• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೊರೋನಾ ಮೂರನೇ ಅಲೆ ತಗ್ಗಿದ ಹಿನ್ನೆಲೆ : ಖಾಸಾಗಿ ಆಸ್ಪತ್ರೆಯ ಹಾಸಿಗೆ ವಾಪಾಸ್ ನೀಡಲು ನಿರ್ಧರಿಸಿದ ಬಿಬಿಎಂಪಿ

ಕರ್ಣ by ಕರ್ಣ
February 12, 2022
in ಕರ್ನಾಟಕ
0
ಕೊರೋನಾ ಮೂರನೇ ಅಲೆ ತಗ್ಗಿದ ಹಿನ್ನೆಲೆ : ಖಾಸಾಗಿ ಆಸ್ಪತ್ರೆಯ ಹಾಸಿಗೆ ವಾಪಾಸ್ ನೀಡಲು ನಿರ್ಧರಿಸಿದ ಬಿಬಿಎಂಪಿ
Share on WhatsAppShare on FacebookShare on Telegram

ಕೊರೋನಾ ಮೂರನೇ ಅಲೆ ಬಹುತೇಕ ಮುಕ್ತಾಯ ಹಂತದಲ್ಲಿದೆ. ಹೀಗಾಗಿ ಇತ್ತೀಚೆಗೆ ಸರ್ಕಾರ ಎಲ್ಲಾ ಕ್ಷೇತ್ರಗಳಿಂದಲೂ ಕೊರೋನಾ ನಿರ್ಬಂಧ ತೆರವು ಮಾಡಿ ಮುಕ್ತ ಅವಕಾಶ ಕಲ್ಪಿಸಿತ್ತು. ಇದೀಗ ಸೋಂಕಿನ ಪ್ರಮಾಣ ತಗ್ಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಯಿಂದ ತೆಗೆದುಕೊಳ್ಳಲಾಗಿದ್ದ ಹಾಸಿಗೆಯನ್ನು ಮತ್ತೆ ಖಾಸಗಿ ಆಸ್ಪತ್ರೆಗೇ ಕೊಡುವ ನಿರ್ಧಾರ ಮಾಡಲಾಗಿದೆ.

ADVERTISEMENT

ಓಮೈಕ್ರಾನ್ ಹಾಗೂ ಡೆಲ್ಟಾ ರೂಪಾಂತರಿಗಳಿಂದ ಕೊರೋನಾ ಮೂರನೇ ಅಲೆ ಅಪ್ಪಳಿಸಿತ್ತು. ತೀವ್ರವಾದ ಸಾವು ನೋವುಗಳು ಆಗದಿದ್ದರೂ ಸೋಂಕು ಹರಡುವಿಕೆ ಮಾತ್ರ ತೀವ್ರವಾಗಿಯೇ ಇತ್ತು. ತಜ್ಞರು ಮೊದಲೇ ಈ ಬಗ್ಗೆ ಎಚ್ಚರಿಕೆ ನೀಡಿದ್ದರು. ಅದಾಗಿಯೂ ಎರಡನೇ ಅಲೆಯಲ್ಲಿ ಆದ ಅವಾಂತರಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ದುರಂತವಾಗುವುದು ಎಂಬ ನೆಲೆಗಟ್ಟಿನಲ್ಲಿ ಕೊರೋನಾ ಹಾಟ್ ಸ್ಪಾಟ್ ಬೆಂಗಳೂರಿನಲ್ಲಿ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಲಾಗಿತ್ತು. ಈ ಪೈಕಿ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲು ಮಾಡಿಟ್ಟಿರುವುದು ಕೂಡ ಒಂದು.

ಖಾಸಗಿ ಆಸ್ಪತ್ರೆಗಳಿಂದ ಬಿಬಿಎಂಪಿ ಪಡೆದಿದ್ದ ಬೆಡ್ಗಳು ವಾಪಾಸ್

ಸದ್ಯ ಕೊರೋನಾ ಪ್ರಕರಣಗಳು ಮತ್ತೆ ಇಳಿಕೆಯಾಗಿದೆ. ಹಾಗೆಂದ ಮಾತ್ರ ಕೊರೋನಾ ಸಂಪೂರ್ಣವಾಗಿ ನಿರ್ಣಾಮವಾಗಿದೆ ಎಂದಲ್ಲ. ಆದರೂ ಪ್ರಕರಣಗಳು ಪೀಕ್ನಿಂದ ಇಳಿಮುಖವಾಗಿದ ಸಾವಿನ ದರ ಸೇರಿದಂತೆ ಎಲ್ಲಾ ರೀತಿಯಲ್ಲೂ ಪರಸ್ಥಿತಿ ಹತೋಟಿಯಲ್ಲಿದೆ. ಆಸ್ಪತ್ರೆ ಸೇರುವವರಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾಗುವವರ ಸಂಖ್ಯೆಯೇ ಹೆಚ್ಚಿದೆ. ಹೀಗಾಗಿ ಹೆಚ್ಚಿನ ಬೆಡ್ಗಳ ಅಗತ್ಯ ಸದ್ಯಕ್ಕೆ ಇರುವುದಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಮೀಸಲಿಟ್ಟಿದ್ದ ಬೆಡ್ಗಳನ್ನು ಕೊರೋನಾ ಹೊರತಾಗಿ ಇತರೆ ರೋಗಿಗಳಿಗೆ ಕೊಡುವಂತೆ ಬಿಬಿಎಂಪಿ ಸೂಚನೆ ಕೊಟ್ಟಿದೆ. ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸದ್ಯಕ್ಕೆ ಹಾಸಿಗೆಗಳ ಅಗತ್ಯ ಹೆಚ್ಚೇನು ಇರುವುದಿಲ್ಲ. ಸೋಂಕು ಕಡಿಮೆಯಾಗಿದೆ. ಅಗತ್ಯ ಬೀಳುವ ಹಾಸಿಗೆಗಳೆಲ್ಲ ಪಾಲಿಕೆಯ ಟ್ರಾಯಿಂಗ್, ಕೇರ್ ಸೆಂಟರ್ ಹಾಗೂ ಪಾಲಿಕೆ ವ್ಯಾಪ್ತಿಗೆ ಬರುವ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಿಂದ ಪಡೆದುಕೊಳ್ಳಳಾಗಿರುವ ಬೆಡ್ಗಳನ್ನು ವಾಪಾಸ್ ನೀಡಲಾಗಿದೆ ಎಂದರು.

ಈ ಹಿಂದೆ ಇದಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳ ಒಕ್ಕೂಟ ಫನಾ ಇದೇ ಬೇಡಿಕೆಯನ್ನು ಪಾಲಿಕೆ ಮುಂದಿಟ್ಟಿತ್ತು. ಆದಷ್ಟು ಬೇಗ ಹೊರರೋಗಿ ವಿಭಾಗಕ್ಕೆ ಹಾಸಿಗೆಗಳಳ ಅಗತ್ಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಮನವಿ ಮಾಡಿಕೊಳ್ಳಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಬಿಎಂಪಿ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾಗೆ ಮೀಸಲಿಟ್ಟಿದ್ದ ಬೆಡ್ಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.

Tags: BBMPbedCoronaprivate hospitalthird waveಕರೋನಾಖಾಸಗಿ ಆಸ್ಪತ್ರೆಬಿಬಿಎಂಪಿಮೂರನೇ ಅಲೆಹಾಸಿಗೆ
Previous Post

ಹಿಜಾಬ್‌ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರ ಮಾಹಿತಿ ಸೋರಿಕೆ: ಕಾಲೇಜಿನ ಸಿಬ್ಬಂದಿಗಳ ಕೈವಾಡ ಶಂಕೆ

Next Post

ವೈರಲ್ ಫೋಟೋಗಳು, ಘಾಸಿಗೊಂಡ ಇಗೋ ಮತ್ತು ಕರ್ನಾಟಕದ ಹಿಜಾಬ್ ಬಿಕ್ಕಟ್ಟು

Related Posts

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ
ಇತರೆ / Others

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

by ಪ್ರತಿಧ್ವನಿ
December 14, 2025
0

ಬೆಂಗಳೂರು: ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಒಡೆತನದ 'ಬ್ಯಾಸ್ಟಿಯನ್' ಪಬ್‌ನಲ್ಲಿ ಪಬ್ ಮುಚ್ಚುವ ಸಮಯದಲ್ಲಿ ಗಲಾಟೆಯಾಗಿದೆ. https://youtu.be/W4aw2zDda98?si=2pkcUpeYOA8UAply ಸದ್ಯ ಗಲಾಟೆ ಸಂಬಂಧ ಯಾವುದೇ ದೂರು...

Read moreDetails
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
Next Post
ವೈರಲ್ ಫೋಟೋಗಳು, ಘಾಸಿಗೊಂಡ ಇಗೋ ಮತ್ತು ಕರ್ನಾಟಕದ ಹಿಜಾಬ್ ಬಿಕ್ಕಟ್ಟು

ವೈರಲ್ ಫೋಟೋಗಳು, ಘಾಸಿಗೊಂಡ ಇಗೋ ಮತ್ತು ಕರ್ನಾಟಕದ ಹಿಜಾಬ್ ಬಿಕ್ಕಟ್ಟು

Please login to join discussion

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada