• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸದೃಢ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವನೆ ಅತ್ಯವಶ್ಯಕ: ಗುರುನಾಥ ರಾಜಗೀರಾ

ಪ್ರತಿಧ್ವನಿ by ಪ್ರತಿಧ್ವನಿ
July 18, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮನುಷ್ಯ ಸದೃಢವಾಗಿರಲು ಯೋಗ ಎಷ್ಟು ಅವಶ್ಯಕವೊ ಪೌಷ್ಟಿಕ ಆಹಾರ ಸೇವನೆ ಕೂಡ ಅಷ್ಟೇ ಅಗತ್ಯವಾಗಿದೆ ಎಂದು ಸೂರ್ಯ ಫೌಂಡೇಶನ್ ಸಂಯೋಜಕರಾದ ಗುರುನಾಥ ರಾಜಗೀರಾ ಹೇಳಿದರು.ಭಾಲ್ಕಿ ತಾಲ್ಲೂಕಿನ ಧನ್ನೂರ ಗ್ರಾಮದಲ್ಲಿ ಸೂರ್ಯ ಫೌಂಡೇಶನ್ ವತಿಯಿಂದ ರೈತರಿಗೆ ಉಚಿತವಾಗಿ ಪೌಷ್ಟಿಕ ಆಹಾರದ ಬೀಜಗಳನ್ನು ವಿತರಿಸಿ ಮಾತನಾಡಿದರು.

ADVERTISEMENT

ಸೂರ್ಯ ಫೌಂಡೇಶನ್ ದೇಶಾದ್ಯಂತ ಆರೋಗ್ಯ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸೇವಾ ಚಟುವಟಿಕೆಗಳನ್ನು ಮಾಡುವುದರ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿನ ಜನರ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿಯು ಕೂಡ ಫೌಂಡೇಶನ್ ರಾಷ್ಟ್ರೀಯ ಟ ಉಪಾಧ್ಯಕ್ಷರಾದ ಅನಂತ ಬಿರಾದಾರ ಅವರ ನೇತೃತ್ವದಲ್ಲಿ ಪ್ರತಿವರ್ಷ ರೈತರಿಗೆ ಪೌಷ್ಟಿಕ ಆಹಾರ ಸೇವನೆಯ ದೃಷ್ಟಿಯಿಂದ ಬೀಜಗಳನ್ನು ವಿತರಿಸುತ್ತಾ ಬರುತ್ತಿದೆ ರೈತರು ಕೂಡ ಇದರ ಸದುಪಯೋಗ ಪಡೆದುಕೊಳ್ಳುತ್ತಿರುವದು ಸಂತಸದ ವಿಷಯವಾಗಿದೆ ಪ್ರತಿಯೊಬ್ಬರು ಕೂಡ ಆರೋಗ್ಯಯುತ ಬಾಳನ್ನು ಬಾಳಬೇಕು ಇದಕ್ಕಾಗಿ ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದು ರಾಜಗೀರಾ ಹೇಳಿದರು.ಈ ಸಂಧರ್ಭದಲ್ಲಿ ಪ್ರಮುಖರಾದ ವಿನೋದ ಪಾಟೀಲ, ಸಿದ್ದು ಕಾಡೊದೆ, ರಮೇಶ ಅರಾಳೆ, ಸಂಗಮೇಶ ದಾನಿ, ಸಂಗಮೇಶ ಬಿರಾದಾರ, ನವಿನ ದಾನಿ ಸೇರಿದಂತೆ ಇತರರಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'CM Siddaramaiah‌Congress PartyDCM DK ShivakumarHealth & Family Welfare Serviceಬಿಜೆಪಿ
Previous Post

ವಾದಕ್ಕೆ ನಿಂತ ಸಚಿವ ಖಂಡ್ರೆ..ತಿರುಗಿಬಿದ್ರು ಯತ್ನಾಳ್..ಗೆದ್ದಿದ್ಯಾರು..?

Next Post

ಯತ್ನಾಳ್ ಮಾತು ಕೇಳಿ ಸಿದ್ದರಾಮಯ್ಯ ಫುಲ್‌ ನಗು..! 

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post

ಯತ್ನಾಳ್ ಮಾತು ಕೇಳಿ ಸಿದ್ದರಾಮಯ್ಯ ಫುಲ್‌ ನಗು..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada