• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ-ಎಸ್.ಆರ್.ವಿಶ್ವನಾಥ್

ಪ್ರತಿಧ್ವನಿ by ಪ್ರತಿಧ್ವನಿ
August 25, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ-ಎಸ್.ಆರ್.ವಿಶ್ವನಾಥ್
Share on WhatsAppShare on FacebookShare on Telegram

ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತ ಸಂಪೂರ್ಣ ತನಿಖೆಯನ್ನು ಕೂಡಲೇ ಎನ್‍ಐಎಗೆ ಕೊಡಬೇಕಿದೆ. ಇದರ ಮೂಲಕ ಅಗತ್ಯವಾದಲ್ಲಿ ಹಣಕಾಸು ವಿಷಯವಾಗಿ ಇ.ಡಿ. ತನಿಖೆ ನಡೆಸಲು ಅವಕಾಶ ಆಗಲಿದೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಅವರು ತಿಳಿಸಿದರು.

ADVERTISEMENT

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷದ ಸಭೆ ನಡೆದಿದೆ. ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂಬ ವಿಚಾರ ಚರ್ಚೆಗೆ ಒಳಪಟ್ಟಿದೆ ಎಂದು ವಿವರಿಸಿದರು. ಬುರುಡೆ ವ್ಯಕ್ತಿಯ ಪ್ರಾಥಮಿಕ ತನಿಖೆ ನಡೆಸುತ್ತಿದ್ದರೆ ಇಂಥ ಅಪಪ್ರಚಾರ ನಡೆದು ಕೋಟ್ಯಂತರ ಭಕ್ತರ ಮನಸ್ಸಿಗೆ ಘಾಸಿ ಆಗುತ್ತಿರಲಿಲ್ಲ ಎಂದು ತಿಳಿಸಿದರು. ಆರೋಪದಲ್ಲಿ ಹುರುಳಿಲ್ಲ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದರು. ಬುರುಡೆ ವ್ಯಕ್ತಿ ಮತ್ತು ಸುಜಾತ ಭಟ್ ವಿಷಯದಲ್ಲಿ ಮಾಧ್ಯಮಗಳು ಎಲ್ಲ ವಿಚಾರಗಳನ್ನು ಬೆಳಕಿಗೆ ತಂದಿವೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸೇರಿ ಎಲ್ಲ ಪಕ್ಷದವರು ಕೇಸರಿ ಧ್ವಜ ಕಟ್ಟಿ ಮಂಜುನಾಥ ಸ್ವಾಮಿ ಜೊತೆ ಇದ್ದೇವೆ ಎಂದು ರ್ಯಾಲಿ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಇಸ್ಲಾಂ ಧರ್ಮದವರಾದ ಭಾನು ಮುಷ್ತಾಕ್ ಅವರು ಮೂರ್ತಿ ಪೂಜೆ, ಹಿಂದೂ ದೇವತೆಗಳನ್ನು ನಂಬುವುದಿಲ್ಲ. ನನಗೆ ನಾಡದೇವತೆ ಚಾಮುಂಡಿಯ ಮೇಲೆ ನನಗೆ ನಂಬಿಕೆ ಇದೆ; ಹಿಂದೂ ಧರ್ಮದ ಮೇಲೆ ನಂಬಿಕೆ ಇದೆ; ಈ ಆಚಾರ ವಿಚಾರಕ್ಕೆ ಬದ್ಧನಾಗಿದ್ದೇನೆ ಎಂದು ಭಾನು ಮುಷ್ತಾಕ್ ಅವರು ಹೇಳಿಕೆ ಕೊಡಬೇಕು ಎಂದು ತಿಳಿಸಿದರು. ಇಲ್ಲವಾದರೆ ರಾಜ್ಯ ಸರಕಾರದ ದಸರಾ ಉದ್ಘಾಟನೆ ಕುರಿತು ಆಹ್ವಾನವನ್ನು ಅವರು ತಿರಸ್ಕಾರ ಮಾಡಿದರೆ ಸೂಕ್ತ ಎಂದರು. ಕನ್ನಡದ ಕವಿ ನಿಸಾರ್ ಅಹ್ಮದ್ ಅವರು ಈ ಹಿಂದೆ ದಸರಾ ಉದ್ಘಾಟಿಸಿದ್ದರು. ಅವರ ಕುರಿತಂತೆ ಗೌರವವಿದ್ದು, ಆಗ ಅದನ್ನು ವಿವಾದ ಮಾಡಿರಲಿಲ್ಲ. ಭಾನು ಮುಷ್ತಾಕ್ ಅವರು ಎಡಪಂಥೀಯ ಮಹಿಳೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದು, ಪತ್ರಿಕೆಗಳಲ್ಲಿ ಬಂದಿದೆ. ಆದ್ದರಿಂದ ಅವರಿಗೆ ಆಹ್ವಾನ ಕೊಟ್ಟಿದ್ದನ್ನು ವಿರೋಧಿಸಲಿದ್ದೇವೆ ಎಂದು ತಿಳಿಸಿದರು.

Tags: a day with leader s r vishwanathbda vishwanathbjp mla sr vishwanathinterviewof s r vishwanathmla s r vishwanathmla sr vishwanathS R Vishwanaths. r. vishwanaths.r vishwanathsr vishwanathsr vishwanath assetssr vishwanath daughtersr vishwanath mlasr vishwanath newssr vishwanath on lawyersr vishwanath reddysr vishwanath reddy mlasr vishwanath speechsr vishwanath videosr vishwanath wifesr vishwanath yelahankasrvishwanathsupari for sr vishwanathVishwanathvishwanath case
Previous Post

ಮದರಾಸಿ ಟ್ರೇಲರ್ ನಲ್ಲಿ ಶಿವಕಾರ್ತಿಕೇಯನ್ ಮಾಸ್ ಅವತಾರ

Next Post

ಸೆಪ್ಟೆಂಬರ್​ 2ರಂದು ಕಿಚ್ಚ ಸುದೀಪ್​ ಅವರ ಹುಟ್ಟುಹಬ್ಬ. ಈ ವರ್ಷ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ.

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಸೆಪ್ಟೆಂಬರ್​ 2ರಂದು ಕಿಚ್ಚ ಸುದೀಪ್​ ಅವರ ಹುಟ್ಟುಹಬ್ಬ. ಈ ವರ್ಷ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ.

ಸೆಪ್ಟೆಂಬರ್​ 2ರಂದು ಕಿಚ್ಚ ಸುದೀಪ್​ ಅವರ ಹುಟ್ಟುಹಬ್ಬ. ಈ ವರ್ಷ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ.

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada