• Home
  • About Us
  • ಕರ್ನಾಟಕ
Saturday, October 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಲೈಂಗಿಕ ಕಿರುಕುಳ ಪ್ರಕರಣ: ರಂಜನ್‌ ಗೊಗೊಯ್‌ ವಿರುದ್ಧ ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

by
April 20, 2021
in Uncategorized, ದೇಶ
0
ಲೈಂಗಿಕ ಕಿರುಕುಳ ಪ್ರಕರಣ: ರಂಜನ್‌ ಗೊಗೊಯ್‌ ವಿರುದ್ಧ ಪಿತೂರಿ ನಡೆದಿರಬಹುದು ಎಂದ ಸುಪ್ರೀಂ
Share on WhatsAppShare on FacebookShare on Telegram

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸುವ ಪಿತೂರಿಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಎ ಕೆ ಪಟ್ನಾಯಕ್ ವಿಚಾರಣಾ ಸಮಿತಿ ನೀಡಿದ ವರದಿ ಹೇಳಿದೆಯೆಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ADVERTISEMENT

ನ್ಯಾಯಾಂಗ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಅಂದು ಗೊಗೊಯ್‌ ಅವರು ಕೈಗೊಂಡ ಕಠಿಣ ನಿಲುವಿನಿಂದಾಗಿ ಈ ಪಿತೂರಿ ನಡೆದಿರಬಹುದು ಎಂದು ವರದಿ ಹೇಳಿರುವುದಾಗಿ ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್, ಎ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠ ಹೇಳಿದೆ.

ಎ.ಕೆ.ಪಟ್ನಾಯಕ್ ಅವರ ವರದಿಯನ್ನು ಆಧರಿಸಿ ಗೊಗೊಯ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ನಂತರ ಆರಂಭಿಸಲಾಗಿದ್ದ ತನಿಖೆಯನ್ನು ಸುಪ್ರಿಂ ಕೋರ್ಟ್ ಮುಕ್ತಾಯಗೊಳಿಸಿದೆ. ಗೊಗೊಯ್‌ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿಂದೆ ಪಿತೂರಿಯ ಸಾಧ್ಯತೆಯನ್ನು ಎತ್ತಿದ ನಂತರ ಮಾಜಿ ನ್ಯಾಯಮೂರ್ತಿ ಪಟ್ನಾಯಕ್ ಅವರಿಗೆ ಈ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.

ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಸಮಿತಿಯು ಈಗಾಗಲೇ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾಜಿ ನ್ಯಾಯಮೂರ್ತಿ ಗೊಗೊಯ್‌ ಅವರಿಗೆ ಕ್ಲೀನ್ ಚಿಟ್ ನೀಡಿದ್ದರಿಂದ ಪಿತೂರಿ ತನಿಖೆ ನಡೆಸುವ ಆದೇಶ ತನಗೆ ಇಲ್ಲ ಎಂದು ನ್ಯಾಯಮೂರ್ತಿ ಪಟ್ನಾಯಕ್ ಸಮಿತಿ ಹೇಳಿದೆ.

ಮುಖ್ಯ ನ್ಯಾಯಾಧೀಶರ ವಿರುದ್ಧದ ಆರೋಪಗಳನ್ನು ವಿಚಾರಿಸಲು ಸಮಿತಿಯನ್ನು ರಚಿಸಲಾಗಿರಲಿಲ್ಲ. ಆದರೆ ನ್ಯಾಯಾಧೀಶರನ್ನು ಸಿಕ್ಕಿಸುವ ದೊಡ್ಡ ಪಿತೂರಿಯ ಬಗ್ಗೆ ಮಾತ್ರ ತನಿಖೆ ನಡೆಸಲು ಸೂಚಿಸಲಾಗಿತ್ತು ಎಂದು ನ್ಯಾಯಾಧೀಶರು ಕೂಡಾ ಸ್ಪಷ್ಟಪಡಿಸಿದ್ದಾರೆ.

“ನ್ಯಾಯಮೂರ್ತಿ ಪಟ್ನಾಯಕ್ ವರದಿಯು ಮಾಜಿ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಪಿತೂರಿ ಅಸ್ತಿತ್ವದಲ್ಲಿತ್ತು ಎಂದು ಒಪ್ಪಿಕೊಂಡಿದೆ ಮತ್ತು ಅದನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಈ ಸಮಿತಿಯು ಎಲೆಕ್ಟ್ರಾನಿಕ್ ದಾಖಲೆಗಳನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಪಟ್ನಾಯಕ್ ಸಮಿತಿಗೆ ಸಲ್ಲಿಸಿದ ಇಂಟೆಲಿಜೆನ್ಸ್ ಬ್ಯೂರೋ ವರದಿಯು ನ್ಯಾಯಮೂರ್ತಿ ಗೊಗೊಯ್‌ ಅವರ ಬಗ್ಗೆ ಎನ್ಆರ್ಸಿ ಕಠಿಣ ನಿಲುವಿನಿಂದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಅವರು ಸಿಜೆಐಗೆ ಮಾನಹಾನಿ ಮಾಡುವ ಪಿತೂರಿಯ ಭಾಗವಾಗಬಹುದೆಂದು ಸುಪ್ರೀಂ ಕೋರ್ಟ್ ಹೇಳಿದೆ.

“ಎನ್‌ಆರ್‌ಸಿ ನೋಂದಾವಣೆ (ರಿಜಿಸ್ಟ್ರಿ)ಯಲ್ಲಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೆಲವು ಕಠಿಣ ಆಡಳಿತಾತ್ಮಕ ನಿರ್ಧಾರಗಳನ್ನು ಗೊಗೊಯ್‌ ತೆಗೆದುಕೊಂಡಿದ್ದರು’ ಎಂದು ಸುಪ್ರೀಂ ಹೇಳಿದೆ.

ಎನ್ಆರ್ಸಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಮೂರ್ತಿ ಗೊಗೊಯ್‌ ಗಂಭೀರ ದೃಷ್ಟಿಕೋನವನ್ನು ತೆಗೆದುಕೊಂಡಿದ್ದಾರೆ ಮತ್ತು “ಕೆಲವರು ಈ ನಿರ್ಧಾರದಿಂದ ಅಸಮಾಧಾನ ಹೊಂದಿದ್ದಾರೆಂದು ನಂಬಲು ಬಲವಾದ ಕಾರಣಗಳಿವೆ” ಎಂದು ಗುಪ್ತಚರ ಬ್ಯೂರೋ ನಿರ್ದೇಶಕರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಏಪ್ರಿಲ್ 19, 2019 ರಂದು ಕಿರಿಯ ನ್ಯಾಯಾಲಯದ ಮಾಜಿ ಅಧಿಕಾರಿಣಿಯೊಬ್ಬರು ಭಾರತದ (ಅಂದಿನ) ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್‌ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅವರು ತಮ್ಮ ಅಪಾದನೆಗಳನ್ನು ದೃಢಿಕರಿಸುವ ದಾಖಲೆಗಳನ್ನು ಸಲ್ಲಿಸಿ, ಏ. 22 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.

Previous Post

ಶಿವಾಜಿನಗರದಲ್ಲಿ ಗೋಮಾಂಸ ವಹಿವಾಟು ಕುಸಿತ: ಮೈಸೂರು ಮೃಗಾಲಯದಲ್ಲಿ ಸೊರಗುತ್ತಿರುವ ಪ್ರಾಣಿಗಳು

Next Post

ಬಿಹಾರ ಚುನಾವಣೆ: ಮೋದಿ ಶಕ್ತಿ ಕುಂದಿಸಲು ವಿಜಯೇಂದ್ರ ಫಂಡಿಂಗ್;‌ ಯತ್ನಾಳ್‌ ಗಂಭೀರ ಆರೋಪ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಬಿಹಾರ ಚುನಾವಣೆ: ಮೋದಿ ಶಕ್ತಿ ಕುಂದಿಸಲು ವಿಜಯೇಂದ್ರ ಫಂಡಿಂಗ್;‌ ಯತ್ನಾಳ್‌ ಗಂಭೀರ ಆರೋಪ

ಬಿಹಾರ ಚುನಾವಣೆ: ಮೋದಿ ಶಕ್ತಿ ಕುಂದಿಸಲು ವಿಜಯೇಂದ್ರ ಫಂಡಿಂಗ್;‌ ಯತ್ನಾಳ್‌ ಗಂಭೀರ ಆರೋಪ

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada