕಾಂಗ್ರೆಸ್‌ MLC ಪಟ್ಟಿಕೆಲವೇ ಕ್ಷಣಗಳಲ್ಲಿ ಬಿಡುಗಡೆಬಿಜೆಪಿ
Previous Post

ಎರಡೇ ದಿನಕ್ಕೆ ಶೇ.40ರಷ್ಟು ಕುಸಿದ ಪೇಟಿಎಂ, ಹೂಡಿಕೆದಾರರಿಗೆ ₹50,000 ಕೋಟಿ ನಷ್ಟ

Next Post

ಯಾರೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು ಅಂತಹವರನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು: ಡಿ.ಕೆ.ಶಿವಕುಮಾರ್

Related Posts

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ...

Read moreDetails

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
Next Post
ಯಾರೇ  ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು ಅಂತಹವರನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು: ಡಿ.ಕೆ.ಶಿವಕುಮಾರ್

ಯಾರೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು ಅಂತಹವರನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು: ಡಿ.ಕೆ.ಶಿವಕುಮಾರ್

Please login to join discussion

Recent News

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada