Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕಾಂಗ್ರೆಸ್ಸಿನ ಮೋಸದ ಪಾದಯಾತ್ರೆಗಳು ಫಲ ನೀಡುವುದಿಲ್ಲ : ಸಾಹಿತಿ ದೊಡ್ಡರಂಗೇಗೌಡ ಕುಟುಕು

ಪ್ರತಿಧ್ವನಿ

ಪ್ರತಿಧ್ವನಿ

January 12, 2022
Share on FacebookShare on Twitter

ಮುಂದಿನ ಚುನಾವಣೆ ಗೆಲ್ಲಬೇಕು ಎಂಬ ಒಂದೇ ಉದ್ದೇಶದಿಂದ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ನಡೆಸುತ್ತಿದೆ. ಇಂಥ ಮೋಸದ ಯಾತ್ರೆಗಳು ಫಲ ನೀಡುವುದಿಲ್ಲ. ಕಾನೂನು ಬಲ್ಲವರಿಂದಲೇ ಕಾನೂನು ಉಲ್ಲಂಘನೆ ಆಗುತ್ತಿರುವುದು ವಿಪರ್ಯಾಸ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಹಾಗೂ ಸಾಹಿತಿ ದೊಡ್ಡರಂಗೇಗೌಡ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಇಂಜಿನ್ ವಿಫಲ: ವಿಸ್ತಾರ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ

 ಕೇಂದ್ರ ಸಚಿವ ಸ್ಥಾನಕ್ಕೆ ಅಬ್ಬಾಸ್‌ ನಖ್ವಿ ರಾಜೀನಾಮೆ

ಅಪ್ಪುಗಾಗಿ ಉತ್ತರ ಕರ್ನಾಟಕದ ತಾತನ ಹಾಡು ಕೇಳಿದರೆ ಕಣ್ಣೀರು ಬರುತ್ತೆ!

ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಹಿಂದುಳಿಯಲು ಕಾಂಗ್ರೆಸ್‌ ಸರ್ಕಾರದ ಐದು ವರ್ಷಗಳ ಆಲಸ್ಯತನ ಹಾಗೂ ವಿಳಂಬ ನೀತಿಯೇ ಕಾರಣ. ಕೋವಿಡ್‌, ಓಮೈಕ್ರಾನ್‌ ವ್ಯಾಪಕವಾಗಿ ಹರಡುವ ಹಿನ್ನೆಲೆಯಲ್ಲಿ ಜನರು ಸೇರಬಾರದೆಂಬ ನಿಯಮವಿದ್ದರೂ ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಈ ಪಾದಯಾತ್ರೆ ನಡೆಸುತ್ತಿದೆ ಎಂದು ಕುಟುಕಿದರು.

ಮೇಕೆದಾಟು ಯೋಜನೆ ಬಗ್ಗೆ ಚೆನ್ನೈನ ಹಸಿರುಪೀಠದಲ್ಲಿದ್ದ ತಡೆಯಾಜ್ಞೆ ತೆರವುಗೊಳಿಸುವಲ್ಲಿ ಬಿಜೆಪಿ ಸರ್ಕಾರ ಮುಂದಾಗಿದೆ. ಆದರೆ ತಮಿಳುನಾಡು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನೂ ಬಾಕಿ ಇದೆ. ಇದು ವಿಲೇವಾರಿ ಆಗದ ಹೊರತು ಯೋಜನೆ ಕೈಗೆತ್ತಿಕೊಳ್ಳಲು ಆಗುವುದಿಲ್ಲ. ಹೀಗಿರುವಾಗ ಸಂವಿಧಾನ ಬಲ್ಲ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರಿಗೆ ತಮ್ಮ ಬೆನ್ನು ಕಾಣುತ್ತಿಲ್ಲ ಎಂದು ತಿವಿದರು.

RS 500
RS 1500

SCAN HERE

don't miss it !

ಮೇ 16ರ ಬದಲಾಗಿ, ಜೂನ್‌ 1 ರಿಂದ ಶಾಲೆಯನ್ನು ಆರಂಭಿಸಿ : ಸಿಎಂಗೆ ಪತ್ರ ಬರೆದ ಸಭಾಪತಿ ಬಸವರಾಜ ಹೊರಟ್ಟಿ
ಕರ್ನಾಟಕ

ಶಿಕ್ಷಣ ವ್ಯವಸ್ಥೆ ಕುರಿತು ಸರ್ಕಾರಕ್ಕೆ 112 ಪತ್ರಗಳನ್ನು ಬರೆದಿದ್ದೆ, ಯಾವುದಕ್ಕೂ ಒಂದೇ ಒಂದು ಉತ್ತರ ಬಂದಿಲ್ಲ : ಬಸವರಾಜ್ ಹೊರಟ್ಟಿ

by ಪ್ರತಿಧ್ವನಿ
July 1, 2022
ಸಿದ್ದರಾಮೋತ್ಸವಕ್ಕೆ ಹೋಗುವುದಿಲ್ಲ: ಸಿಎಂ ಇಬ್ರಾಹಿಂ
ಕರ್ನಾಟಕ

ಸಿದ್ದರಾಮೋತ್ಸವಕ್ಕೆ ಹೋಗುವುದಿಲ್ಲ: ಸಿಎಂ ಇಬ್ರಾಹಿಂ

by ಪ್ರತಿಧ್ವನಿ
July 4, 2022
ಅಲ್ವಾರ್ ದೇಗುಲ ಧ್ವಂಸ ಪ್ರಕರಣ : ಪ್ರತಿಕ್ರಿಯೆ ನೀಡಲು ಅರ್ನಾಬ್‌ಗೆ 10 ದಿನಗಳ ಕಾಲಾವಕಾಶ ನೀಡಿದ ರಾಜಸ್ಥಾನ ಹೈಕೋರ್ಟ್
ದೇಶ

ಅಲ್ವಾರ್ ದೇಗುಲ ಧ್ವಂಸ ಪ್ರಕರಣ : ಪ್ರತಿಕ್ರಿಯೆ ನೀಡಲು ಅರ್ನಾಬ್‌ಗೆ 10 ದಿನಗಳ ಕಾಲಾವಕಾಶ ನೀಡಿದ ರಾಜಸ್ಥಾನ ಹೈಕೋರ್ಟ್

by ಪ್ರತಿಧ್ವನಿ
July 6, 2022
ಕಾಯಂ ಉದ್ಯೋಗ, ಉತ್ತಮ ವೇತನಕ್ಕಾಗಿ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ!
ಕರ್ನಾಟಕ

ಕಾಯಂ ಉದ್ಯೋಗ, ಉತ್ತಮ ವೇತನಕ್ಕಾಗಿ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ!

by ಪ್ರತಿಧ್ವನಿ
July 1, 2022
ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಆದೇಶ ಹೊರಡಿಸಿದ ಅಖಿಲೇಶ್ ಯಾದವ್
ದೇಶ

ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಆದೇಶ ಹೊರಡಿಸಿದ ಅಖಿಲೇಶ್ ಯಾದವ್

by ಪ್ರತಿಧ್ವನಿ
July 3, 2022
Next Post
ಯೂರೋಪಿನ ಅರ್ಧದಷ್ಟು ಜನರು ಓಮಿಕ್ರಾನ್ ಸೋಂಕಿಗೆ ತುತ್ತಾಗಬಹುದು: WHO ಆತಂಕ

ಯೂರೋಪಿನ ಅರ್ಧದಷ್ಟು ಜನರು ಓಮಿಕ್ರಾನ್ ಸೋಂಕಿಗೆ ತುತ್ತಾಗಬಹುದು: WHO ಆತಂಕ

ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಶಾಕ್ ; ಬಿಜೆಪಿ ತೊರೆದ ಮತ್ತೊಬ್ಬ ಸಚಿವ

ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಶಾಕ್ ; ಬಿಜೆಪಿ ತೊರೆದ ಮತ್ತೊಬ್ಬ ಸಚಿವ

ಪಂಜಾಬ್ ರಾಜಕೀಯ : ಆಪ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಕೇಜ್ರಿವಾಲ್‌ ಸುಳಿವು

ಪಂಜಾಬ್ ರಾಜಕೀಯ : ಆಪ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಕೇಜ್ರಿವಾಲ್‌ ಸುಳಿವು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist