• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

53 ದೇಶಗಳಲ್ಲಿ ಕರೋನ ಹೊಸ ಅಲೆ; ಎಚ್ಚರಿಕೆ ರವಾನಿಸಿದ ವಿಶ್ವ ಆರೋಗ್ಯ ಸಂಸ್ಥೆ

ಪ್ರತಿಧ್ವನಿ by ಪ್ರತಿಧ್ವನಿ
November 6, 2021
in ವಿದೇಶ
0
53 ದೇಶಗಳಲ್ಲಿ ಕರೋನ ಹೊಸ ಅಲೆ; ಎಚ್ಚರಿಕೆ ರವಾನಿಸಿದ ವಿಶ್ವ ಆರೋಗ್ಯ ಸಂಸ್ಥೆ
Share on WhatsAppShare on FacebookShare on Telegram

ಸಾಂಕ್ರಾಮಿಕ ದಟ್ಟವಾಗಿ ಹರಡುವ ಇನ್ನೊಂದು ನಿರ್ಣಾಯಕ ಹಂತದಲ್ಲಿ ನಾವಿದ್ದೇವೆ. ಯೂರೋಪ್ ಈಗಾಗಲೇ ಒಂದು ವರ್ಷ ಹಿಂದೆ ಇದ್ದಂತೆ ಸಾಂಕ್ರಾಮಿಕದ ಕೇಂದ್ರ ಸ್ಥಾನವಾಗಿ ಮಾರ್ಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯೂರೋಪ್ ಮುಖ್ಯಸ್ಥ ಹನ್ಸ್ ಕ್ಲೂಗ್ ಹೇಳಿದ್ದಾರೆ.

ADVERTISEMENT

ಯೂರೋಪ್ ಮತ್ತು ಕೇಂದ್ರ ಏಷ್ಯಾದ 53 ದೇಶಗಳಲ್ಲಿ ಮುಂದಿನ ಕೆಲ ವಾರಗಳಲ್ಲಿ ಕೊರೋನ ವೈರಸ್ ಸಾಂಕ್ರಾಮಿಕದ ಹೊಸ ಅಲೆ ವ್ಯಾಪಿಸುವ ಅಪಾಯ ಇದ್ದು, ಇದು ಈ ದೇಶಗಳ ಪಾಲಿಗೆ ನೈಜ ಅಪಾಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.ಈ ಪೈಕಿ ಕೆಲ ದೇಶಗಳು ಈಗಾಗಲೇ ಹೆಚ್ಚು ಹರಡುವ ಸಾಮರ್ಥ್ಯವಿರುವ ಡೆಲ್ಟಾ ಪ್ರಬೇಧದ ಹೊಸ ಅಲೆಯ ವಿರುದ್ಧ ಹೋರಾಡುತ್ತಿವೆ ಎಂದು ಹೇಳಿದೆ.

“ಹೊಸ ಪ್ರಕರಣಗಳು ಮತ್ತು ಬೆಳವಣಿಗೆ ವೇಗ ಮತ್ತೆ ದಾಖಲೆ ಮಟ್ಟ ತಲುಪಲು ಆರಂಭವಾಗಿವೆ. ಪೌರಾತ್ಯ ಪ್ರದೇಶವಾದ ಹಿಂದಿನ ಸೋವಿಯತ್ ಒಕ್ಕೂಟದಿಂದ ಕೇಂದ್ರ ಏಷ್ಯಾವರೆಗಿನ ಪ್ರದೇಶ ತೀರಾ ಕಳವಳಕಾರಿ” ಎಂದು ಅವರು ಬಣ್ಣಿಸಿದ್ದಾರೆ.

ಸಾವು ಮತ್ತು ಹೊಸ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯೂರೋಪಿಯನ್ ದೇಶಗಳು ಮತ್ತಷ್ಟು ಹರಡುವಿಕೆ ತಡೆಯಲು ಕಠಿಣ ಪರಿಶ್ರಮ ವಹಿಸಬೇಕಿದೆ.

ವಿಶ್ವ ಆರೋಗ್ಯ ಸಂಘಟನೆಯ ಪ್ರಾದೇಶಿಕ ಕಾರ್ಯಾಲಯದ ಮುಖ್ಯಸ್ಥ ಡಾ. ಹ್ಯಾನ್ಸ್ ಕ್ಲೂಸ್ ಇವರು ಪತ್ರಕರ್ತರಿಗೆ ಹೇಳುತ್ತಾ, ಯೂರೋಪನಲ್ಲಿ ರೋಗಿಗಳ ಸಂಖ್ಯೆ ಪುನಃ ಹೆಚ್ಚುತ್ತಿದೆ. ಇದು ಹೀಗೆ ಮುಂದುವರಿದರೆ ಫೆಬ್ರುವರಿ ವರೆಗೆ ಇನ್ನು 5 ಲಕ್ಷ ಜನರು ಕೊರೋನಾದಿಂದ ಸಾವನ್ನಪ್ಪುವ ಸಾಧ್ಯತೆಯಿದೆ. ನಾವು ಈ ಮಹಾಮಾರಿಯ ಹೆಚ್ಚುವಿಕೆಯ ಒಂದು ಗಂಭೀರ ಹಂತದಲ್ಲಿದ್ದೇವೆ. ಯುರೋಪ್ ಮತ್ತೊಮ್ಮೆ ಸಾಂಕ್ರಾಮಿಕ ರೋಗದ ಕೇಂದ್ರಸ್ಥಾನವಾಗಿದೆ. ಎಲ್ಲಿ ನಾವು ಒಂದು ವರ್ಷದ ಮೊದಲು ಇದ್ದೇವೆ, ಕೋರೋನಾ ಸಂಸರ್ಗ ತಡೆಯುವುದ್ದಕ್ಕಾಗಿ ಉಪಾಯಗಳು ಯೋಗ್ಯ ಪದ್ಧತಿಯಿಂದ ಮಾಡದೆ ಅದು ಪುನಃ ಹೆಚ್ಚಿದೆ. ಕೆಲವು ಭಾಗದಲ್ಲಿ ಲಸಿಕೆಯ ಪ್ರಮಾಣ ಕಡಿಮೆ ಇರುವುದರಿಂದ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ.

ಯೂರೋಪ್ ಪ್ರದೇಶದಲ್ಲಿ ಒಂದು ವಾರದಲ್ಲಿ ಸುಮಾರು 18 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಶೇಕಡ 6ರಷ್ಟು ಏರಿಕೆಯಾಗಿದ್ದು, ಸಾವಿನ ಸಂಖ್ಯೆ 24 ಸಾವಿರ ದಾಟಿದೆ. ಇದು ಹಿಂದಿನ ವಾರಕ್ಕೆ ಹೋಲಿಸಿದರೆ ಶೇಕಡ 12ರಷ್ಟು ಅಧಿಕ.

Tags: Covid 19covid19ಕರೋನಾಕೋವಿಡ್-19
Previous Post

ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! – AIIMS

Next Post

ತೈಲ ಬೆಲೆ ಇಳಿಕೆಗೆ ಮೋದಿಯವರು ಹೊಗಳಿಕೆಗೆ ಎಷ್ಟು ಅರ್ಹರು?

Related Posts

Top Story

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

by ಪ್ರತಿಧ್ವನಿ
June 25, 2025
0

ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ನಮ್ಮದು ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು....

Read moreDetails

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025

CM Siddaramaiah: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿ.ಎಂ. ಸಿದ್ದರಾಮಯ್ಯ..

June 24, 2025

Shimla: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು.!!

June 24, 2025

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?

June 23, 2025
Next Post
ಮೋದಿ ಕನಸಿನ ಟೈಗರ್ ಸಫಾರಿಯಲ್ಲಿ ಹೇಳಿದ್ದು 163, ಕಡಿದಿದ್ದು ಹತ್ತು ಸಾವಿರ ಮರ !

ತೈಲ ಬೆಲೆ ಇಳಿಕೆಗೆ ಮೋದಿಯವರು ಹೊಗಳಿಕೆಗೆ ಎಷ್ಟು ಅರ್ಹರು?

Please login to join discussion

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada