• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Copper bottle benefits: ತಾಮ್ರದ ಪಾತ್ರೆಯಲ್ಲಿರುವ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
July 9, 2024
in Top Story, ಜೀವನದ ಶೈಲಿ
0
Copper bottle benefits: ತಾಮ್ರದ ಪಾತ್ರೆಯಲ್ಲಿರುವ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Share on WhatsAppShare on FacebookShare on Telegram

ನೀರನ್ನು ಕುಡಿಯಲು ಹೆಚ್ಚಾಗಿ ಸ್ಟೀಲ್ ಬಾಟಲ್ಸ್ ,ಪ್ಲಾಸ್ಟಿಕ್ ಬಾಟಲ್ ಗಳು ,ಸ್ಟೀಲ್ ಲೋಟ ಅಥವಾ ಪ್ಲಾಸ್ಟಿಕ್ ಲೋಟವನ್ನು ಹೆಚ್ಚಾಗಿ ಬಳಸುತ್ತಾರೆ. ಆದರೆ ಹಿರಿಯರು ಅಥವಾ ಪೂರ್ವಜರು ಹಿಂದಿನಿಂದಲೂ ತಾಮ್ರದ ಪಾತ್ರೆಯಲ್ಲಿ ಅಥವಾ ಲೋಟವನ್ನು ನೀರು ಕುಡಿಯಲು ಬಳಸುತ್ತಿದ್ದರು.. ಹಾಗೂ ಇತ್ತೀಚಿನ ದಿನಗಳಲ್ಲಿ ಹಲವು ಜನರು ತಾಮ್ರದ ಬಾಟಲ್ ಅಥವಾ ಲೋಟಗಳನ್ನು ನೀರು ಕುಡಿಯಲು ಬಳಸುತ್ತಾರೆ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಏನೆಲ್ಲಾ ಹೆಲ್ತ್ ಗೆ ಬೆನಿಫಿಟ್ಸ್ ಇದೆ ಅನ್ನುವುದರ ಮಾಹಿತಿ ಹೀಗಿದೆ.

ADVERTISEMENT

ತಾಮ್ರವು ದೇಹಕ್ಕೆ ಅಗತ್ಯವಾದ ಖನಿಜಾಂಶಗಳಲ್ಲಿ ಒಂದಾಗಿದೆ. ಇದರಿಂದ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಮುಖ್ಯವಾಗಿ ಕೆಂಪು ರಕ್ತ ಕಣಗಳು ಹಾಗೂ ಕೊಲ್ಯಾಜೆನ್ಗಳನ್ನು ಒದಗಿಸುತ್ತದೆ..

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ 

ತಾಮ್ರವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದೆ. ಇದರಿಂದ ದೇಹದಲ್ಲಿರುವ ಅನೇಕ ಸೋಂಕುಗಳು ಮತ್ತು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಪ್ರತಿದಿನ ತಪ್ಪದೆ ತಾಮ್ರದ ಬಾಟಲಿಯಿಂದ ಅಥವಾ ಲೋಟ ಉಪಯೋಗಿಸಿ ನೀರನ್ನು ಕುಡಿಯುವುದರಿಂದ ಕಾಯಿಲೆಗಳು ಕಡಿಮೆಯಾಗುತ್ತದೆ.

ಕೀಲು ನೋವನ್ನ ಶಮನಪಡಿಸುತ್ತದೆ

ತಾಮ್ರದ ಪಾತ್ರೆ ಅಥವಾ ಬಾಟಲಿಯಲ್ಲಿ ಇಟ್ಟಿರುವಂತಹ ನೀರನ್ನ ಕುಡಿಯುವುದರಿಂದ ಮೂಲೆಗಳನ್ನು ಬಲಪಡಿಸುತ್ತದೆ ,ಮಾತ್ರವಲ್ಲದೆ ತಾಮ್ರವು ಅದರ ಉರಿಯುತದ ಗುಣಲಕ್ಷಣಗಳಿಗೆ ಹೆಸರುವಾಸಿ ಆಗಿರುವುದರಿಂದ ಕೀಲು ನೋವು ಹಾಗೂ ಸಂಧಿವಾತದಂತಹ ಕಾಯಿಲೆಗಳನ್ನು ನಿವಾರಣೆ ಮಾಡುತ್ತದೆ.

ಬ್ರೈನ್ ಫಂಕ್ಷನ್ ಗೆ ತುಂಬಾನೇ ಒಳ್ಳೆಯದು

ತಾಮ್ರವು ಮುಖ್ಯವಾಗಿ ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ.. ಮುಖ್ಯವಾಗಿ ಕಾಗ್ನಿಟಿವ್ ಫಂಕ್ಷನ್, ಮೆಮೊರಿ ಮತ್ತು ಕಾನ್ಸಂಟ್ರೇಶನ್ ಗೆ ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ.

ತ್ವಚೆ

ಇದೆಲ್ಲದರ ಜೊತೆಗೆ ತ್ವಚೆಗೆ ತುಂಬಾನೇ ಒಳ್ಳೆಯದು ತ್ವಜೆಯ ಹೊಳಪನ್ನ ಹೆಚ್ಚು ಮಾಡುತ್ತದೆ ಹಾಗೂ ಸ್ಕಿನ್ ಟೆಕ್ಸ್ಚರ್ ಇಂಪ್ರೂ ಆಗುತ್ತದೆ ಮತ್ತು ಮುಖದಲ್ಲಿ ಇರುವಂತಹ ಕಲೆಗಳು ನಿವಾರಣೆಯಾಗುತ್ತದೆ.

Tags: bodybottelsCopperHealthSkinvesselwater
Previous Post

ವಿಷಕಾರಿ ಹಾವನ್ನು ಕಚ್ಚಿ ತಿಂದು ವಿಕೃತಿ ಮೆರೆದ ಭೂಪ : ವಿಡಿಯೋ ವೈರಲ್

Next Post

ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ…

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

December 16, 2025
Next Post
ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ…

ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ…

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada