• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾನ್ಸ್ಟಿಪೇಶನ್ ಸಮಸ್ಯೆ ಇದ್ರೆ ,ಈ ಪದಾರ್ಥಗಳನ್ನ ಸೇವಿಸಿ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಿ.!

ಪ್ರತಿಧ್ವನಿ by ಪ್ರತಿಧ್ವನಿ
August 16, 2024
in Top Story, ಜೀವನದ ಶೈಲಿ
0
ಕಾನ್ಸ್ಟಿಪೇಶನ್ ಸಮಸ್ಯೆ ಇದ್ರೆ ,ಈ ಪದಾರ್ಥಗಳನ್ನ ಸೇವಿಸಿ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಿ.!
Share on WhatsAppShare on FacebookShare on Telegram

ಕಾನ್ಸ್ಟಿಪೇಶನ್ ಅನ್ನೋದು ತುಂಬಾನೆ ದೊಡ್ಡ ಸಮಸ್ಯೆ ಇದು ದೇಹದಲ್ಲಿ ಸಾಕಷ್ಟು ಅನಾರೋಗ್ಯಗಳನ್ನ ಉಂಟುಮಾಡುತ್ತದೆ ಜೊತೆಗೆ ಒಂದು ರೀತಿಯ ಕಿರಿಕಿರಿ ಅಂತ ಹೇಳಿದ್ರೆ ತಪ್ಪಾಗಲ್ಲ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಮಲಬದ್ಧತೆಯ ಸಮಸ್ಯೆ ಸಾಮಾನ್ಯವಾಗಿದೆ. ದೇಹಕ್ಕೆ ಸರಿಯಾದ ರೀತಿಯಲ್ಲಿ ನಾರಿನಂಶದ ಅಂಶ ಸೇರದಿದ್ದಲ್ಲಿ ತೇವಾಂಶ ಮತ್ತು ದೈಹಿಕ ಚಟುವಟಿಕೆಗಳ ಕೊರತೆಯಿಂದಾಗಿ ಈ ಕಾನ್ಸ್ಟಿಪೇಶನ್ ಪ್ರಾಬ್ಲಮ್ ಹೆಚ್ಚಾಗುತ್ತದೆ.

ADVERTISEMENT

ಇನ್ನು ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡ ತಮ್ಮ ಲೈಫನ್ನ ತುಂಬಾನೇ ಬ್ಯುಸಿಯಾಗಿ ಇಟ್ಟುಕೊಂಡಿರುತ್ತಾರೆ. ಹಾಗಾಗಿ ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಆಗದಿದ್ದಲ್ಲಿ, ದೀರ್ಘಕಾಲದ ಔಷಧಿಯನ್ನು ಸೇವಿಸುವುದರಿಂದ ,ನೀರನ್ನು ಚೆನ್ನಾಗಿ ಕುಡಿಯದಿದ್ದಲ್ಲಿ ,ಅಥವಾ ವ್ಯಾಯಾಮ ಮಾಡದಿದ್ದಲ್ಲಿ ಈ ಮಲಬದ್ಧತೆ ಹೆಚ್ಚಾಗಬಹುದು. ಈ ಕಾನ್ಸ್ಟಿಪೆಷನ್ ಸಮಸ್ಯೆಯನ್ನು ತಕ್ಷಣಕ್ಕೆ ನಿವಾರಣೆ ಮಾಡಲು ಪ್ರತಿದಿನ ತಪ್ಪದೆ ಈ ಪದಾರ್ಥಗಳನ್ನ ಸೇವಿಸಿ.


ತುಪ್ಪ

ಹೆಚ್ಚು ಜನಕ್ಕೆ ಇತ್ತೀಚಿನ ದಿನಗಳಲ್ಲಿ ಕಾಡ್ತಾ ಇರುವಂತ ಒಂದು ಸಮಸ್ಯೆ ಅಂದರೆ ಕಾನ್ಸ್ಟಿಪೇಶನ್. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಒಂದು ಸ್ಪೂನ್ ಅಷ್ಟು ತುಪ್ಪವನ್ನು ಬೆರೆಸಿ ಕುಡಿಯುವುದರಿಂದ ಕಾನ್ಸ್ಟಿಪೇಶನ್ ತೊಂದರೆ ನಿವಾರಣೆ ಆಗುತ್ತದೆ. ತುಪ್ಪದಲ್ಲಿರುವ ಬ್ಯೂಟಿಕ್ ಆಸಿಡ್ ಮತ್ತು ಫ್ಯಾಟಿ ಆಸಿಡ್ ದೇಹದಲ್ಲಿರುವ ಮೆಟಬಾಲಿಸಂನ ಹೆಚ್ಚು ಮಾಡುತ್ತದೆ ಹಾಗೂ ಜೀರ್ಣಕ್ರಿಯೆಗೆ ಉತ್ತಮ.

ಕರಿಬೇವು

ಆಹಾರದ ಜೊತೆಗೆ ಕರಿಬೇವನ್ನು ಸೇವಿಸಿದಾಗ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯನ್ನು ಚೆನ್ನಾಗಿ ಮಾಡುತ್ತದೆ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದರೂ ಕೂಡ ನಿವಾರಣೆ ಮಾಡುತ್ತದೆ. ಹಾಗೂ ಕಾನ್ಸ್ಟಿಪೇಶನ್ ಗೆ ಉತ್ತಮ. ಹಾಗೂ ಡೈಹೇರಿಯಾಗೆ ಪರಿಹಾರವನ್ನು ಒದಗಿಸುತ್ತದೆ.

ಮಾವಿನ ಹಣ್ಣು

ಮಾವಿನ ಹಣ್ಣಿನಲ್ಲಿ ಅಮೈಲೇಸ್ ಜೀರ್ಣಕಾರಿ ಕಿಣ್ವಗಳಿರುತ್ತವೆ . ಮಾವಿನ ಹಣ್ಣನ್ನ ಸೇವಿಸುವುದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ ಹಾಗೂ ಇದರಲ್ಲಿ ನಾರಿನಂಶ ಹೆಚ್ಚಿರುವುದರಿಂದ ಕಾನ್ಸ್ಟಿಪೇಶನ್ ಮತ್ತು ಅತಿಸಾರದ ಸಮಸ್ಯೆ ಹಾಗೂ ಜೀರ್ಣಕಾರಿ ಸಮಸ್ಯೆಗಳನ್ನ ನಿವಾರಣೆಯಾಗುತ್ತದೆ.

ಖರ್ಜೂರ

ಪ್ರತಿದಿನ ಖರ್ಜೂರವನ್ನು ತಿನ್ನೋದ್ರಿಂದ ನಮ್ಮ ದೇಹದಲ್ಲಿ ಇರುವಂತ ಫೈಬರ್ ಅಂಶ ಹೆಚ್ಚಾಗುತ್ತೆ.ಹಾಗಾಗಿ ನಾವು ದಿನಕ್ಕೆ ಏಳು ಗ್ರಾಂ ಕರ್ಜೂರವನ್ನು ತಿನ್ನಬೇಕು ಅದು ಉತ್ತಮ. ಜೊತೆಗೆ ಫೈಬರ್ ಅಂಶ ಜಾಸ್ತಿ ಮಾಡುವುದರಿಂದ ನಮ್ಮ ಕಾನ್ಸ್ಟಿಪೇಶನ್ ಪ್ರಾಬ್ಲಮ್ ಬೇಗನೆ ನಿವಾರಣೆ ಆಗುತ್ತೆ. ಡೈಜೆಶನ್ ತುಂಬಾ ಚೆನ್ನಾಗಿ ಆಗುತ್ತೆ ಹಾಗೂ ಬ್ಲಡ್ ಶುಗರ್ ಲೆವೆಲ್ ಅನ್ನು ನಾರ್ಮಲ್ ಆಗಿ ಇಡೋದಕ್ಕೂ ಕೂಡ ಖರ್ಜೂರ ಉತ್ತಮ..

ನೆಲ್ಲಿಕಾಯಿ

ನೆಲ್ಲಿಕಾಯಿಯನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸುತ್ತಾರೆ ಹಾಗೂ ಇದರಲ್ಲಿರುವ ವಿಟಮಿನ್ ಸಿ ಅಂಶ ಮತ್ತು ನಾರಿನಾಂಶ ಆರೋಗ್ಯದ ಸಾಕಷ್ಟು ಸಮಸ್ಯೆಗಳನ್ನ ನಿವಾರಣೆ ಮಾಡುತ್ತದೆ ಮುಖ್ಯವಾಗಿ ಕರುಳಿನ ಚಟುವಟಿಕೆಗೆ ತುಂಬಾನೇ ಒಳ್ಳೆಯದು ಹಾಗೂ ಮಲಬದ್ಧತೆಯ ಸಮಸ್ಯೆಯನ್ನ ನಿವಾರಣೆ ಮಾಡುತ್ತದೆ.

Tags: careconstipationdigestionFoodhealtjLifestylepain
Previous Post

ಗ್ಯಾರಂಟಿ ಬಗ್ಗೆ ಗೊಂದಲದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು : ಮಂಜನಾಥ ಭಂಡಾರಿ

Next Post

ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post

ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada