• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

ಪಟಾಕಿ ಸಿಡಿಸುವುದು, ರಸ್ತೆಗಳಲ್ಲಿ ಕೂಗಾಡುತ್ತ ಆಚರಣೆಗಳನ್ನು ಮಾಡುವುದು, ವಾಗ್ವಾದ, ಗಲಾಟೆಗಳು ನಡೆಸದಂತೆ ಆಯುಕ್ತರ ಸೂಚನೆ..

ಪ್ರತಿಧ್ವನಿ by ಪ್ರತಿಧ್ವನಿ
May 31, 2026
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ
0
RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?
Share on WhatsAppShare on FacebookShare on Telegram

ಬೆಂಗಳೂರು : ಕಳೆದ ಎರಡು ತಿಂಗಳಿಂದ ಕ್ರಿಕೆಟ್ ಪ್ರೇಮಿಗಳಿಗೆ ಭರಪೂರ ಮನರಂಜನೆ ಒದಗಿಸಿದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಇದೀಗ ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು ಫೈನಲ್‌ ಪಂದ್ಯಕ್ಕೆ ಅಹಮದಾಬಾದ್‌ನ  ನರೇಂದ್ರ ಮೋದಿ ಕ್ರೀಡಾಂಗಣ ಸಿದ್ಧಗೊಂಡಿದೆ.

ADVERTISEMENT
Siddaramaiah : ಜೂನ್ 3ರಂದು ಡಿಕೆಶಿ CM ಆಗಿ ಪದಗಹ್ರಣ ಎಂದ Siddaramaiah #pratidhvani

1,30,000ಕ್ಕೂ ಹೆಚ್ಚು ಆಸನಗಳಿರುವ ಈ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಹೀಗಾಗಿ ಇಂದಿನ ಪಂದ್ಯಕ್ಕೆ ಎಲ್ಲ ರೀತಿಯ ಸಿದ್ದತೆಗಳು ನಡೆದಿವೆ. ಆದರೆ ಆರ್‌ಸಿಬಿ ಅಭಿಮಾನಿಗಳಿಗೆ ನಗರ ಪೊಲೀಸ್‌ ಆಯುಕ್ತರು ಶಾಕ್‌ ನೀಡಿದ್ದಾರೆ.

ಕಳೆದ 2025ರ ಜೂನ್ ನಲ್ಲಿ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು 33 ಜನರು ಗಾಯಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್‌ ಇಲಾಖೆ ಹಾಗೂ ಆಯುಕ್ತರು ಖಡಕ್‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ರಾಜ್ಯಸಭೆಯಲ್ಲಿದ್ದು ಲೋಹಿಯಾ ಕನಸುಗಳ ಸಾಕಾರಕ್ಕೆ ಶ್ರಮಿಸಬೇಕು : ಮೋಹನ್‌ ಕೊಂಡಜ್ಜಿ ಒತ್ತಾಯ..

ಇಂದು ನಡೆಯಲಿರುವ ಐಪಿಎಲ್ 2026ರ ಫೈನಲ್ ಪಂದ್ಯದ ಬಳಿಕ ಅಭಿಮಾನಿಗಳ ಸಂಭ್ರಮಾಚರಣೆಗೆ ಅವಕಾಶ ನೀಡದೇ ಪೊಲೀಸರು ಬ್ರೇಕ್‌ ಹಾಕಿದ್ದಾರೆ. ಅಲ್ಲದೆ  ಪಟಾಕಿ ಸಿಡಿಸುವುದು, ರಸ್ತೆಗಳಲ್ಲಿ ಕೂಗಾಡುತ್ತ ಆಚರಣೆಗಳನ್ನು ಮಾಡುವುದು, ವಾಗ್ವಾದ, ಗಲಾಟೆಗಳು ನಡೆಯದಂತೆ ಎಲ್ಲರೂ ಎಚ್ಚರ ವಹಿಸಬೇಕೆಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಟಾಟಾ ಐಪಿಎಲ್ 2026 ಕ್ರಿಕೆಟ್ ಪಂದ್ಯಾವಳಿಯ ಫೈನಲ್ ತಲುಪಿರುವುದರಿಂದ, ಸಾರ್ವಜನಿಕರು ಸುರಕ್ಷತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಸೂಚಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ರಸ್ತೆಗಳಲ್ಲಿ ಎಲ್‌ಇಡಿ ಪರದೆಗಳನ್ನು ಅಳವಡಿಸಬಾರದು. ಫೈನಲ್ ಪಂದ್ಯ ವೀಕ್ಷಿಸಲು ಮಾಲ್‌ಗಳು, ಪಬ್‌ಗಳು ಅಥವಾ ಇತರ ಸಂಸ್ಥೆಗಳ ಹೊರಗೆ ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಪರದೆಗಳನ್ನು ಅಳವಡಿಸಬಾರದು. ಪಟಾಕಿ ಸಿಡಿಸುವುದು ಮತ್ತು ಅಪಾಯಕಾರಿ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಶಾಂತಿ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ಕಟ್ಟು ನಿಟ್ಟಿನ ಸಲಹೆ ನೀಡಿದ್ದಾರೆ.

Tags: Benglore City CommissionerGujarat GaintsIPL Final 2026PratidhvaniPublic Clelebrationrcb fans celebrationRCB FinalRCB Matchrcb stampede incidentRoyal Challengers BengloreSeemanth kumar singh
Previous Post

ಸಿದ್ದರಾಮಯ್ಯ ರಾಜ್ಯಸಭೆಯಲ್ಲಿದ್ದು ಲೋಹಿಯಾ ಕನಸುಗಳ ಸಾಕಾರಕ್ಕೆ ಶ್ರಮಿಸಬೇಕು : ಮೋಹನ್‌ ಕೊಂಡಜ್ಜಿ ಒತ್ತಾಯ..

Next Post

ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

Related Posts

ಮೂರು ಮಹತ್ವದ ನಿಯಮ ಬದಲಾವಣೆ ಸೂಚಿಸಿದ ಸಚಿನ್ ತೆಂಡೂಲ್ಕರ್!
ಕ್ರೀಡೆ

ಮೂರು ಮಹತ್ವದ ನಿಯಮ ಬದಲಾವಣೆ ಸೂಚಿಸಿದ ಸಚಿನ್ ತೆಂಡೂಲ್ಕರ್!

by ಪ್ರತಿಧ್ವನಿ
June 1, 2026
0

ಟಿ20 ಕ್ರಿಕೆಟ್ ದಿನದಿಂದ ದಿನಕ್ಕೆ ಬ್ಯಾಟರ್‌ಗಳ ಆಟವಾಗಿ ಮಾರ್ಪಡುತ್ತಿದ್ದು, ಬೌಲರ್‌ಗಳ ಪಾತ್ರ ಸೀಮಿತವಾಗುತ್ತಿದೆ ಎಂಬ ಚರ್ಚೆಗಳು ಹೆಚ್ಚಾಗಿವೆ. ಈ ಅಸಮತೋಲನವನ್ನು ನಿವಾರಿಸಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಡುವೆ...

Read moreDetails
ಬೆಂಗಳೂರು ಕೆರೆಗಳಲ್ಲಿ ಯುರೇನಿಯಂ ಪತ್ತೆ? ಕುಡಿಯುವ ನೀರಿನ ಸುರಕ್ಷತೆ ಕುರಿತು ಹೆಚ್ಚಿದ ಆತಂಕ

ಬೆಂಗಳೂರು ಕೆರೆಗಳಲ್ಲಿ ಯುರೇನಿಯಂ ಪತ್ತೆ? ಕುಡಿಯುವ ನೀರಿನ ಸುರಕ್ಷತೆ ಕುರಿತು ಹೆಚ್ಚಿದ ಆತಂಕ

June 1, 2026
DK Shivakumar Oath Taking Ceremony

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹೇಗಿರುತ್ತೆ : ಡಿಕೆ ಶಿವಕುಮಾರ್‌ ಏನಂದ್ರು..?

May 31, 2026
BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

May 31, 2026
“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

May 31, 2026
Next Post
ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada