• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎಲ್ಲಾ ರಾಜಕೀಯ ಕೆಲಸ ಕೈಬಿಟ್ಟು ಜನತೆ ಸಹಾಯಕ್ಕೆ ಧಾವಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ

Any Mind by Any Mind
April 25, 2021
in ದೇಶ
0
Share on WhatsAppShare on FacebookShare on Telegram


ಕರೋನಾ ಎರಡನೇ ಅಲೆ ದೇಶದಲ್ಲಿ ಸಂದಿಗ್ಧ ಪರಿಸ್ಥಿತಿಯನ್ನುಂಟು ಮಾಡಿದೆ. ಬೆಡ್, ಆಕ್ಸಿಜನ್ ಇಲ್ಲದೆ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಮತ್ತೊಂದೆಡೆ ಸೋಂಕಿತರ ಅಂತ್ಯ ಸಂಸ್ಕಾರಕ್ಕೂ ಸ್ಥಳಾವಕಾಶವಿಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇದೀಗಾ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ, ನಾಯಕರಿಗೆ ಸಾಮಾಜಿಕ ಜಾಲತಾಣದ ಮೂಲಕ ಮಹತ್ವದ ಸೂಚನೆ ಕೊಟ್ಟಿದ್ದಾರೆ.

ADVERTISEMENT

ನಮ್ಮ ಆಡಳಿತ ವ್ಯವಸ್ಥೆ ವಿಫಲವಾಗಿದೆ. ಈ ವೇಳೆ ನಾವು ಸಾರ್ವಜನಿಕರ ಹಿತಾಸಕ್ತಿಯ ಬಗ್ಗೆ ಧ್ವನಿಯೆತ್ತಬೇಕು. ಕೋವಿಡ್ ಬಿಕ್ಕಟ್ಟಿನ ಸಂದಿಗ್ಧ ಪರಿಸ್ಥಿತಿಯಲ್ಲಿರುವ ದೇಶಕ್ಕೆ ಜವಬ್ದಾರಿಯುತ ನಾಗರೀಕರ ಅವಶ್ಯಕತೆಯಿದೆ. ಆದ್ದರಿಂದ ನಮ್ಮ ಪಕ್ಷದ ಎಲ್ಲಾ ಸಹೋದ್ಯೋಗಿಗಳು ಈ ಕೂಡಲೇ ರಾಜಕೀಯ ಕೆಲಸ ಕಾರ್ಯಗಳನ್ನು ಬದಿಗಿಟ್ಟು, ಜನತೆಯ ಸಹಾಯಕ್ಕೆ ಮುಂದಾಗಬೇಕೆಂದು ಈ ಮೂಲಕ ದೇಶವಾಸಿಗಳಿಗೆ ತೆಲೆದೂರಿದ ಸಂಕಷ್ಟವನ್ನು ಪರಿಹರಿಸೋಣ, ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿಮಾಡಿಕೊಂಡಿದ್ದಾರೆ. ಜೊತೆಗೆ ಇದು ಕಾಂಗ್ರೆಸ್ ಕುಟುಂಬದ ಧರ್ಮ ಎಂದಿದ್ದಾರೆ.

‘System’ failed, so it’s important to do Jan ki baat:

In this crisis, the country needs responsible citizens. I request my Congress colleagues to leave all political work- just provide all help and ease the pain of our countrymen.

This is the Dharma of the Congress family.

— Rahul Gandhi (@RahulGandhi) April 25, 2021


ಕರೋನಾ ಸೋಂಕಿನ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತನ್ನೆಲ್ಲಾ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿ ರಾಹುಲ್ ಗಾಂಧಿ ಮೆಚ್ಚುಗೆ ಗಳಿಸಿದ್ದರು. ಇದೀಗ, ತಮ್ಮ ಪಕ್ಷದ ಕಾರ್ಯಕರ್ತರನ್ನು ರಾಜಕಾರಣದ ಕಾರ್ಯಗಳನ್ನು ಕೈಬಿಟ್ಟು ದೇಶವಾಸಿಗಳ ಸಹಾಯಕ್ಕೆ ಧಾವಿಸುವಂತೆ ಕರೆ ಕೊಟ್ಟಿರುವುದು ಸಾಕಷ್ಟು ಪ್ರಶಂಸೆಗೆ ಕಾರಣವಾಗಿದೆ.

Previous Post

ಕಣ್ಣೆದುರಿನ ವಾಸ್ತವಕ್ಕೆ ಕುರುಡಾಗುವುದು ಬೇಡ

Next Post

ಕೋವಿಡ್‌ ನಿಯಮಕ್ಕೆ ಕ್ಯಾರೇ ಎನ್ನದೇ ನಿಯಮ ಉಲ್ಲಂಘನೆ– ಪಶ್ವಿಮ ಬಂಗಾಳದ 13 ಅಭ್ಯರ್ಥಿಗಳ ವಿರುದ್ಧ FIR, 33 ಅಭ್ಯರ್ಥಿಗಳಿಗೆ ನೋಟಿಸ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಕೋವಿಡ್‌ ನಿಯಮಕ್ಕೆ ಕ್ಯಾರೇ ಎನ್ನದೇ ನಿಯಮ ಉಲ್ಲಂಘನೆ– ಪಶ್ವಿಮ ಬಂಗಾಳದ 13 ಅಭ್ಯರ್ಥಿಗಳ ವಿರುದ್ಧ FIR,  33 ಅಭ್ಯರ್ಥಿಗಳಿಗೆ ನೋಟಿಸ್

ಕೋವಿಡ್‌ ನಿಯಮಕ್ಕೆ ಕ್ಯಾರೇ ಎನ್ನದೇ ನಿಯಮ ಉಲ್ಲಂಘನೆ– ಪಶ್ವಿಮ ಬಂಗಾಳದ 13 ಅಭ್ಯರ್ಥಿಗಳ ವಿರುದ್ಧ FIR, 33 ಅಭ್ಯರ್ಥಿಗಳಿಗೆ ನೋಟಿಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada