• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನಾ ಮೂರನೇ ಅಲೆ : ಬಿಬಿಎಂಪಿಗೆ ವರದಿ ಸಲ್ಲಿಸಿದ ತಾಂತ್ರಿಕ ಸಲಹಾ ಸಮಿತಿ!

ಕರ್ಣ by ಕರ್ಣ
August 27, 2021
in ಕರ್ನಾಟಕ
0
ಕರೋನಾ ಮೂರನೇ ಅಲೆ : ಬಿಬಿಎಂಪಿಗೆ ವರದಿ ಸಲ್ಲಿಸಿದ ತಾಂತ್ರಿಕ ಸಲಹಾ ಸಮಿತಿ!
Share on WhatsAppShare on FacebookShare on Telegram

ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ವರದಿಯ ಪ್ರಕಾರ ಸೆಪ್ಟೆಂಬರ್ ನಲ್ಲಿ ಕೊರೋನ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆಯಂತೆ. ಆದರೆ ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿ ಪಾಲಿಕೆಗೆ ಕೊಟ್ಟ ವರದಿಯ ಉಲ್ಲೇಖಗಳೇ ಬೇರೆ. ಬೆಂಗಳೂರಿನಲ್ಲಿ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದಯೇ.? ಇದ್ದರೆ ಯಾವಾಗ ಎಂಬ ಪ್ರಶ್ನೆಗೆ ತನ್ನ ವರದಿಯಲ್ಲಿ ಪಾಲಿಕೆ ತಾಂತ್ರಿಕ ಸಲಹಾ ಸಮಿತಿ ಉತ್ತರಿಸಿದೆ.

ADVERTISEMENT

ತಾಂತ್ರಿಕ ಸಲಹಾ ಸಮಿತಿ ವರದಿ ನೋಡಿ ಬಿಬಿಎಂಪಿಗೆ ಹೆಚ್ಚಿದ ಟೆನ್ಷನ್.!!

ಸದ್ಯ ಬೆಂಗಳೂರಿನಲ್ಲಿ ಪ್ರತಿ ದಿನ ಸರಾಸರಿ 300 ಪ್ರಕರಣಗಳು, ಒಂದಕ್ಕಿ ಸಾವಿನ ಸಂಖ್ಯೆ ಪತ್ತೆಯಾಗುತ್ತಿದೆ. ಶ್ರಾವಣ ಮಾಸದ ಹಿನ್ನೆಲೆ ಸಾಲು ಸಾಲು ಹಬ್ಬಗಳ ತಲೆನೋವು ಪಾಲಿಕೆಗಿದೆ. ಇದರ ನಡುವೆ ಬಿಬಿಎಂಪಿಯನ್ನು ಮೂರನೇ ಅಲೆಯ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಕೊಟ್ಟ ವರದಿ ದಂಗುಬಡಿಸಿದೆ. ಬೆಂಗಳೂರಿಗೆ ಮೂರನೇ ಅಲೆ ಬರುವುದು ಯಾವಾಗ ಎಂಬ ಪ್ರಶ್ನೆಗೆ ತಜ್ಞರು ಉತ್ತರಿಸಿದ್ದಾರೆ. ವರಮಹಾಲಕ್ಷ್ಮಿ, ನಾಗರ ಪಂಚಮಿ ಹಬ್ಬದ ವಿಚಾರವಾಗಿ ಕತ್ತಿಯ ಅಲಗಿನ ಮೇಲೆ ನಡೆದಿದ್ದ ಪಾಲಿಕೆಗೆ ಈಗ ಗೌರಿ ಗಣೇಶ ಹಬ್ಬದ ದಿನ ಬರುತ್ತಿರುವ ಹಿನ್ನೆಲೆ ಕೊರೋನಾ ಕಂಟ್ರೋಲ್ ಮಾಡುವ ಟೆನ್ಷನ್ ಆರಂಭವಾಗಿದೆ. ಈ ನಡುವೆ ಬೆಂಗಳೂರಿಗೆ ಕೊರೋನಾ ಮೂರನೇ ಅಲೆ ಸೆಪ್ಟೆಂಬರ್ನಲ್ಲಿ ಅಲ್ಲ.. ಮತ್ಯಾವಾಗ.!? ಎಂಬ ಪ್ರಶ್ನೆ ಜನ ಸಾಮಾನ್ಯರದ್ದು.

ಮೂರನೇ ಅಲೆ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ವರದಿ ಕೇಳಿದ್ದ ಪಾಲಿಕೆ.!!

ಇನ್ನು ಮೂರನೇ ಅಲೆ ಆಗಸ್ಟ್ ನಲ್ಲಿ ಆರಂಭವಾಗುವ ಸಾಧ್ಯತೆ ಇದೆ ಅಂತ ಆಸಗ್ಟ್ ಗು ಮೊದಲು ಹೇಳಲಾಗ್ತಿತ್ತು. ಅದಾದ ಬಳಿಕ ಈಗ ಸೆಪ್ಟೆಂಬರ್ ನಲ್ಲಿ ಮೂರನೇ ಅಲೆ ಸಂಭವ ಎದುರಾಗಬಹುದು ಎಂಬ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಆದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ತಾಂತ್ರಿಕ ಸಲಹಾ ಸಮಿತಿ ಕೊಟ್ಟ ವರದಿಯಲ್ಲಿ ಬೆಂಗಳೂರಿನಲ್ಲಿ ಯಾವಾಗ ಮೂರನೇ ಅಲೆ ಅರಂಭವಾಗಲಿದೆ ಎಂಬ ಬಗ್ಗೆ ಉಲ್ಲೇಖವಿದೆ. ಪಾಲಿಕೆ ಟಾಸ್ಕ್ ಫೋರ್ಸ್ ಹೇಳುವ ಪ್ರಕಾರ ಬೆಂಗಳೂರಿನಲ್ಲಿ ಹೊಸ ರೂಪಾಂತರಿ ಯಾವಾಗ ಪತ್ತೆಯಾಗುತ್ತೋ ಅದೇ ಮೂರನೇ ಅಲೆ ಆರಂಭ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆಂದು ಬಿಬಿಎಂಪಿ ವಿಶೇಷ ಆಯುಕ್ತ ಡಿ ರಂದೀಪ್ ನ್ಯೂಸ್ 18 ಗೆ ತಿಳಿಸಿದ್ದಾರೆ.

ಮೂರನೇ ಅಲೆ ಬಗ್ಗೆ ಸ್ಪಷ್ಟ ಮಾಹಿತಿ ಪಾಲಿಕೆಗೆ ಕೊಟ್ಟ ಟಾಸ್ಕ್ ಫೋರ್ಸ್.!!

ಸದ್ಯ ಬೆಂಗಳೂರಿನಲ್ಲಿ ಮೂರು ಮಾದರಿಯ ರೂಪಾಂತರಿ ವೈರಸ್ ಪತ್ತೆಯಾಗಿದೆ. ಡೆಲ್ಟಾ, ಡೆಲ್ಟಾ ಪ್ಲಸ್, ಹಾಗೂ ಕಾಪಾ ಎನ್ನುವ ರೂಪಾಂತರಿಗಳ ಪತ್ತೆಯಾಗಿದೆ. ಸದ್ಯಕ್ಕೆ ಮೂರು ಡೆಲ್ಟಾ ಪ್ಲಸ್ ಪ್ರಕರಣಗಳು ಮಾತ್ರ ನಗರದಲ್ಲಿ ಪತ್ತೆಯಾಗಿರುವಂತದ್ದು. ಜಿನೋಮ್ ಸೀಕ್ವೆನ್ಸಿಂಗ್ ನಲ್ಲಿ ಕಾಪಾ ಎನ್ನುವ ಹೊಸ ಪ್ರಬೇಧವೊಂದನ್ನು ತಜ್ಞರು ಗುರುತಿಸಿದ್ದಾರೆ. ಇದರ ಹೊರತಾಗಿ ಇನ್ನೇನಾದರೂ ಹೊಸ ರೂಪಾಂತರಿ ಪತ್ತೆಯಾದರೆ ಅದೇ ಆರಂಭ ಎಂದಿದ್ದಾರಂತೆ ತಜ್ಞರು. ಇದಕ್ಕೆ ಕಾಲದ ಗಡಿ ಇಲ್ಲ, ಯಾವಾಗ ಹೊಸ ವೇರಿಯೆಂಟ್ ಪತ್ತೆಯಾಗುತ್ತೋ ಅದೇ ಆರಂಭ.ಹೀಗಾಗಿ ಟೆಸ್ಟಿಂಗ್, ವ್ಯಾಕ್ಸಿನ್ ಹಂಚಿಕೆ ಹೆಚ್ಚಿಸಲು ಪಾಲಿಕೆ ಕೊರೋನಾ ತಾಂತ್ರಿಕ ಸಮಿತಿ ಸಲಹೆ ಕೊಟ್ಟಿದೆ.

Tags: advisor commiteBBMPBJPCovid 19ಕೋವಿಡ್-19ಬಿಜೆಪಿ
Previous Post

ಕರೋನಾ ಕಾಲದಲ್ಲಿ ಆನ್ಲೈನ್ ವ್ಯಸನ‌ ಹೆಚ್ಚಿದೆ :  ‘ನಾರ್ಟನ್ ಲೈಫ್ ಲಾಕ್’ ಸಮೀಕ್ಷೆ

Next Post

ಉಮರ್ ಖಾಲೀದ್ ಜಾಮೀನು: ಕೋರ್ಟ್ ನಲ್ಲಿ ಯುಎಪಿಎ ಕರಾಳತೆ ಬಯಲಾಗಿದ್ದು ಹೇಗೆ?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಉಮರ್ ಖಾಲೀದ್ ಜಾಮೀನು: ಕೋರ್ಟ್ ನಲ್ಲಿ ಯುಎಪಿಎ ಕರಾಳತೆ ಬಯಲಾಗಿದ್ದು ಹೇಗೆ?

ಉಮರ್ ಖಾಲೀದ್ ಜಾಮೀನು: ಕೋರ್ಟ್ ನಲ್ಲಿ ಯುಎಪಿಎ ಕರಾಳತೆ ಬಯಲಾಗಿದ್ದು ಹೇಗೆ?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada