• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್​ ಆಂತರಿಕ ಸಮೀಕ್ಷೆಯಲ್ಲಿ ಹಿನ್ನಡೆ.. ನಾಯಕರಲ್ಲಿ ಢವಢವ..

ಪ್ರತಿಧ್ವನಿ by ಪ್ರತಿಧ್ವನಿ
November 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಅಬ್ಬರ ಜೋರಾಗಿದೆ. ಕಾಂಗ್ರೆಸ್​, ಜೆಡಿಎಸ್​, ಬಿಜೆಪಿ ನಾಯಕರು ಪ್ರಚಾರದ ಅಬ್ಬರದಲ್ಲಿದ್ದಾರೆ. ಆದರೆ ಕಾಂಗ್ರೆಸ್​ ನಾಯಕರು ಆಂತರಿಕ ಸಮೀಕ್ಷೆ ನಡೆಸಿದ್ದು, ಸರ್ಕಾರಕ್ಕೆ ಹಿನ್ನಡೆ ಆತಂಕ ಕಾಣಿಸಿದೆ ಎನ್ನಲಾಗಿದೆ. ಶಿಗ್ಗಾವಿಯಲ್ಲಿ ಹಿಂದೂ – ಮುಸ್ಲಿಂ ಮತಗಳು ಇಬ್ಬಾಗ ಆಗುತ್ತಿದ್ದು ಬಸವರಾಜ ಬೊಮ್ಮಾಯಿ ಪುತ್ರ ಭರತ್​ ಬೊಮ್ಮಾಯಿ ಸುಲಭವಾಗಿ ಗೆಲುವು ದಕ್ಕಿಸಿಕೊಳ್ತಾರೆ ಎನ್ನುವುದನ್ನು ಕಾಂಗ್ರೆಸ್​ ನಾಯಕರು ಪಡೆದುಕೊಂಡಿರುವ ರಿಪೋರ್ಟ್​ನಲ್ಲೇ ಬಂದಿದೆ ಎನ್ನಲಾಗಿದೆ.ಈ ಕ್ಷೇತ್ರದಲ್ಲಿ ಕಾಂಗ್ರೆಸ್​​ ಏನೇ ಪ್ರಚಾರ ನಡೆಸಿದರೂ ಸೋಲು ಖಚಿತ ಅನ್ನೋ ಮಾಹಿತಿ ಕಾಂಗ್ರೆಸ್​ ಅಂಗಳ ತಲುಪಿದೆ.

ADVERTISEMENT

ಇನ್ನೂ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಾಲಿಗೆ ಕಂಟಕ ತರುವ ಆತಂಕ ಸೃಷ್ಟಿಸಿದೆ ವಾಲ್ಮೀಕಿ ಹಗರಣ.ಕಳೆದ ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಹಣವನ್ನು ಅಕ್ರಮವಾಗಿ ಬಳಸಿಕೊಂಡಿದ್ದ ಸರ್ಕಾರದ ವಿರುದ್ಧ ವಾಲ್ಮೀಕಿ ಜನಾಂಗ ತಿರುಗಿ ಬಿದ್ದಿದೆ ಎಂದು ಆಂತರಿಕ ವರದಿಗಳು ಹೇಳುತ್ತಿರುವುದರಿಂದ ಕಾಂಗ್ರೆಸ್​​ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿದ್ದ ಕಾಂಗ್ರೆಸ್​ ನಾಯಕರು ಇ. ತುಕಾರಾಂ ಸೋಲಿಲ್ಲದ ಸರದಾರ ಅನ್ನೋ ಕಾರಣಕ್ಕೆ ಅವರ ಪತ್ನಿ ಅನ್ನಪೂರ್ಣ ಅವರಿಗೇ ಮಣೆ ಹಾಕಿದ್ದರು. ಆದರೆ ಈ ಬಾರಿ ಸಂಡೂರಲ್ಲಿ ಕೇಸರಿ ಬಾವುಟ ಹಾರುವುದು ಶತಸಿದ್ಧ ಎನ್ನಲಾಗ್ತಿದೆ.

ಇನ್ನೂ ಎಲ್ಲರ ಹಾಟ್​ ಫೇವರಿಟ್​ ಆಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ಗೆ ಕಷ್ಟ ಆಗುವ ಮಾತುಗಳು ಕೇಳಿ ಬರುತ್ತಿದೆ. ಕಾಂಗ್ರೆಸ್​​ ಪ್ರಚಾರಕ್ಕೆ ಹೋಲಿಸಿದರೆ ಜೆಡಿಎಸ್​ ಪ್ರಚಾರ ತುಸು ಹೆಚ್ಚಾಗಿಯೇ ಇದೆ. ಕಾಂಗ್ರೆಸ್​ ನಾಯಕರು ಏನೇ ತಂತ್ರಗಾರಿಕೆ ಮಾಡಿದರೂ, ಎಷ್ಟೇ ಪ್ರಚೋದನೆ ಮಾಡಿದರೂ ಕುಮಾರಸ್ವಾಮಿ ತಿರುಗಿ ಬೀಳುತ್ತಿಲ್ಲ. ಮನಸೋ ಇಚ್ಚೆ ಮಾತನಾಡುತ್ತಿಲ್ಲ. ಬಹಳ ಗೌರವ ಪೂರ್ಣವಾಗಿ ಮಾತನಾಡುತ್ತಿರುವುದು, ಅಷ್ಟೇ ಅಲ್ಲದೆ ಈಗಾಗಲೇ ಎರಡು ಬಾರಿ ಸೋತಿರುವುದು ನಿಖಿಲ್​ ಕುಮಾರಸ್ವಾಮಿ ಗೆಲುವಿಗೆ ಚೇತೋಹಾರಿ ಎನ್ನುವ ಮಾತುಗಳು ಇದ್ದರೂ ಡಿ.ಕೆ ಶಿವಕುಮಾರ್​ ಹಾಗು ಡಿ.ಕೆ ಸುರೇಶ್​ ಕಡೇ ದಿನದಲ್ಲಿ ಆಟವಾಡ್ತಾರೆ. ಆ ರಾಜಕೀಯ ಆಟದಲ್ಲಿ ಸೋಲುಗೆಲುವು ನಿರ್ಧಾರ ಆಗುತ್ತೆ ಅನ್ನೋ ಮಾತುಗಳು ಕಾಂಗ್ರೆಸ್​​ ವಲಯದಲ್ಲಿ ಕೇಳಿ ಬರುತ್ತಿದೆ.

ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲೂ ಡಿ.ಕೆ ಸುರೇಶ್​ ಕೂಪನ್​​ಗಳನ್ನು ಹಂಚಿಕೆ ಮಾಡಿದ್ದರು. ಅದಕ್ಕೂ ಮೊದಲು ವಿಧಾನಸಭಾ ಚುನಾವಣೆಯಲ್ಲೂ ಕೂಪನ್​ಗಳನ್ನು ಹಂಚಿ ಜನರಿಗೆ ಮೋಸ ಮಾಡಲಾಗಿತ್ತು. ಅದೇ ಕಾರಣಕ್ಕೆ ಜನರು ಕಾಂಗ್ರೆಸ್​ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಮುಟ್ಟಿ ನೋಡುವಂತೆ ಬಾರಿಸಿದ್ದರು.ಈಗಲೂ ಮತ್ತೆ ಕಾಂಗ್ರೆಸ್​ ಕೂಪನ್​ ಹಂಚುವ ಕೆಲಸಕ್ಕೆ ಮುಂದಾಗ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಆದರೆ ಜನರು ಯೋಗೇಶ್ವರ್​ ಅವರನ್ನು ಹೇಗೆ ಸ್ವೀಕರಿಸ್ತಾರೆ ಅನ್ನೋದ್ರ ಮೇಲೆ ಫಲಿತಾಂಶ ನಿರ್ಧಾರ ಆಗಲಿದೆ. ಈಗಾಗಲೇ ಯೋಗೇಶ್ವರ್​​ ಸಾಕಷ್ಟು ಪಕ್ಷಗಳಿಗೆ ಹೋಗಿ ಚುನಾವಣೆ ಮಾಡಿದ್ದು, ಕುಮಾರಸ್ವಾಮಿ ಕುಟುಂಬದ ಎದುರು ರಾಜಕೀಯ ಅಷ್ಟು ಸುಲಭ ಅಲ್ಲ ಎನ್ನಲಾಗ್ತಿದೆ. ಒಂದು ವೇಳೆ ಯೋಗೇಶ್ವರ್​ ಗೆಲುವು ಸಾಧಿಸಿದರೂ ಕೆಲವೇ ಕೆಲವು ವೋಟುಗಳಿಂದ ಸಾಧ್ಯ ಅಷ್ಟೆ ಎನ್ನುವ ಮಾತು ಕಾಂಗ್ರೆಸ್​ ಸರ್ಕಾರ ಪಡೆದಿರುವ ಇಂಟಲಿಜೆನ್ಸ್​ ರಿಪೋರ್ಟ್​ ಬಯಲು ಮಾಡಿದೆ ಎನ್ನಲಾಗಿದೆ.

Tags: BJPby-elections for three constituenciesCongress PartyCongress's setbackinternal survey.. among the leaders..Shiggaviಜೆಡಿಎಸ್
Previous Post

ವಾಲ್ಮೀಕಿ ಹಗರಣದಲ್ಲಿ ಮುಖಭಂಗ ಮಾಡಿಕೊಂಡ ಕಾಂಗ್ರೆಸ್​ ಸರ್ಕಾರ..

Next Post

18.4 ಕೆಜಿ ಚಿನ್ನ – 40 ಲಕ್ಷ ನಗದು ಕದ್ದು ಪರಾರಿ – ಮಾಲೀಕನ ಮನೆಗೆ ಕನ್ನ ಹಾಕಿದ ಖದೀಮ ! 

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Next Post
18.4 ಕೆಜಿ ಚಿನ್ನ – 40 ಲಕ್ಷ ನಗದು ಕದ್ದು ಪರಾರಿ – ಮಾಲೀಕನ ಮನೆಗೆ ಕನ್ನ ಹಾಕಿದ ಖದೀಮ ! 

18.4 ಕೆಜಿ ಚಿನ್ನ - 40 ಲಕ್ಷ ನಗದು ಕದ್ದು ಪರಾರಿ - ಮಾಲೀಕನ ಮನೆಗೆ ಕನ್ನ ಹಾಕಿದ ಖದೀಮ ! 

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada