• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರೋನಾ ನಿಯಂತ್ರಿಸಲು ವೈಫಲ್ಯ: ಟ್ರೆಂಡ್ ಆಗುತ್ತಿದೆ #NoVoteTo_EvilModi

Any Mind by Any Mind
April 26, 2021
in ದೇಶ
0
ಕರೋನಾ ನಿಯಂತ್ರಿಸಲು ವೈಫಲ್ಯ: ಟ್ರೆಂಡ್ ಆಗುತ್ತಿದೆ #NoVoteTo_EvilModi
Share on WhatsAppShare on FacebookShare on Telegram

ಕರೋನಾ ಸೋಂಕಿನ ಎರಡನೇ ಅಲೆಯ ತೀವೃತೆಗೆ ಭಾರತ ತತ್ತರಿಸುತ್ತಿದೆ. ಕಳೆದ ವರ್ಷ ರಾಹುಲ್‌ ಗಾಂಧಿ ಎಚ್ಚರಿಸಿದ ʼಕರೋನಾ ಸುನಾಮಿʼ ನಿಜವಾಗಲೂ ಈ ಬಾರಿ ಅಪ್ಪಳಿಸಿದೆ. ದಿನವೊಂದಕ್ಕೆ 3.5 ಲಕ್ಷಗಳಷ್ಟು ಪ್ರಕರಣಗಳು ಕಂಡು ಬರುತ್ತಿವೆ. ಮೇ ತಿಂಗಳ ಮಧ್ಯಾವಧಿಯಲ್ಲಿ ಈ ದಿನವೊಂದಕ್ಕೆ 8 ರಿಂದ 10 ಲಕ್ಷ ಪ್ರಕರಣಗಳು ಕಂಡು ಬರಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.

ADVERTISEMENT

ಈ ನಡುವೆ, ಆಕ್ಸಿಜನ್‌ ಕೊರತೆಯಿಂದ ಸಾವಿನ ಸಂಖ್ಯೆ ಏರುತ್ತಲೇ ಇದೆ. ಕರ್ನಾಟಕ ಮುಖ್ಯಮಂತ್ರಿಯಂತೂ, ಕೇಂದ್ರದಿಂದ ಆಕ್ಸಿಜನ್‌ ಬಾರದಿದ್ದರೆ ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Farmers have been trying to make us aware of this govt’s agenda for more than 5 mos. We cannot expect to be untouched by the fire engulfing our neighbor. Sooner or later, the fire reaches our house. Let’s learn to put the fire out instead of adding fuel to it.#NoVoteTo_EvilModi pic.twitter.com/4lhrzIM5O9

— Navneet 🇺🇸 (@NKJammu) April 26, 2021

ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಹಲವು ಮಹಾನಗರಗಳಲ್ಲಿ ಚಿತಾಗಾರದ ಮುಂದೆ ಶವಗಳು ಸರತಿ ಸಾಲಿನಲ್ಲಿ ತಮ್ಮ ಸರದಿಗಾಗಿ ಕಾಯುತ್ತಿವೆ.

https://twitter.com/Sachin88617922/status/1386541566534164484

ಕೋವಿಡ್‌ ಎರಡನೇ ಅಲೆ ಬರುವ ಸೂಚನೆ ಇದ್ದಿದ್ದರೂ ಆಡಳಿತ ಎಚ್ಚರಗೊಳ್ಳದೆ, ಚುನಾವಣೆಯ ಪ್ರಚಾರದಲ್ಲಿ ನಿರತರಾದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಾಗರಿಕರ ಆಕ್ರೋಶ ವ್ಯಕ್ತವಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಂತೂ ಮೋದಿ ವಿರೋಧಿ ಅಭಿಪ್ರಾಯಗಳು ತೀವ್ರವಾಗಿ ವ್ಯಕ್ತವಾಗಿದ್ದು, #NoVoteTo_EvilModi ಎಂದು ಟ್ವಿಟರಿನಲ್ಲಿ ವ್ಯಾಪಕ ಟ್ರೆಂಡ್‌ ಆಗುತ್ತಿದೆ. ಇದುವರೆಗೂ #NoVoteTo_EvilModi ಎಂಬ ಹ್ಯಾಷ್‌ಟ್ಯಾಗ್‌ ಲಕ್ಷಾಂತರ ಬಾರಿ ಬಳಕೆಯಾಗಿವೆ. ಇದರ ಜೊತೆಗೆ #ModiDisasterForIndia #ModiHaiTohMumkinHai ಹ್ಯಾಷ್‌ಟ್ಯಾಗ್‌ಗಳೂ ಟ್ರೆಂಡ್‌ ಆಗಿವೆ.

https://twitter.com/aartic02/status/1386548082943217666

ಕೆಲವು ನೆಟ್ಟಿಗರಂತೂ 2016 ರ ನೋಟ್‌ಬ್ಯಾನ್‌ ಸಂಧರ್ಭದಲ್ಲಿ ಉಂಟಾದ ಸರತಿ ಸಾಲು ಹಾಗೂ ಶವಗಳ ಸರತಿ ಸಾಲನ್ನು ಸಮೀಕರಿಸಿದ್ದಾರೆ. ಹಾಗೂ ಈ ದುರಂತಗಳಿಗೆ ನರೇಂದ್ರ ಮೋದಿಯೇ ನೇರ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous Post

ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಲೆಕ್ಕ ಪರಿಶೋಧನೆಯೇ ನಡೆದಿಲ್ಲ: ಮುಖ್ಯ ಮಂತ್ರಿಗಳಿಗೆ ದೂರು ನೀಡಿದ ವಕೀಲ

Next Post

ಕೋವಿಡ್‌ 2ನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ನೆರವು ಘೋಷಿಸಿದ ಅಮೇರಿಕಾ: ಕನ್ನಡದಲ್ಲಿ ಟ್ವೀಟ್‌ ಮಾಡಿದ ರಾಯಭಾರಿ ಕಚೇರಿ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
Next Post
ಕೋವಿಡ್‌ 2ನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ನೆರವು ಘೋಷಿಸಿದ ಅಮೇರಿಕಾ: ಕನ್ನಡದಲ್ಲಿ ಟ್ವೀಟ್‌ ಮಾಡಿದ ರಾಯಭಾರಿ ಕಚೇರಿ

ಕೋವಿಡ್‌ 2ನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ನೆರವು ಘೋಷಿಸಿದ ಅಮೇರಿಕಾ: ಕನ್ನಡದಲ್ಲಿ ಟ್ವೀಟ್‌ ಮಾಡಿದ ರಾಯಭಾರಿ ಕಚೇರಿ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada